
ವಿಜೃಂಭಣೆಯಿಂದ ಜರುಗಿದ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ
ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾ. ಪಂ. ವ್ಯಾಪ್ತಿಯಲ್ಲಿ ಬರುವ ಬೆಳಗೋಡಹಾಳ್ ಗ್ರಾಮದಲ್ಲಿ ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ ಶ್ರದ್ದಾಭಕ್ತಿ ಹಾಗೂ ಸಡಗರದಿಂದ ಸೋಮವಾರ ಜರುಗಿತು.ತುಂಗಭದ್ರ ನದಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾ. ಪಂ. ವ್ಯಾಪ್ತಿಯಲ್ಲಿ ಬರುವ ಬೆಳಗೋಡಹಾಳ್ ಗ್ರಾಮದಲ್ಲಿ ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ ಶ್ರದ್ದಾಭಕ್ತಿ ಹಾಗೂ ಸಡಗರದಿಂದ ಸೋಮವಾರ ಜರುಗಿತು.ತುಂಗಭದ್ರ ನದಿ

ಬಳ್ಳಾರಿ / ಕಂಪ್ಲಿ : ಕರ್ನಾಟಕದಲ್ಲಿರುವ ಪ್ರವರ್ಗ-1 ಜಾತಿಯವರಲ್ಲಿ ಮೂರು ಜನಕ್ಕೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಪ್ರವರ್ಗ-1 (ಹಿಂದುಳಿದ ವರ್ಗ) ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮಣ್ಣೂರು ನಾಗರಾಜ

ಬಳ್ಳಾರಿ / ಕಂಪ್ಲಿ : ಆದಿವಾಸಿ ಮತ್ತು ಅಲೆಮಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಜಿಲ್ಲಾ ತಾಲೂಕು ಘಟಕದಿಂದ ರಾಜ್ಯ ಉಪಾಧ್ಯಕ್ಷ ಜಿ.ಮಾಧವರಾಜ ಅವರ ಸಮ್ಮುಖದಲ್ಲಿ ಪಟ್ಟಣದ ತಹಶೀಲ್ದಾರ್

ಬಳ್ಳಾರಿ / ಕಂಪ್ಲಿ : ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ದಿವಂಗತ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದು ತುಂಬಾ ನೋವಿನ ಸಂಗತಿಯಾಗಿದ್ದು ಪ್ರತಿಯೊಬ್ಬ ಕನ್ನಡಿಗರು ಖಂಡಿಸಬೇಕಾಗುತ್ತದೆ. ರಾಜ್ಯದ ಚಿತ್ರ ರಂಗದ ಇತಿಹಾಸದಲ್ಲಿ

“ಭೇರ್ಯ ರಾಮ್ ಕುಮಾರ್” ಈ ಹೆಸರು ಎಲ್ಲರಿಗೂ ಚಿರಪರಿಚಿತ!. ಇವರು ಪತ್ರಕರ್ತರಾಗಿ, ಲೇಖಕರಾಗಿ, ಸಂಘಟಕರಾಗಿ, ಮುಖ್ಯವಾಗಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಕೂಡ ಆಸಕ್ತಿ ವಹಿಸಿ, ಪುಸ್ತಕಗಳನ್ನು ಕೂಡಾ ಬರೆದು, ಅನೇಕ ಕವಿಗೋಷ್ಠಿಗಳನ್ನು ಹಮ್ಮಿಕೊಂಡು ಹೊಸ

ಗುರುಮಠಕಲ್/ಚಿಂತನಳ್ಳಿ: ಶ್ರೀ ಸಿದ್ದಲಿಂಗೇಶ್ವರ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತಮಠ ನೇರಡಗಂ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಶಿವಯೋಗ ಸಾಧನೆಗಾಗಿ 21 ದಿನಗಳ ಕಾಲ ಕೈಗೊಂಡಿದ್ದ ಮೌನ ಅನುಷ್ಠಾನ ಇದೇ 15ರಂದು ಸಂಪನ್ನವಾಗಲಿದೆ. ನೇರಡಗಂ ಮತ್ತು ಬೋರಬಂಡ ಶ್ರೀ

ಕೊಪ್ಪಳ/ಗಂಗಾವತಿ : ಒಳ ಮೀಸಲಾತಿ ಸಮೀಕ್ಷೆಯಲ್ಲಿ (ಬಲಗೈ ಸಮುದಾಯಕ್ಕೆ ಬಹಳ ಅನ್ಯಾಯವಾಗಿದೆ ಆದ್ದರಿಂದ ಈ ಒಳ ಮೀಸಲಾತಿ ಸಮೀಕ್ಷೆಯಲ್ಲಿ ತಾರತಮ್ಯ ಆಗಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ ಆದ್ದರಿಂದ ಕೂಡಲೆ ಒಳ ಮೀಸಲಾತಿ ಮೂರು ಸಮೀಕ್ಷೆ

ಬಳ್ಳಾರಿ / ಕಂಪ್ಲಿ: ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್, ಬಟ್ಟೆಗಳನ್ನು ಕೊಡುಗೆಯಾಗಿ

ಚಿತ್ರದುರ್ಗ : ನಗರದ ಜಿಲ್ಲಾ ಕುರುಬರ ವಿದ್ಯಾರ್ಥಿನಿಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕುರುಬರ ಸಂಘ ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಇವರ ಸಂಯುಕ್ತ ಆಶಯದಲ್ಲಿ ನಡೆದ 12ನೇ ವರ್ಷದ ರಕ್ಷಾಬಂಧನ ಕವಿಗೋಷ್ಠಿ

ಚಿಕ್ಕಮಗಳೂರು/ ಕಡೂರು : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಶುಗರ್, ಬಿಪಿ ಕಾಯಿಲೆಗಳು ಪ್ರತಿಯೊಬ್ಬರಲ್ಲಿಯೂ ಸಾಮಾನ್ಯ ಎಂಬಂತಾಗಿದೆ ಇದಕ್ಕೆ ನಾವುಗಳು ಉಪಯೋಗಿಸುವ ಆಹಾರ ಕಾರಣ ರಾಸಾಯನಿಕ ರಸಗೊಬ್ಬರ ಬಳಸದೆ ಸಾವಯುವ ಗೊಬ್ಬರದಿಂದ ಬೆಳೆಯುವ ಸೊಪ್ಪು ತರಕಾರಿಗಳನ್ನು
Website Design and Development By ❤ Serverhug Web Solutions