
ಶ್ರದ್ಧಾ ಭಕ್ತಿಯಿಂದ ಜರುಗಿದ ಆಲದ ಮರದ ನಾಗಪ್ಪ ದೇವರ ಪೂಜೆ
ಬಳ್ಳಾರಿ / ಕಂಪ್ಲಿ : ಆಲದ ಮರವನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಸಂಕೇತವೆಂದು ನಂಬಲಾಗುತ್ತದೆ. ಈ ಮರದ ಪೂಜೆಯಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.ಶ್ರಾವಣ ಮಾಸದ ಮೂರನೇ ಸೋಮವಾರದ ಪ್ರಯುಕ್ತ 19ನೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಆಲದ ಮರವನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಸಂಕೇತವೆಂದು ನಂಬಲಾಗುತ್ತದೆ. ಈ ಮರದ ಪೂಜೆಯಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.ಶ್ರಾವಣ ಮಾಸದ ಮೂರನೇ ಸೋಮವಾರದ ಪ್ರಯುಕ್ತ 19ನೇ

ಕೆ ಆರ್ ಎಸ್ ಪಕ್ಷದ ಆರನೇ ವರ್ಷದ ಸಂಸ್ಥಾಪನಾ ದಿನಾಚರಣೆ ಮತ್ತು ಬೃಹತ್ ಸಮಾವೇಶ ಸರ್ಕಾರ ನಾಡು ಮಂಡ್ಯದ ಸಿಲ್ವರ್ ಜುಬಿಲಿ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಆರ್ಎಸ್ ಪಕ್ಷದ ನೂತನ ರಾಜ್ಯ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಬಸವಾದಿ ಶರಣರು ಹಾಕಿಕೊಟ್ಟ ಪರಂಪರೆ, ಧಾರ್ಮಿಕ ಆಚರಣೆಗಳು ಇಂದಿಗೂ ನಡೆದುಕೊಂಡು ಬಂದಿವೆ. ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ತನ್ನದೇ ಆದ ಇತಿಹಾಸವಿದೆ. ವಿವಿಧ

ಬಾಗಲಕೋಟೆ/ ಹುನಗುಂದ : ಪೊಲೀಸ್ ಸ್ಟೇಷನ್ ವ್ಯಾಪ್ತಿಯ ತಿಮ್ಮಾಪುರ ಗ್ರಾಮದಲ್ಲಿ ಗಣಪತಿ ಹಬ್ಬದ ಪ್ರಯುಕ್ತ ಶಾಂತಿ ಸಭೆ ಮಾಡಿ ಮಾನ್ಯ IGP ಹಾಗೂ DG ಯವರು ನೀಡಿದ ಸೂಚನೆಗಳ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಗ್ರಾಮದ

ಯಾದಗಿರಿ/ ಗುರುಮಠಕಲ್ : ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಿನ್ನೆ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬೈಕ್ ರ್ಯಾಲಿ ಜರುಗಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೈಕ್ ರ್ಯಾಲಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ

6 ನೇ ದಿನಕ್ಕೆ ಮುಂದುವರಿದ ಅನಿರ್ಧಿಷ್ಟ ಧರಣಿ. ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣ ಪಂಚಾಯತ ವಿರುದ್ಧ ಬಿಸಿಲು ನಾಡಿನ ಹಸಿರು ಸೇನೆ ಪಟ್ಟಣ ಪಂಚಾಯತ ಮುಂಭಾಗದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ನಾಲ್ಕು ದಿನ

ಬೆಂಗಳೂರು: ಇಂದು ಸಾಮಾಜಿಕ ಜಾಗೃತಿ ಕೇವಲ ಕಾಗದದಲ್ಲಿ ಮಾತ್ರ ಪ್ರಚಲಿತವಿದೆ, ಇದನ್ನು ಕಾರ್ಯರೂಪಕ್ಕೆ ತರುವಲ್ಲಿ ಅನೇಕ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ, ಅನೇಕ ವಿಘ್ನಗಳು ಎದುರಾಗುತ್ತವೆ, ಅಸೂಯೆ, ಅಹಂಕಾರಗಳನ್ನು ನಮ್ಮ ಮನದಿಂದ ಅಳಿಸಬೇಕಾಗಿರುವುದು ಇಂದಿನ ಕಾಲಘಟ್ಟದಲ್ಲಿ ಜರೂರು

ಚಾಮರಾಜನಗರ /ಗುಂಡ್ಲುಪೇಟೆ :ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳಲ್ಲಿ ಬಿಡಾಡಿ ದನಕರುಗಳು ರಸ್ತೆ ಮದ್ಯ ನಿಂತಿರುವುದು, ಮಲಗಿರುವುದು ವಾಹನ ಚಲಿಸುತ್ತಿರುವಾಗ ಮದ್ಯ ಬರುವುದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಮತ್ತು ಅಪಘಾತ ಆಗುತ್ತಿರುವ

ಬೆಳಗಾವಿ/ ಬೈಲಹೊಂಗಲ: ಪ್ರತಿಯೊಬ್ಬನ ಮನಸ್ಸಿನಲ್ಲಿ ಧಾರ್ಮಿಕವಾದ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಕುಂದು ತರುತ್ತಿರುವ ಪ್ರಯತ್ನಗಳು ಖಂಡನೀಯ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್. ಎಸ್. ಸಿದ್ದನಗೌಡರ ಹೇಳಿದ್ದಾರೆ.ಪತ್ರಿಕಾ ಪ್ರಕಟಣೆ ಮೂಲಕ

ಯಾದಗಿರಿ/ ಗುರುಮಠಕಲ್: ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯ ಸೈದಾಪುರ ಬಸ್ ನಿಲ್ದಾಣದಲ್ಲಿ ಬಸ್ ವ್ಯವಸ್ಥಾಪಕರು ನಿಗದಿತ ಸಮಯಕ್ಕೆ ಬಸ್ಸುಗಳನ್ನು ಹಳ್ಳಿಗಳ ಕಡೆ ಕಳುಹಿಸದೇ, ಶಾಲಾ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುತ್ತಿರುವ ಘಟನೆಗೆ ಸ್ಥಳೀಯರು ತೀವ್ರ
Website Design and Development By ❤ Serverhug Web Solutions