
ಕಾಲ್ತುಳಿತಕ್ಕೆ ಕಾಂಗ್ರೆಸ್ ಸರಕಾರವೇ ನೇರ ಹೊಣೆ: ಮರತೂರಕರ್ ಆಕ್ರೋಶ
ಕಲಬುರಗಿ: ಹದಿನೆಂಟು ವರ್ಷದ ನಂತರ ಆರ್ಸಿಬಿ ಟ್ರೋಫಿ ಗೆದ್ದಿರುವುದು ನಾಡಿನ ಜನತೆಗೆ ಖುಷಿ ಇದೆ ಆದರೆ, ಈ ಸಂಭ್ರಮ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಾಜ್ಯ ಕಾಂಗ್ರೆಸ್ ಸರಕಾರ ಮುನ್ನೆಚರಿಕೆ ಕ್ರಮ ವಹಿಸದ ರಾಜ್ಯ ಸರಕಾರದ ವಿರುದ್ದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಹದಿನೆಂಟು ವರ್ಷದ ನಂತರ ಆರ್ಸಿಬಿ ಟ್ರೋಫಿ ಗೆದ್ದಿರುವುದು ನಾಡಿನ ಜನತೆಗೆ ಖುಷಿ ಇದೆ ಆದರೆ, ಈ ಸಂಭ್ರಮ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಾಜ್ಯ ಕಾಂಗ್ರೆಸ್ ಸರಕಾರ ಮುನ್ನೆಚರಿಕೆ ಕ್ರಮ ವಹಿಸದ ರಾಜ್ಯ ಸರಕಾರದ ವಿರುದ್ದ

ಗೋ ಹತ್ಯೆ ನಿಷೇಧ ಕಾಯ್ದೆಯ ಅಡಿಯಲ್ಲಿ ಕಠಿಣವಾಗಿ ಶಿಕ್ಷಿಸಿ – ಯಾದಗಿರಿ ಹಿಂದೂ ಫೈರ್ ಬ್ರ್ಯಾಂಡ್ ಶಿವಕುಮಾರ ಸುಕಲೂರು. ಯಾದಗಿರಿ: ಕರ್ನಾಟಕ ಸರಕಾರದ ಆದೇಶದ ಅನ್ವಯ ಬಕ್ರೀದ್ ಹಬ್ಬದ ಪ್ರಯುಕ್ತ ಕುರಬಾನಿ ಹೆಸರಿನಲ್ಲಿ ಪ್ರಾಣಿಗಳ

ಕಲಬುರ್ಗಿ/ ಯಡ್ರಾಮಿ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯಡವಟ್ಟಿನಿಂದ ಸುಮಾರು 40ಹಳ್ಳಿಗಳ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಸಾಮಾಜಿಕ ಹೋರಾಟಗಾರರಾದ ಬಬ್ರುವಾಹನ ಬೋವಿ ಮಾತನಾಡಿದರು ಅದೇ ರೀತಿಯಾಗಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳನ್ನು

ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ಭಾನುವಾರ ಪ. ಪೂ . ರಾಷ್ಟ್ರ ಸಂತ ಆಚಾರ್ಯ ಶ್ರೀ 108 ಗುಣದರನಂದಿ ಮುನಿಮಹಾರಾಜರ ಸಾನಿಧ್ಯದಲ್ಲಿ ಐನಾಪುರದಲ್ಲಿ ಅಖಿಲ ಭಾರತ ಭಟ್ಟಾರಕ ಸಮ್ಮೇಳನ ಹಾಗೂ ಜೈನ ಸಮಾವೇಶ ಕಾರ್ಯಕ್ರಮ

ಬಾಗಲಕೋಟೆ : ದಿ. 08/06/2025 ರವಿವಾರ ಬಾದಾಮಿ ತಾಲೂಕಾ ನೀಲಗುಂದ ಗ್ರಾಮದಲ್ಲಿ ಶ್ರೀ ಬೀಬೀ ಫಾತಿಮಾ ದಗಾ೯ದ ನೂತನ ದೇವರ ಪಂಜಾಗಳ ಪ್ರತಿಷ್ಠಾಪನೆ ಮತ್ತು ಸವ೯ಧಮ೯ ಭಾವೈಕ್ಯತೆಯ ಸಮಾವೇಶ, ಕನಾ೯ಟಕ ಅಲಾವಿ ಪರಂಪರೆಯ ಕುದರೆಕಾರರಿಗೆ

ವಿಜಯಪುರ/ ತಾಳಿಕೋಟೆ: ತಾಲೂಕಿನ ಚಬನೂರ ಗ್ರಾಮ ಹಿರೇಮಠದ ಪೀಠಾಧಿಪತಿ, ರಾಷ್ಟ್ರೀಯ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷರಾದ ಜ್ಯೋತಿಷ್ಯ ರತ್ನ ಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಬೆಂಗಳೂರು ಇವರು

ಬಳ್ಳಾರಿ / ಕಂಪ್ಲಿ : ನಗರದ ಕಾಳಿಕಾ ಕಮ್ಮಠೇಶ್ವರ ದೇವಸ್ಥಾನ ಬಳಿಯ ವಿಶ್ವಕರ್ಮ ಭವನದಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಿ.ವೌನೇಶ ಆಯ್ಕೆಗೊಂಡಿದ್ದಾರೆ.ಐದು ವರ್ಷದ ಅವಧಿಗೆ

ಬಳ್ಳಾರಿ / ಕಂಪ್ಲಿ : ಈಗಾಗಲೇ ತುಂಗಭದ್ರಾ ಜಲಾಶಯದ ಕ್ರಸ್ ಗೇಟ್ 19ರ ದುರಸ್ಥಿಗಾಗಿ ಟೆಂಡರ್ ಬಿಡ್ ಆಗಿದ್ದು, ನಂತರ ತೆಗೆದುಕೊಂಡ ಗುತ್ತಿಗೆದಾರರು 2026ರ ಫೆಬ್ರವರಿ ತಿಂಗಳೊಳಗಾಗಿ ಕಾಮಗಾರಿ ಮುಗಿಸಿಕೊಡುವ ಸಾಧ್ಯತೆ ಇದೆ ಎಂದು

ಬಳ್ಳಾರಿ / ಕಂಪ್ಲಿ : ನಗರ ಪ್ರದೇಶಗಳಲ್ಲಿ ಕ್ರಿಕೆಟ್ ಟೂರ್ನಿಗಳನ್ನು ಅಯೋಜಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಆಟಗಾರರು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಮನೋಭಾವ ಮೆರೆಯಿರಿ’ ಎಂದು ಪುರಸಭೆ ಸದಸ್ಯ ಆರ್. ಆಂಜನೇಯ ಹೇಳಿದರು. ಸ್ಥಳೀಯ

ರಾಜ್ಯದ ಮುಖ್ಯಮಂತ್ರಿಯಾದ ಮಾನ್ಯ ಶ್ರೀ ಸಿದ್ದರಾಮಯ್ಯನವರು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕೆ ಪ್ರಾಮಾಣಿಕ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿರುವುದು ಎಷ್ಟು ಸರಿ ಅಥವಾ ನಾಯಕ ಸಮಾಜದ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಮುಗಿಸುವ ಪ್ರಾಮಾಣಿಕ ಷಡ್ಯಂತರವು
Website Design and Development By ❤ Serverhug Web Solutions