
ಆರ್.ಎಂ.ರಾಮಯ್ಯ ಅವರ ಸಮಾಜ ಸೇವೆ ಅನನ್ಯ
ಬಳ್ಳಾರಿ/ ಕಂಪ್ಲಿ : ಪಟ್ಟಣದ ಅತಿಥಿ ಗೃಹದಲ್ಲಿ ರಾಮಸಾಗರ ಗ್ರಾಪಂ ಉಪಾಧ್ಯಕ್ಷ ಆರ್.ಎಂ.ರಾಮಯ್ಯ ಜನ್ಮದಿನದ ಅಂಗವಾಗಿ ಅವರ ಸಮ್ಮುಖದಲ್ಲಿ ಅಭಿಮಾನಿಗಳ ಬಳಗದಿಂದ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಜನ್ಮದಿಚಾರಣೆ ಆಚರಿಸಲಾಯಿತು.ನಂತರ ಪುರಸಭೆ ಸದಸ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ : ಪಟ್ಟಣದ ಅತಿಥಿ ಗೃಹದಲ್ಲಿ ರಾಮಸಾಗರ ಗ್ರಾಪಂ ಉಪಾಧ್ಯಕ್ಷ ಆರ್.ಎಂ.ರಾಮಯ್ಯ ಜನ್ಮದಿನದ ಅಂಗವಾಗಿ ಅವರ ಸಮ್ಮುಖದಲ್ಲಿ ಅಭಿಮಾನಿಗಳ ಬಳಗದಿಂದ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಜನ್ಮದಿಚಾರಣೆ ಆಚರಿಸಲಾಯಿತು.ನಂತರ ಪುರಸಭೆ ಸದಸ್ಯ

ಬಳ್ಳಾರಿ/ ಕಂಪ್ಲಿ :ಕಂಪ್ಲಿ ಸಕ್ಕರೆ ಕಾರ್ಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅಭಿವೃದ್ಧಿಯಲ್ಲಿ ಹಳೇ ವಿದ್ಯಾರ್ಥಿಗಳ ಸೇವೆ ಶ್ಲಾಘನೀಯ ಎಂದು ಪುರಸಭೆ ಸದಸ್ಯೆ ಹೇಮಾವತಿ ಪೂರ್ಣಚಂದ್ರ ಹೇಳಿದರು.ಪಟ್ಟಣದ ಸಕ್ಕರೆ ಕಾರ್ಖಾನೆಯ 21ನೇ ವಾರ್ಡಿನ ಸ.ಹಿ.ಪ್ರಾ

ಬಾಗಲಕೋಟೆ : ಜಿಲ್ಲೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ 28ನೇ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಪ್ರಸಕ್ತ ಮಾರ್ಚ್ ಕೊನೆಯಲ್ಲಿ ₹3.5 ಕೋಟಿ ಲಾಭ ಗಳಿಸಿ

ಯಾದಗಿರಿ/ ಗುರುಮಠಕಲ್ : ತಾಲೂಕಿನ ಬೋರಬಂಡ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ಇಂದು ಸಾಂಪ್ರದಾಯಿಕ ವಿಧಿ ವಿಧಾನಗಳಿಂದ ಕೃಷ್ಣ ಜನ್ಮಾಷ್ಟಮಿ ಭಕ್ತಿ ಶ್ರದ್ಧೆಯಿಂದ ಆಚರಣೆ ಮಾಡಲಾಯಿತು. ಹನುಮಾನ್ ದೇವಸ್ಥಾನದಿಂದ ಪಲ್ಲಕ್ಕಿ ಮೆರವಣಿಗೆ ನೋಡಲು ನಯನ ಮನೋಹರವಾಗಿತ್ತು.ಈ

ಗದಗ : ಗದಗ ಲೈನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯು ಕೆ ಜಿ ವಿದ್ಯಾರ್ಥಿ ವಿದ್ವಾನ್ ಷಣ್ಮುಖ್ ಲಮಾಣಿ ಈ ವಿದ್ಯಾರ್ಥಿಯು ನಿನ್ನೆ ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ಯ ಲೈನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ

ಭದ್ರಕಾಳಿ ಪತಿಯೇ ಶ್ರೀ ವೀರಭದ್ರನೆಶ್ರೀ ನಿಡಗಲ್ಲು ಕ್ಷೇತ್ರದಲಿ ನೆಲೆಸಿಹನೆನಂಬಿ ಬಂದ ಭಕ್ತರನು ಸಲಹುವವನೆಜಗದ ಒಡೆಯ ನೀನು ನಿಜ ದೇವನೆ. ನೊಂದು ಬಂದಿರುವೆ ವರವ ಬೇಡುತಕಡು ಕಷ್ಟಗಳ ದೂರ ದೂಡು ಎನ್ನುತನಂಬಿ ಬಂದಿಹೆನು ನನ್ನ ಹರಕೆ

ಗುಜರಾತ್, ಪಂಜಾಬ್, ಹೈದರಾಬಾದ್, ಚೆನೈ ಮತ್ತು ಮೈಸೂರು ಸೇರಿದಂತೆ ವಿವಿಧ ಪ್ರದೇಶಗಳಿಂದ ಕರಕುಶಲ ವಸ್ತುಗಳ ಮಳಿಗೆಗಳು ಸ್ಥಾಪನೆಗೊಂಡಿದ್ದವು. ಗುಜರಾತ್ನಿಂದ ಕುರ್ತಿ, ಬಟ್ಟೆ, ಬ್ಯಾಗ್ಗಳು, ಮಹಿಳೆಯರಿಗೆ ಬಳೆ, ಒಡವೆಗಳು ಮತ್ತು ಸೀರೆಗಳು ಮಾರಾಟಕ್ಕಿದ್ದವು. ಮೈಸೂರು: ಹಬ್ಬದ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಕೆ ಹೊಸಹಳ್ಳಿಯ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶ್ವಕರ್ಮ ಬಂಧುಗಳು ಮತ್ತು ವನಸಿರಿ ಫೌಂಡೇಷನ್ ಸಹಯೋಗದಲ್ಲಿ ವಿಶ್ವಕರ್ಮ ಬಂಧುಗಳ ಅರತಕ್ಷತೆ ಸಮಾರಂಭದಲ್ಲಿ 501 ಸಸಿ ವಿತರಿಸಿ ಪರಿಸರ

ಬೀದರ್ /ಹುಮನಾಬಾದ : ತಾಲೂಕಿನ ಚಿತ್ತಕೊಟ್ಟಾ ಗ್ರಾಮದ ಶ್ರೀಮತಿ ಭಾಗ್ಯಶ್ರೀ ಶ್ರೀ ಮಹಾಂತೇಶ ಪಾಟೀಲ ಈ ಇಬ್ಬರು ದಂಪತಿಗಳು ನಮ್ಮ ರಾಜಧಾನಿಯಾದ ಬೆಂಗಳೂರಿನಲ್ಲಿರುವ ಕಿಡ್ಜೀ ಪ್ರೀ ಶಾಲೆಯಲ್ಲಿ LKG ಯಲ್ಲಿ ಓದುತ್ತಿರುವ ತಮ್ಮ ಮಗ

ಮೈಸೂರು ದಸರಾವು ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತದೆ. ಇದು
Website Design and Development By ❤ Serverhug Web Solutions