
ಮಂಗಳೂರಿನಲ್ಲಿ ಹಲವು ಕಡೆ ಕಾರ್ಗಿಲ್ ವಿಜಯೋತ್ಸವ
ದಕ್ಷಿಣ ಕನ್ನಡ/ ಮಂಗಳೂರು :ನಗರದ ಪುರಭವನದ ರಾಜಾಜಿ ಪಾರ್ಕ್ ನಲ್ಲಿ ನೇತಾಜಿ ಸೇವಾ ಸಂಘದ ವತಿಯಿಂದ ಹಣತೆಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿದಲಾಯಿತು. ಕೆ.ಪಿ.ಟಿ ಬಳಿ ಕೆನರಾ ಸಂಸ್ಥೆಯ ವಾರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಕ್ಷಿಣ ಕನ್ನಡ/ ಮಂಗಳೂರು :ನಗರದ ಪುರಭವನದ ರಾಜಾಜಿ ಪಾರ್ಕ್ ನಲ್ಲಿ ನೇತಾಜಿ ಸೇವಾ ಸಂಘದ ವತಿಯಿಂದ ಹಣತೆಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿದಲಾಯಿತು. ಕೆ.ಪಿ.ಟಿ ಬಳಿ ಕೆನರಾ ಸಂಸ್ಥೆಯ ವಾರ್

ಬಾಗಲಕೋಟೆ :ಬೀಳಗಿ ಪಟ್ಟಣದಲ್ಲಿ ನಿನ್ನೆಬ್ಯಾಂಕಿನ ನವೀಕೃತ ಕಟ್ಟಡ, ಶಾಖಾ ನೂತನ ಕಟ್ಟಡ ಮತ್ತು ಎಸ್ ಆರ್ ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮ ನೆರವೇರಿತು.ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು

ಬೆಳಗಾವಿ :ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಬೆಳಗಾವಿ ಇವರಿಂದ ಆಯೋಜಿಸಿದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದವು ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಶನಿವಾರದಂದು ಬೆಳಗಾವಿ ಗ್ರಾಮೀಣದ

ಹಾರುತಿದೆ ಗಗನಕ್ಕೆ ಭಾರತದ ಕೀರ್ತಿ ಪತಾಕೆ..ತೋರುತಿದೆ ವಿಶ್ವಕೆ ಸಾಧನೆಗಳು ಸಾಲು ಸಾಲು..ಇದು ನಮ್ಮಹೆಮ್ಮೆಯ ತ್ರಿವರ್ಣ ಧ್ವಜವು …ಭಾರತೀಯರೆಲ್ಲರಿಗೆ ಪರಮ ಪೂಜ್ಯವೂ .. ಶೌರ್ಯ, ಬಲದ ಪ್ರತೀಕ ಕೇಸರಿ ವರ್ಣವು..ದೇಶಭಕ್ತರ ತ್ಯಾಗದಿಂದ ಭಾರತ ಧನ್ಯವು..ಅಂಬರ ಚುಂಬಿಸುವ

ಕೊಪ್ಪಳ/ ಕಾರಟಗಿ : ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ನೇರ ಪಾವತಿಗೆ ಒಳಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ

ಚಾಮರಾಜನಗರ ಜಿಲ್ಲೆಯ ಹನೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ಉತ್ತಮವಾದ ಸ್ಥಾನದಲ್ಲಿ ಮಕ್ಕಳು ಬರಬೇಕು ಇಲ್ಲವಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು. ಪಟ್ಟಣದ

ಕಲಬುರಗಿ/ ಚಿತ್ತಾಪುರ : ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯಾಗಿದ್ದು, ಯಾವುದೇ ಸಾವು ನೋವು ಆಗಿಲ್ಲ

ಮೈಸೂರು: ರಾಜ್ಯದಲ್ಲಿನ ಕನ್ನಡ ಚಳವಳಿಗಾರರು ಮತ್ತು ಸಾಮಾಜಿಕ ಹೋರಾಟಗಾರರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ಮನವಿ ಮಾಡಿದ್ದಾರೆ. ಸಮಾಜದಲ್ಲಿ ಅನ್ಯಾಯ ನಡೆಯುತ್ತಿದ್ದಾಗ ಮತ್ತು ಅಕ್ರಮಗಳು ಕಂಡಾಗ ಕನ್ನಡ ಚಳವಳಿಗಾರರು ಮತ್ತು

ಬಳ್ಳಾರಿ/ ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ಎಮ್ಮಿಗನೂರು ಗ್ರಾಮದ ಮಲ್ಲಯ್ಯ ತಾತ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐವತ್ತು ಸಾವಿರ ಮೊತ್ತದ ಡಿ. ಡಿ. ಯನ್ನು ವಿತರಿಸಲಾಯಿತು. ಈ ವೇಳೆ

ಬಳ್ಳಾರಿ / ಕಂಪ್ಲಿ : ಗ್ರಾಮದ ಶ್ರೀ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳ ಶಿಕ್ಷಣದಲ್ಲಿ ತಾಯಂದಿರ ಪಾತ್ರ ಅರಿವು ಕುರಿತು ಕಾರ್ಯಕ್ರಮ ಜರಗಿತು.ಈ
Website Design and Development By ❤ Serverhug Web Solutions