
ಭರವಸೆಯ ಬೆಳ್ಳಿಚುಕ್ಕಿ ನಿಹಾರಿಕಾ
ತಂದೆ-ತಾಯಿಗಳು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಮಕ್ಕಳ ಆಸಕ್ತಿ ಮತ್ತು ಅಭಿರುಚಿಯನ್ನು ಉತ್ತೇಜಿಸುತ್ತಾ ಅವರ ಸಾಧನೆಗೆ ಪೂರಕವಾಗಿ ನಿರಂತರ ಪ್ರೋತ್ಸಾಹ ನೀಡುತ್ತಿರುತ್ತಾರೆ. ಈ ರೀತಿಯ ಬೆಂಬಲದ ಫಲವಾಗಿ ಹುನಗುಂದ ತಾಲೂಕಿಗೆ ಅತೀ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತಂದೆ-ತಾಯಿಗಳು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಮಕ್ಕಳ ಆಸಕ್ತಿ ಮತ್ತು ಅಭಿರುಚಿಯನ್ನು ಉತ್ತೇಜಿಸುತ್ತಾ ಅವರ ಸಾಧನೆಗೆ ಪೂರಕವಾಗಿ ನಿರಂತರ ಪ್ರೋತ್ಸಾಹ ನೀಡುತ್ತಿರುತ್ತಾರೆ. ಈ ರೀತಿಯ ಬೆಂಬಲದ ಫಲವಾಗಿ ಹುನಗುಂದ ತಾಲೂಕಿಗೆ ಅತೀ

ಹುನಗುಂದ : ಪರಿಸರವು ನಮ್ಮ ಜೀವನದ ಆಧಾರವಾಗಿದೆ. ಗಾಳಿ, ನೀರು, ಮಣ್ಣು, ಮರಗಳು ಹಾಗೂ ಪ್ರಾಣಿ-ಪಕ್ಷಿಗಳು ಪರಿಸರದ ಅವಿಭಾಜ್ಯ ಅಂಗಗಳಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ನಾಶ, ಮಾಲಿನ್ಯ, ಪ್ಲಾಸ್ಟಿಕ್ ಬಳಕೆ ಹಾಗೂ ಕೈಗಾರಿಕಾ

ದೇಶಸೇವೆಗೆ ಬದುಕನ್ನೇ ಮುಡಿಪಿಟ್ಟ ನೀಲಕಂಠಜಿ ಬಾಗಲಕೋಟೆ : ಕರ್ನಾಟಕದ ಸರ್ವೋದಯ ಕಾರ್ಯಕರ್ತ ನೀಲಕಂಟಠಜಿ ಗಣಾಚಾರಿ ಅವರು ಮಹಾತ್ಮಾ ಗಾಂಧೀಜಿ ಮತ್ತು ಆಚಾರ್ಯ ವಿನೋಬಾ ಭಾವೆ ಅವರಿಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟರು. ಕರ್ನಾಟಕದ ಒಬ್ಬ ಶ್ರೇಷ್ಠ

ಕೊಪ್ಪಳ/ ಕಾರಟಗಿ : ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ದೇವಸ್ಥಾನದ ಅಭಿವೃದ್ಧಿಗಾಗಿ, ಗ್ರಾಮದ ಸರ್ವಧರ್ಮದ ಸಮ್ಮುಖದಲ್ಲಿ ಗ್ರಾಮ ದೇವತೆಯಾದ ಶ್ರೀ ಕರಿಯಮ್ಮ ದೇವಿ ನೂತನ ಟ್ರಸ್ಟ ನ್ನು ರಚನೆ ಮಾಡಲಾಯಿತು.ನೂತನ ಕಮಿಟಿ ಸದಸ್ಯರು/ ಗೌರವ ಅಧ್ಯಕ್ಷರು

ನಲಿದಿಹಳು ನಲ್ಲೆ ಕ್ಯಾರೆಟ್ ಶರೀರದ ಚೆಲುವೆನಿಂದಿಹಳು ಗುಲಾಬಿ ಬೊಟ್ಟಿನ ಎಲೆಗಳಾ ನಡುವೆಬಾದಾಮಿ ದಳದ ಹೈ ಹೀಲ್ಡ್ ಪಾದರಕ್ಷೆಗಳ ಧರಿಸಿನೆತ್ತಿಯ ಬುಟ್ಟಿಯಲಿ ಸುಲಲಿತ ಕಾವ್ಯೋದಯವನಿರಿಸಿ ಬರುತಿಹಳು ಹೇಳಲು ಸನ್ಮನಗಳಿಗೆ ಸುಪ್ರಭಾತವನುದಯಮಾಡಿ ಪ್ರತಿಸ್ಪಂದಿಸಿ ಪ್ರೋತ್ಸಾಹಕ ಪ್ರತಿಕ್ರಿಯೆಗಳನು

ಕೇಸರಿ ಶಾಲು ವಿತರಣೆಗೆ ಯತ್ನ: ಯತ್ನಾಳ್ ಬಂಧನ ವಿಜಯಪುರ :ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲ್ಲೂಕು : ಶ್ರೀಮತಿ ಶೈಲಜಾ ಚ. ಕಟ್ಟೆಪ್ಪನವರ ಶಿಕ್ಷಕಿ ಅವರ ಸ್ಮರಣಾರ್ಥವಾಗಿ ಹೊಸೂರು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ವೇತನ, ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿ ದತ್ತು ಸ್ವೀಕಾರ ಕಾರ್ಯಕ್ರಮವನ್ನು

ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲ್ಲೂಕಿನ ಹೊಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಕುರಿತು ಜಾಗೃತಿ

ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎನ್. ಶೀರನಹಳ್ಳಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯು ಗ್ರಾಮೀಣ ಪ್ರದೇಶದ ಬಡ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಜೊತೆಗೆ,

ಚಿಟಗುಪ್ಪ: ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪ್ರಕೃತಿಯನ್ನು ನೀಡುವುದು ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಈ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಸಣ್ಣಪುಟ್ಟ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಪೂರೈಸಬಹುದು ಎಂದು ಪರಿಸರ
Website Design and Development By ❤ Serverhug Web Solutions