
ಶ್ರೀ ಶ್ರೀ ವರಗಳ ಸ್ವಾಮಿ ಬಸವೇಶ್ವರ ಸ್ವಾಮಿಯ ರಥೋತ್ಸವ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಹ್ಯಾಳ್ಯ ಗ್ರಾಮದ ವರಗಳ ಬಸವೇಶ್ವರ ಎಂದೇ ಪ್ರಸಿದ್ಧವಾದ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ ಎಂದಿನ ವರ್ಷದಂತೆ ಊರಿನ ಗುರು ಹಿರಿಯರು ಹಾಗೂ ಅಕ್ಕ ಪಕ್ಕದ ಊರಿನ ಭಕ್ತವೃಂದ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಹ್ಯಾಳ್ಯ ಗ್ರಾಮದ ವರಗಳ ಬಸವೇಶ್ವರ ಎಂದೇ ಪ್ರಸಿದ್ಧವಾದ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ ಎಂದಿನ ವರ್ಷದಂತೆ ಊರಿನ ಗುರು ಹಿರಿಯರು ಹಾಗೂ ಅಕ್ಕ ಪಕ್ಕದ ಊರಿನ ಭಕ್ತವೃಂದ ಮತ್ತು
ಬಳ್ಳಾರಿ/ ಕಂಪ್ಲಿ : 12ನೇ ಶತಮಾನದಲ್ಲಿಯೇ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಕಾಯಕ ಕ್ರಾಂತಿಗೆ ನಾಂದಿ ಹಾಡಿದ ಜಗಜ್ಯೋತಿ ಬಸವೇಶ್ವರರು ಜಗತ್ತು ಕಂಡ ಅಪ್ರತಿಮ ಹೋರಾಟಗಾರ, ಸಮಾಜ ಸುಧಾರಕ, ಧಾರ್ಮಿಕ ಗುರು ಹಾಗೂ ಕ್ರಾಂತಿಕಾರ
ಕಣ್ಣು ಮುಚ್ಚಿ ಕುಳಿತಿರುವ ತಾಲೂಕ ಆರೋಗ್ಯ ಅಧಿಕಾರಿಗಳು – ಮಹಾಂತೇಶ್ ನಕ್ಕಲಗಡ್ಡ ಸಾಹುಕಾರ್ ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಇಟ್ಕಲ ಗ್ರಾಮದ ಆಯುಷ್ಮಾನ ಭಾರತ, ಆರೋಗ್ಯ ಭಾರತ, 24/7 ಸೇವೆ ಎನ್ನುವ ನಾಮಫಲಕಗಳು
ವಿಜಯಪುರ/ ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಈ ಶಾಲೆಯಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ ಮಾಡಗಿ ಹಾಗೂ
ಬಳ್ಳಾರಿ / ತೋರಣಗಲ್ಲು : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ರವರು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಶ್ರೀ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮ ಪಾಲ್ಗೊಳ್ಳಲು, ಟೆಕ್ನಿಕಲ್ ಹಾಲ್ಟ್ ಸಲುವಾಗಿ ಇಂದು ಬಳ್ಳಾರಿ ಜಿಲ್ಲೆಯ
ಬಳ್ಳಾರಿ / ಕಂಪ್ಲಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಸಿಐ ಕಂಪ್ಲಿ ಸೋನಾ ಘಟಕದ ವತಿಯಿಂದ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ವಿಶೇಷ ಪೂಜೆ ಮಾಡುವ ಮೂಲಕ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಿಸಲಾಯಿತು.ಕಂಪ್ಲಿ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕ ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ,ಬಹಳ ಸರಳತೆಯಿಂದ; ಇಂದು ವಚನಗಳ ಮೂಲಕ ಜಾತಿ ವ್ಯವಸ್ಥೆ, ಮಹಿಳೆಯರ ಶೋಷಣೆ, ಆಡಂಭರ ಆಚರಣೆ, ಮೂಢನಂಬಿಕೆಯ ವಿರುದ್ಧ ಅರಿವು ಮೂಡಿಸಿದ ಮಹಾ ಮಾನವತಾವಾದಿ, ನಾಡಿನ ಸಾಂಸ್ಕೃತಿಕ
ವಿಜಯನಗರ ಜಿಲ್ಲೆ ಕೊಟ್ಟೂರು:ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ವಿಶ್ವಗುರು, ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಅಮರೇಶ ಜಿ ಕೆ ತಹಶೀಲ್ದಾರರು ಬಸವಣ್ಣನವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡುವ ಮೂಲಕ ಚಾಲನೆ
ಯಾದಗಿರಿ/ಗುರುಮಠಕಲ್: ಗುರುಮಠಕಲ್ ತಾಲೂಕಿನಾದ್ಯಂತ ಇಂದು ಮಹಾತ್ಮ ಬಸವೇಶ್ವರರ 892 ನೇಯ ಜಯಂತಿಯನ್ನು ಆಚರಣೆ ಮಾಡಲಾಯಿತು.ಪಟ್ಟಣದ ಮಹಾತ್ಮ ಬಸವೇಶ್ವರ ವೃತ್ತದಲ್ಲಿ ಇಂದು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಮಹಾತ್ಮ ಬಸವೇಶ್ವರರ 892 ನೇಯ ಜಯಂತಿಯನ್ನು ಆಚರಣೆ
ಯಾದಗಿರಿ/ಗುರುಮಠಕಲ್: ಗುರುಮಠಕಲ್ ತಾಲೂಕಿನಾದ್ಯಂತ ಇಂದು ವಚನಗಳ ಮೂಲಕ ಜಾತಿ ವ್ಯವಸ್ಥೆ, ಶೋಷಣೆ, ಮೂಢನಂಬಿಕೆಯ ವಿರುದ್ಧ ಅರಿವು ಮೂಡಿಸಿದ ಮಹಾ ಮಾನವತಾವಾದಿ, ನಾಡಿನ ಸಾಂಸ್ಕೃತಿಕ ರಾಯಭಾರಿ, ವಿಶ್ವಗುರು ಬಸವಣ್ಣನವರ 892 ನೇಯ ಜಯಂತಿ ಆಚರಿಸಲಾಯಿತು.ಗುರುಮಠಕಲ್ ವೀರಶೈವ
Website Design and Development By ❤ Serverhug Web Solutions