
ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲೆಯಲ್ಲಿ ಹಗಲಲ್ಲೇ ಆಸ್ಪತ್ರೆಗೆ ಬೀಗ
ಕಣ್ಣು ಮುಚ್ಚಿ ಕುಳಿತಿರುವ ತಾಲೂಕ ಆರೋಗ್ಯ ಅಧಿಕಾರಿಗಳು – ಮಹಾಂತೇಶ್ ನಕ್ಕಲಗಡ್ಡ ಸಾಹುಕಾರ್ ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಇಟ್ಕಲ ಗ್ರಾಮದ ಆಯುಷ್ಮಾನ ಭಾರತ, ಆರೋಗ್ಯ ಭಾರತ, 24/7 ಸೇವೆ ಎನ್ನುವ ನಾಮಫಲಕಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಕಣ್ಣು ಮುಚ್ಚಿ ಕುಳಿತಿರುವ ತಾಲೂಕ ಆರೋಗ್ಯ ಅಧಿಕಾರಿಗಳು – ಮಹಾಂತೇಶ್ ನಕ್ಕಲಗಡ್ಡ ಸಾಹುಕಾರ್ ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಇಟ್ಕಲ ಗ್ರಾಮದ ಆಯುಷ್ಮಾನ ಭಾರತ, ಆರೋಗ್ಯ ಭಾರತ, 24/7 ಸೇವೆ ಎನ್ನುವ ನಾಮಫಲಕಗಳು
ವಿಜಯಪುರ/ ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಈ ಶಾಲೆಯಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ ಮಾಡಗಿ ಹಾಗೂ
ಬಳ್ಳಾರಿ / ತೋರಣಗಲ್ಲು : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ರವರು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಶ್ರೀ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮ ಪಾಲ್ಗೊಳ್ಳಲು, ಟೆಕ್ನಿಕಲ್ ಹಾಲ್ಟ್ ಸಲುವಾಗಿ ಇಂದು ಬಳ್ಳಾರಿ ಜಿಲ್ಲೆಯ
ಬಳ್ಳಾರಿ / ಕಂಪ್ಲಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಸಿಐ ಕಂಪ್ಲಿ ಸೋನಾ ಘಟಕದ ವತಿಯಿಂದ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ವಿಶೇಷ ಪೂಜೆ ಮಾಡುವ ಮೂಲಕ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಿಸಲಾಯಿತು.ಕಂಪ್ಲಿ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕ ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ,ಬಹಳ ಸರಳತೆಯಿಂದ; ಇಂದು ವಚನಗಳ ಮೂಲಕ ಜಾತಿ ವ್ಯವಸ್ಥೆ, ಮಹಿಳೆಯರ ಶೋಷಣೆ, ಆಡಂಭರ ಆಚರಣೆ, ಮೂಢನಂಬಿಕೆಯ ವಿರುದ್ಧ ಅರಿವು ಮೂಡಿಸಿದ ಮಹಾ ಮಾನವತಾವಾದಿ, ನಾಡಿನ ಸಾಂಸ್ಕೃತಿಕ
ವಿಜಯನಗರ ಜಿಲ್ಲೆ ಕೊಟ್ಟೂರು:ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ವಿಶ್ವಗುರು, ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಅಮರೇಶ ಜಿ ಕೆ ತಹಶೀಲ್ದಾರರು ಬಸವಣ್ಣನವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡುವ ಮೂಲಕ ಚಾಲನೆ
ಯಾದಗಿರಿ/ಗುರುಮಠಕಲ್: ಗುರುಮಠಕಲ್ ತಾಲೂಕಿನಾದ್ಯಂತ ಇಂದು ಮಹಾತ್ಮ ಬಸವೇಶ್ವರರ 892 ನೇಯ ಜಯಂತಿಯನ್ನು ಆಚರಣೆ ಮಾಡಲಾಯಿತು.ಪಟ್ಟಣದ ಮಹಾತ್ಮ ಬಸವೇಶ್ವರ ವೃತ್ತದಲ್ಲಿ ಇಂದು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಮಹಾತ್ಮ ಬಸವೇಶ್ವರರ 892 ನೇಯ ಜಯಂತಿಯನ್ನು ಆಚರಣೆ
ಯಾದಗಿರಿ/ಗುರುಮಠಕಲ್: ಗುರುಮಠಕಲ್ ತಾಲೂಕಿನಾದ್ಯಂತ ಇಂದು ವಚನಗಳ ಮೂಲಕ ಜಾತಿ ವ್ಯವಸ್ಥೆ, ಶೋಷಣೆ, ಮೂಢನಂಬಿಕೆಯ ವಿರುದ್ಧ ಅರಿವು ಮೂಡಿಸಿದ ಮಹಾ ಮಾನವತಾವಾದಿ, ನಾಡಿನ ಸಾಂಸ್ಕೃತಿಕ ರಾಯಭಾರಿ, ವಿಶ್ವಗುರು ಬಸವಣ್ಣನವರ 892 ನೇಯ ಜಯಂತಿ ಆಚರಿಸಲಾಯಿತು.ಗುರುಮಠಕಲ್ ವೀರಶೈವ
ಬೆಂಗಳೂರು: ಪ್ರೆಸ್ಟೀಜ್ ಜಿಂದಾಲ್ ಸಿಟಿ ಬಸವ ಬಳಗದ ವತಿಯಿಂದ ಇಂದು ಜಗಜ್ಯೋತಿ ಬಸವಣ್ಣನವರ 892 ನೇ ಜಯಂತಿಯನ್ನು ಸಾಂಪ್ರದಾಯಿಕವಾಗಿ ಅಚಾರಿಸಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಸವರಾಜ ಜೀ ನಿವೃತ್ತ ಮು. ಪ್ರಾಧ್ಯಾಪಕರು ಬಸವಣ್ಣ ಎನ್ನುವುದು ಕೇವಲ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ಕೆಲವು ಖಾಸಗಿ ಶಾಲೆಗಳಲ್ಲಿ ಸರ್ಕಾರದ ಅನುಮತಿ ಇಲ್ಲದೆ ಬೇಸಿಗೆ ಶಿಬಿರಗಳನ್ನು ನಡೆಸುತ್ತಿರುವುದು ಕಂಡುಬಂದಿದೆ.ಬೇಸಿಗೆ ಬಿರು ಬಿಸಿಲಿನಲ್ಲಿ ಶಿಬಿರಗಳನ್ನು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ತೀವ್ರ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ,ವಿದ್ಯಾರ್ಥಿಗಳ
Website Design and Development By ❤ Serverhug Web Solutions