ಸಾಧಕನಾಗು…
ಬಿದ್ದಲ್ಲಿಯೇ ಎದ್ದು ನಿಂತು ಗೆಲ್ಲಬೇಕುತುಳಿದವರ ಮುಂದೆ ಮೆರೆಯುವ ಸಾಧಕನಾಗಬೇಕುಗೊತ್ತೇ ಇಲ್ಲ ಎಂದವರೇ ಗೊತ್ತು ಮಾಡಿಕೊಳ್ಳುವಂತಾಗಬೇಕುನಮಗರಿವಿಲ್ಲದಂತೆ ನಾವು ಬೆಳೆದು ಬಾಳಬೇಕು ಚುಚ್ಚು ಮಾತುಗಳಿಗೆ ಕಿವಿ ಕೊಡದೆ ಮೆಚ್ಚಿ ಬದುಕುಬೇಜಾರು ಆಲಸ್ಯತನ ದೂರಕ್ಕೆ ನೂಕುಸಾಧಕರ ಸಾಧನೆಗಳ ಮೆಲುಕು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಿದ್ದಲ್ಲಿಯೇ ಎದ್ದು ನಿಂತು ಗೆಲ್ಲಬೇಕುತುಳಿದವರ ಮುಂದೆ ಮೆರೆಯುವ ಸಾಧಕನಾಗಬೇಕುಗೊತ್ತೇ ಇಲ್ಲ ಎಂದವರೇ ಗೊತ್ತು ಮಾಡಿಕೊಳ್ಳುವಂತಾಗಬೇಕುನಮಗರಿವಿಲ್ಲದಂತೆ ನಾವು ಬೆಳೆದು ಬಾಳಬೇಕು ಚುಚ್ಚು ಮಾತುಗಳಿಗೆ ಕಿವಿ ಕೊಡದೆ ಮೆಚ್ಚಿ ಬದುಕುಬೇಜಾರು ಆಲಸ್ಯತನ ದೂರಕ್ಕೆ ನೂಕುಸಾಧಕರ ಸಾಧನೆಗಳ ಮೆಲುಕು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆನಿಗೊಳ ವಲಯದ ವಕ್ಕುಂದ ಕಾರ್ಯಕ್ಷೇತ್ರದಲ್ಲಿ ನಿನ್ನೆ ಮಾಶಾಸನ ಫಲಾನುಭವಿಯಾದ ಶ್ರೀಮತಿ ಕಾಶವ್ವ ಬಸಪ್ಪ ನಾಗನೂರು ಇವರಿಗೆ ಧರ್ಮಸ್ಥಳ ಕ್ಷೇತ್ರದಿಂದ ವಾತ್ಸಲ್ಯ

ಬಳ್ಳಾರಿ / ಕಂಪ್ಲಿ: ಮೂಲ ಆದಿವಾಸಿ ಬುಡಕಟ್ಟುಗಳ ಬಹು ಬೇಡಿಕೆಗಳನ್ನು ಈಡೇಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕೆಂಬ ಹಿನ್ನಲೆ ಸಮಸ್ಯೆಗಳನ್ನು ಈಡೇರಿಸಬೇಕೆಂದು ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತುವತಿಯಿಂದ ಆ.11ರಂದು ಮನವಿ ಪತ್ರ

ಬಳ್ಳಾರಿ / ಕಂಪ್ಲಿ: ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ) ಕಾಲೇಜು ಆವರಣದಲ್ಲಿ 2023-24ನೇ ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 35.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಜಿ+1 ಕೊಠಡಿ ಕಾಮಗಾರಿಗೆ ಶುಕ್ರವಾರ

ಯಾದಗಿರಿ/ಗುರುಮಠಕಲ್: ತಾಲೂಕಿನ ಗ್ರಾಮೀಣ ಗ್ರಾಮವಾದ ಕೊಂಕಲ್ ಯುವಕ ಆನಂದ್ ತಂದೆ ರಾಮಚಂದ್ರ ಬೆಂಗಳೂರಿನ ಎಮ್ ವಿ ಜೆ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದು ಗ್ರಾಮದ ಅನೇಕ ಯುವಕರಿಗೆ ಮಾದರಿಯಾಗಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ

ಬಳ್ಳಾರಿ / ಕಂಪ್ಲಿ : ರೈತರಿಗೆ ಸಮರ್ಪಕವಾಗಿ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರ ಒದಗಿಸಬೇಕೆಂದು ಆಗ್ರಹಿಸಿ, ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ

ಯಾದಗಿರಿ: ಯಾದಗಿರಿ ಜಿಲ್ಲಾಧಿಕಾರಿಗಳು ಇಂದು (ಅ.೮) ಶಹಾಪೂರ ಪಟ್ಟಣದ ವಿವಿಧ ಆಗ್ರೋ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಖರೀಫ ಋತುವಿನ ಸಂಧರ್ಭದಲ್ಲಿ ಕೃಷಿಕರಿಗೆ ಅಗತ್ಯವಿರುವ ರಸಗೊಬ್ಬರದ ದಾಸ್ತಾನು ಮತ್ತು ಲಭ್ಯತೆ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ

ಕಲಬುರಗಿ/ಚಿತ್ತಾಪುರ; ಪಟ್ಟಣದ ಪ್ರತಿ ಮನೆಗೂ ನೀರು ಪೂರೈಕೆ ಮಾಡುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಗುರಿಯಿದೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ ಹೇಳಿದರು.ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸುಧಾರಿತ ಕುಡಿಯುವ ನೀರು

ಬಳ್ಳಾರಿ / ಕಂಪ್ಲಿ : ಮೆಟ್ರಿ, ಶಿವಪುರ, ಚಿನ್ನಾಪುರ, ಉಪ್ಪಾರಹಳ್ಳಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗ್ರಾ.ಪಂ ಉಪಾಧ್ಯಕ್ಷ ನೆಣಕಿ ಗಿರೀಶ್ ಇವರ ಜನ್ಮದಿನದ ಪ್ರಯುಕ್ತ ಅಭಿಮಾನಿಗಳ ಬಳಗದಿಂದ ಉಚಿತವಾಗಿ ಊಟದ ತಟ್ಟೆಗಳನ್ನು ಶುಕ್ರವಾರ ವಿತರಿಸಲಾಯಿತು.ತಾಲೂಕಿನ

ಬಳ್ಳಾರಿ / ಕಂಪ್ಲಿ :ಪಟ್ಟಣದಲ್ಲಿ ಬಸವಾದಿ ಶರಣರು ಹಾಕಿಕೊಟ್ಟ ಪರಂಪರೆ, ಧಾರ್ಮಿಕ ಆಚರಣೆಗಳು ಇಂದಿಗೂ ನಡೆದುಕೊಂಡು ಬಂದಿವೆ. ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ತನ್ನದೇ ಆದ ಇತಿಹಾಸವಿದೆ. ವಿವಿಧ ಧಾರ್ಮಿಕ
Website Design and Development By ❤ Serverhug Web Solutions