
ಆದಿ ಚುಂಚನಗಿರಿ ಪೀಠಾಧ್ಯಕ್ಷರಿಂದ ಮಹಾಸತ್ಸಂಗ ಆರೋಹಣ
ಬೆಂಗಳೂರು: ಕರ್ನಾಟಕ ವಾಣಿಜ್ಯ ಉದ್ಯಮಿಗಳ ಮಹಾಸಂಘ ನಿನ್ನೆ ಎಫ್ ಕೆ ಸಿ ಸಿಯಲ್ಲಿರುವ ಸರ್ ಎಂ ವಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಾ ಸತ್ಸಂಗ ಕಾರ್ಯಕ್ರಮವನ್ನು ಅಧ್ಯಕ್ಷ ಶ್ರೀ ಎಸ್ ಬಿ ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು: ಕರ್ನಾಟಕ ವಾಣಿಜ್ಯ ಉದ್ಯಮಿಗಳ ಮಹಾಸಂಘ ನಿನ್ನೆ ಎಫ್ ಕೆ ಸಿ ಸಿಯಲ್ಲಿರುವ ಸರ್ ಎಂ ವಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಾ ಸತ್ಸಂಗ ಕಾರ್ಯಕ್ರಮವನ್ನು ಅಧ್ಯಕ್ಷ ಶ್ರೀ ಎಸ್ ಬಿ ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ನಗರ ಸಂಪರ್ಕಿಸುವ ನಾಲ್ಕು ದಿಕ್ಕಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಕಂಪ್ಲಿ-ಕೋಟೆಯ ತುಂಗಭದ್ರ ನದಿ ಸೇತುವೆ ಬಳಿಯಲ್ಲಿ 2024-25ನೇ ಸಾಲಿನ ಸಿಎಂ ವಿಶೇಷ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ ವಿಸರ್ಜನೆಯ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ದ ಹಾಗೇ ಈ ವರ್ಷನೂ ಕೂಡಾ ವಿಜ್ರಂಭಣೆಯಿಂದ ಸತ್ಯನಾರಾಯಣ ಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮ ಯಶಸ್ವಿಯಾಗಿ

ಬಳ್ಳಾರಿ / ಕಂಪ್ಲಿ : ಪತ್ರಿಕೆ, ಮಾಧ್ಯಮಗಳು ಸಮಾಜದಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು, ವಿದ್ಯಾರ್ಥಿಗಳು ಮೊಬೈಲ್ ಗಳಿಗೆ ಮಾರು ಹೋಗದೆ, ಪತ್ರಿಕೆ ಓದುವ ಹವ್ಯಾಸ ರೂಢಿ ಮಾಡಿಕೊಳ್ಳಬೇಕು, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ ಶಿಕ್ಷಣದ

ಬೆಂಗಳೂರಿನ : ರಾಜಧಾನಿ ನಗರದ ಶಿಕ್ಷಕರ ಸದನದಲ್ಲಿ ಜನ ಸಿರಿ ಫೌಂಡೇಶನ್ ವತಿಯಿಂದ ಜನ ಸಿರಿ ಸಾಹಿತ್ಯ ಸಮ್ಮೇಳನ ಹಾಗೂ 2025 ಅತ್ಯುತ್ತಮ ಶಿಕ್ಷಕರು ಪ್ರಶಸ್ತಿ ಪುರಸ್ಕೃತ ಸಮಾರಂಭದಲ್ಲಿ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ

ಮುಂಡಗೋಡ : 2020 ರಲ್ಲಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯಲ್ಲಿ ಸಿನಿಮೀಯ ಶೈಲಿಯಲ್ಲಿ ನಡೆದ ಇಂದಿರಾನಗರದ ಮೆಹಬೂಬಅಲಿ ಜಮಖಂಡಿ ಮರ್ಡರ್ ಕೇಸ್ ನ ಆರೋಪಿಗಳಿಗೆ ಶಿಕ್ಷೆ ಪ್ರಕಟ ವಾಗಿದೆ. ಏನಿದು ಪ್ರಕರಣ : ಮುಂಡಗೋಡ ತಾಲೂಕಿನ

ಬಳ್ಳಾರಿ / ಕಂಪ್ಲಿ : ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ ಎಂದು ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಹೇಳಿದರು.ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶಿರಗೂರ ಗ್ರಾಮದಲ್ಲಿ ಶ್ರಾವಣ ಮಾಸದ ಸಪ್ತಹದ ಪ್ರಯುಕ್ತ ಸಿದ್ದರಾಯ ದೇವರ ಅದ್ದೂರಿ ಪಲ್ಲಕ್ಕಿ ಉತ್ಸವ ನಡೆಯಿತು. ಗ್ರಾಮವನ್ನು ಸಿಂಗಾರಗೊಂಡಿತ್ತು. ಪಲ್ಲಕ್ಕಿ ಮೆರವಣಿಗೆಯ ಹಿಂದಿನ ದಿನ ಗ್ರಾಮದ ಸಿದ್ದರಾಯ ಡೊಳ್ಳಿನ

ಗುರುಮಠಕಲ್ ಪಟ್ಟಣಕ್ಕೆ ನ್ಯಾಯಾಲಯನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಎಚ್.ಜೆ ಬಸ್ ಘಟಕದ ಹತ್ತಿರದ ಸ್ಥಳ ಪರಿಶೀಲನೆ ಮಾಡಿದರು. ಗುರುಮಠಕಲ್ :ಕಳೆದ ಕೆಲವು ದಿನಗಳ ಹಿಂದೆ ಪಟ್ಟಣದಲ್ಲಿ ನ್ಯಾಯಾಲಯ ಪ್ರಾರಂಭಕ್ಕಾಗಿ ಟೌನ್ ಹಾಲ್ ಕಟ್ಟಡದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ಜಿಲ್ಲಾ

ಬಳ್ಳಾರಿ / ಕಂಪ್ಲಿ : ಅಪಘಾತದಿಂದ ಕಷ್ಟದಲ್ಲಿರುವ ಇತರರ ಜೀವ ಉಳಿಸುವ ಉದ್ದೇಶದಿಂದ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಕಾರ್ಯ ಶ್ಲಾಘನಿಯವಾಗಿದ್ದು, ಅದಕ್ಕೆ ಸೇವಾ ಮನೋಭಾವನೆ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ ಎಂದು ಮೆಟ್ರಿಯ ಗ್ರಾಮ ಪಂಚಾಯಿತಿ
Website Design and Development By ❤ Serverhug Web Solutions