
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909


ಅನಂತದೆಡೆಗೆ ಗುರಿ ಇರಲುಕರ್ಮಯೋಗಿ ಹುಟ್ಟಿ ಬಂದಿಹರುಸಹಸ್ರಾರು ಮಕ್ಕಳ ಬಾಯಿಗೆ ತುತ್ತನಿಟ್ಟವರು ಮೆದುಳಿಗೆ ಜ್ಞಾನಬುತ್ತಿಯ ತುಂಬಿಹರುಜಾತಿ, ಮತ, ಧರ್ಮಗಳಲ್ಲಿ ದೇವನೊಬ್ಬನಾಮ ಹಲವು ಎಂದು ಸಾರಿದವರು ಸ್ವಾರ್ಥ, ಭ್ರಷ್ಟಾಚಾರ, ಹಿಂಸೆಅತ್ಯಾಚಾರ ಇರುವಲ್ಲಿಸದ್ದು ಗದ್ದಲವಿಲ್ಲದೆ ಶಾಂತ ಸ್ಥಿತಿಯಲಿಉನ್ನತ ಮಟ್ಟದ

ಸರಿ ಸುಮಾರು 2625 ವರ್ಷಗಳ ಹಿಂದೆ ಅಂದರೆ ಕ್ರಿ.ಪೂ.599 ರಲ್ಲಿ ವೈಶಾಲಿಯ ಕುಂಡಲಿ ಎಂಬಲ್ಲಿ ಜನಿಸಿದ ಇವರು ಜೈನಧರ್ಮದ ಸ್ಥಾಪಕರು.ಒಮ್ಮೆ ಮಹಾವೀರ ಇಂತಹ ಸಮಯದಲ್ಲೆ ಮಾವಿನ ಮರದ ಕೆಳಗೆ ಕುಳಿತು ತಪಸ್ಸಿನಲ್ಲಿ ತಲ್ಲೀನನಾಗಿದ್ದರು ಅಲ್ಲಿಗೆ

ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಅಥವಾ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ. https://forms.gle/2VgZTdJ6USnwVoZ56 ಆತ್ಮೀಯ ಕುಷ್ಟಗಿ ತಾಲೂಕಿನ ಸಮಸ್ತ ನೌಕರರ ಬಂಧುಗಳಲ್ಲಿ ಹಾಗೂ ನಾಗರಿಕರಿಗೆ ತಿಳಿಸುವುದೇನೆಂದರೆ… ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2026 ಪ್ರಯುಕ್ತ ಆರೋಹಣ ಸಂಸ್ಥೆಯ ವತಿಯಿಂದ ಭಗಿನಿ ಸಾಧನೆಗೆ ಸನ್ಮಾನ ಎಂಬ ಕಾರ್ಯಕ್ರಮವನ್ನು ದಿನಾಂಕ 29.03.2026 ಭಾನುವಾರ ಬೆಳಿಗ್ಗೆ 10.30ರಿಂದ ನಗರದ ಬಸವನಗುಡಿಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್,

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಗುನ್ನಾಳ ಪ್ರೀಮಿಯರ್ ಲೀಗ್ ಸೀಸನ್ 09 (ಜಿ.ಪಿ.ಎಲ್) ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಕೊಪ್ಪಳ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಅರವಿಂದಗೌಡ

ಐತಿಹಾಸಿಕ ತಾಳಿಕೋಟಿ ಪಟ್ಟಣದಲ್ಲಿ ಎರಡನೇ ವರ್ಷದ ಶ್ರೀರಾಮನವಮಿ ಉತ್ಸವಕ್ಕೆ ಇಂದು ಭವ್ಯವಾಗಿ ಚಾಲನೆ ನೀಡಲಾಯಿತು. ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರರ ಜನ್ಮದಿನದ ಅಂಗವಾಗಿ ಶ್ರೀ ರಾಮನವಮಿ ಉತ್ಸವ ಸಮಿತಿ (ರಿ.) ತಾಳಿಕೋಟೆ ವತಿಯಿಂದ ಈ ಮಹೋತ್ಸವವನ್ನು

ವಿಜಯಪುರ/ತಾಳಿಕೋಟೆ: ತಾಲೂಕಿನ ಅಭಿವೃದ್ಧಿ ಮತ್ತು ಸಾರ್ವಜನಿಕರ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣವಾಗಬೇಕಿದ್ದ ಪ್ರಜಾಸೌಧ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಅದರ ಸ್ಥಳ ಆಯ್ಕೆ ವಿರುದ್ಧ ತಾಳಿಕೋಟೆ ಪಟ್ಟಣದ ಜನರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ 33ನೇ ದಿನಕ್ಕೂ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಜೋರು ಮಳೆ. ಇಂದು ಕೂಡ ಮಡಿಕೇರಿ , ನಾಪೋಕ್ಲು, ಕಕ್ಕಬೆ , ಸೋಮವಾರಪೇಟೆ , ಶ್ರೀಮಂಗಲ ,ಕುಶಾಲನಗರ ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವರದಿ: ಪ್ರಿತುನ್

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಜಿಗೇರಾ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜರುಗಿತು. ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಂಜಗೇರಾ ಸರಕಾರಿ ಕಿರಿಯ ಪ್ರಾಥಮಿಕ ಶಾಲಾಯಲ್ಲಿ 5 ನೇ ತರಗತಿ ಮಕ್ಕಳಿಗೆ ಬೀಳ್ಕೊಡುಗೆ
Website Design and Development By ❤ Serverhug Web Solutions