
ಡಾ. ಬಾಬು ಜಗಜೀವನ ರಾಂ ಕಲಾ ಸಂಘದ ಪದಾಧಿಕಾರಿಗಳ ಆಯ್ಕೆ
ಡಾ. ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಯುವ ಮುಖಂಡ ವೆಂಕಟೇಶ್, ಉಪಾಧ್ಯಕ್ಷರಾದ ಗವಿಸಿದ್ದು ಆಯ್ಕೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಡಾ. ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಯುವ ಮುಖಂಡ ವೆಂಕಟೇಶ್, ಉಪಾಧ್ಯಕ್ಷರಾದ ಗವಿಸಿದ್ದು ಆಯ್ಕೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ

ಶಿವಮೊಗ್ಗ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಯವರ ಸದೃಢ ನಾಯಕತ್ವದಲ್ಲಿ, ಕೇಂದ್ರ ಸರ್ಕಾರವು ಜನಾಕಾಂಕ್ಷೆಯಲ್ಲಿದ್ದ ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಸುಧಾರಣೆಗಳನ್ನು ಜಾರಿಗೆ ತಂದಿರುವುದು ದೇಶಾದ್ಯಂತ ಹರ್ಷ ಹಾಗೂ ಆಶಾಭಾವನೆ ಮೂಡಿಸಿದೆ.

ಬೆಂಗಳೂರು : ಭಾರತದ ಜಿಎಸ್ಟಿ ಮಂಡಳಿಯು ಶೇಕಡಾ 5 ಮತ್ತು ಶೇಕಡಾ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದ್ದು, ಇದು ಸೆಪ್ಟೆಂಬರ್ 22 ರಂದು ಜಾರಿಗೆ ಬರಲಿದೆ. ಚಿಲ್ಲರೆ


ಬಾಗಲಕೋಟೆ /ಹುನಗುಂದ : ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಿಗೆ ಎಡೆಬಿಡದೆ ನಿರಂತರವಾಗಿ ಸುರಿದ ಮಳೆಗೆ ಸಾಕಷ್ಟು ಪ್ರಮಾಣದಲ್ಲಿ ಹಾಳಾದ ರೈತರ ಬೆಳೆಯ ವೈಮಾನಿಕ ಸಮೀಕ್ಷೆ ನಡೆಸಿ ಸರ್ಕಾರ ಬೆಳೆ ಪರಿಹಾರ

ರಾಯಚೂರು :ಮುಂಗಾರಿನ ಆರಂಭದ ಅತಿಯಾದ ಮಳೆಯ ಪರಿಣಾಮದಿಂದಾಗಿ ಜಿಲ್ಲೆಯ ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶದಲ್ಲಿ ರೈತರು ಬೆಳೆದ ಮುಂಗಾರು ಹತ್ತಿ ಹಣ್ಣು-ಹಂಪಲು ಬೆಳೆಗಳು ಕೊಳೆತು ನಾಶವಾಗಿದ್ದು ಹಾಗೂ ಬೆಳೆಗಳಿಗೆ ಕೀಟಬಾಧೆಯಿಂದ ಕೈಗೆ ಬಂದ ತುತ್ತು

ಭಾರತದ ಮುಖ್ಯ ನ್ಯಾಯಾಧೀಶರಿಗೆ ಹೃದಯ ಪೂರ್ವಕವಾಗಿ ಭಾರತದ ಕಾನೂನಿಗೆ ತಲೆ ಭಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ.ಭಾರತದ ಸಂವಿಧಾನಾತ್ಮಕವಾಗಿ ಭಾರತ ದೇಶದ ಪ್ರಜೆಗಳಿಗೆ ಪ್ರಜಾಪ್ರಭುತ್ವ ಅಭಿವೃದ್ಧಿಗಾಗಿ ಹೊಸ ಹೊಸ ಯೋಜನೆಗಳು ಕಾನೂನಿನ ಮೂಲಕ ಜನರ ಆರ್ಥಿಕ

ಬೆಳಗಾವಿ: ಕಾಗವಾಡ ಮೂಲಭೂತ ಸೌಕರ್ಯ ಹೊಂದಿದ ಅಂಗನವಾಡಿ ಕೇಂದ್ರಗಳಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜನಪ್ರಿಯ ಶಾಸಕರು ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ರಾಜು ಕಾಗೆ ಅವರಿಂದ

ಸಮಸ್ತ ಗುರು ಬಳಗಕ್ಕೆ ಶಿಕ್ಷಕರ ದಿನಾಚರಣೆಯ ಗೌರವದ ಶುಭಾಶಯಗಳು. ನಾವು ಈ ಲೇಖನ ಬರೆಯುವುದಕ್ಕೆ ಕಾರಣ ನಮ್ಮ ಜೀವ, ಅದು ನಮ್ಮ ತಾಯಿಯ ಭಿಕ್ಷೆ. ನಾವು ಇಲ್ಲಿಯವರೆಗೆ ಬದುಕಿದ್ದೇವೆ ಎಂದರೆ ಅದಕ್ಕೆ ಕಾರಣ ನಮ್ಮ

ಹತ್ತು ಹಲವು ಸಮಾಜಮುಖಿ ಕಾರ್ಯ ಮಾಡುತ್ತಿರುವ ವಿಶ್ವಬಂಧು ಸೇವಾ ಗುರುಬಳಗ. ಕೊಪ್ಪಳ : ಪ್ರಕೃತಿ ನಮಗೆ ಎಲ್ಲವನ್ನೂ ನೀಡಿದೆ ಅದನ್ನು ಸಂರಕ್ಷಿಸಿಕೊಂಡು ಹೋಗುವುದು ಮಾನವ ಧರ್ಮ. ಮಾನವನಾದರೂ ಯಾವುದಾದರೂ ಒಂದು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು
Website Design and Development By ❤ Serverhug Web Solutions