
ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ
ಬಾಗಲಕೋಟೆ/ ಜಮಖಂಡಿ: ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಬಾಲಕಿಯರ ವಿಭಾಗದ ಚೆಸ್ ಮತ್ತು ಆರ್ಟಿಸ್ಟಿಕ್ ಯೋಗಾ ಸ್ಪರ್ಧೆಗಳೆರಡರಲ್ಲೂ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಮುಗ್ಗಣ್ಣವರ ಪ್ರಥಮ ಸ್ಥಾನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ ಜಮಖಂಡಿ: ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಬಾಲಕಿಯರ ವಿಭಾಗದ ಚೆಸ್ ಮತ್ತು ಆರ್ಟಿಸ್ಟಿಕ್ ಯೋಗಾ ಸ್ಪರ್ಧೆಗಳೆರಡರಲ್ಲೂ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಮುಗ್ಗಣ್ಣವರ ಪ್ರಥಮ ಸ್ಥಾನ

ಬಾಗಲಕೋಟೆ/ಇಲಕಲ್ಲ:ವಿದ್ಯಾರ್ಥಿಗಳು ಶೈಕ್ಷಣಿಕ ರಂಗದಲ್ಲಿ ಎಷ್ಟೇ ಸಾಧನೆ ಮಾಡಿದರು ತಮ್ಮ ತಂದೆ ತಾಯಿಗಳನ್ನು ಮರೆಯಬಾರದು ಎಂದು ನಿವೃತ್ತ ಶಿಕ್ಷಕ ಅಮರೇಶ ಐಹೊಳ್ಳಿ ಹೇಳಿದರು. ನಗರದ ಎಸ್.ಆರ್.ಕಂಠಿ ವೇದಿಕೆ ಸಿಎ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಅಂಕಗಳನ್ನು

ಯಾದಗಿರಿ/ಗುರುಮಠಕಲ್: ಪಟ್ಟಣದ ನಾರಾಯಣಪುರ ಬಡಾವಣೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಜಯಂತೋತ್ಸವ ನಾಳೆ ಮಂಗಳವಾರ ವಿಜೃಂಭಣೆಯಿಂದ ಜರುಗಿಸಲಾಗುವುದು ಎಂದು ದೇವಸ್ಥಾನದ ಸಮಿತಿಯವರು ತಿಳಿಸಿದ್ದಾರೆ. ಪ್ರತಿ ವರ್ಷ ಶ್ರಾವಣ ಮಾಸ ಮುಕ್ತಾಯದ ಎರಡನೇ ಮಂಗಳವಾರ ಈ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್ ಸಿ ಕಾಲೋನಿ ಜನರಿಗೆ ಉಪಯೋಗವಾಗಲಿ ಅಂತ ಸರಿ ಸುಮಾರು 50 ಸಾವಿರ ಲೀಟರ್ ನೀರಿನ ಸಾಮರ್ಥ್ಯ ಹೊಂದಿರುವ ಟ್ಯಾಂಕ್ ಅನ್ನು ಸರ್ಕಾರ

ಬೆಂಗಳೂರು : ಮೆಜೆಸ್ಟಿಕ್ ಮೈಸೂರು ಬ್ಯಾಂಕ್ ಸರ್ಕಲ್ ಹತ್ತಿರದ ಕರ್ನಾಟಕ ಕೈಗಾರಿಕಾ ಮಹಾಸಂಘ ಇದರ ಸರ್ ಎಂ ವಿ ಸಭಾಂಗಣದಲ್ಲಿ ದಿನಾಂಕ ಸೆಪ್ಟೆಂಬರ್ 1, 2025 ರ ಸಂಜೆ 5ಗಂಟೆಗೆ ಶ್ರೀ ಶ್ರೀ ಶ್ರೀ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಸಕರ ಅನುದಾನಿತ ಶಾಲೆ ಟೆಂಗಳಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಂಗಮ್ಮ ನಾಲವಾರ ಇವರು ಸರಕಾರದ ವಿವಿದ ಯೋಜನೆಗಳಾದ ವಿದ್ಯಾರ್ಥಿಗಳಿಗೆ ಕೊಡುವ ಶೂ-ಸಾಕ್ಸ್ ವಿತರಣೆ

ರಾಯಚೂರು :ಶೆಲ್ ಎನ್ ಎಕ್ಸ್ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ರಿಫ್ರೆಷರ್ -2 ತರಬೇತಿಯನ್ನು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಆಗಸ್ಟ್ 29, 2025 ರಂದು ದೇವದುರ್ಗದ ವೈಷ್ಣವಿ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ಈ ಕಾರ್ಯಾಗಾರವನ್ನು

ಬೆಳಗಾವಿ: ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕಾಗವಾಡ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಕಾಳಜಿ ವಹಿಸಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಅವರು ಶೇಡಬಾಳ ಪಟ್ಟಣದಲ್ಲಿ

ಸುಕ್ಷೇತ್ರ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ರೇವಗ್ಗಿ -ರಟಕಲ್ ಶ್ರೀ ವಿಶ್ವರಾಧ್ಯರ ಪುರಾಣ ಮಹಾಮಂಗಲ ಮತ್ತು ಧರ್ಮ ಸಭೆ ಕಾರ್ಯಕ್ರಮ ಜರುಗಿತು. ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀಕ್ಷೇತ್ರ ರೇವಣಸಿದ್ದೇಶ್ವರ ದೇವಸ್ಥಾನ ರೇವಗ್ಗಿ ರಟಕಲ್ ಗುಡ್ಡದಲ್ಲಿ

ಬಾಗಲಕೋಟೆ :ಅತಿವೃಷ್ಟಿ , ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ
Website Design and Development By ❤ Serverhug Web Solutions