
ಚುರುಕುಗೊಂಡ ಮುಂಗಾರು ಮಳೆ
ಹಾವೇರಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ ಇಂದಿಗೂ ಮಳೆ ಬಿಡದೆ ಸುರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ವರದಾನದಿ ಸವಣೂರ ತಾಲೂಕ ಕುಣಿಮೆಳ್ಳಿಹಳ್ಳಿ ಗ್ರಾಮದ ಮೂಲಕ ಹಾಯ್ದು ಹೋಗಿರುವ ವರದಾ ನದಿಯು ಮೈದುಂಬಿ ಹರಿಯುತ್ತಿವೆ ಇದರಿಂದ ನದಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾವೇರಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ ಇಂದಿಗೂ ಮಳೆ ಬಿಡದೆ ಸುರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ವರದಾನದಿ ಸವಣೂರ ತಾಲೂಕ ಕುಣಿಮೆಳ್ಳಿಹಳ್ಳಿ ಗ್ರಾಮದ ಮೂಲಕ ಹಾಯ್ದು ಹೋಗಿರುವ ವರದಾ ನದಿಯು ಮೈದುಂಬಿ ಹರಿಯುತ್ತಿವೆ ಇದರಿಂದ ನದಿಯ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಭಾರತ ಚುನಾವಣಾ ಆಯೋಗದ ವತಿಯಿಂದ ಬಿ.ಎಲ್.ಒ ಗಳಿಗೆ ತರಬೇತಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿರಾ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಪ್ಪ ಅವರು ಮಾತನಾಡಿ ಅವರು ತಮ್ಮ ಅನುಭವಗಳನ್ನು

ಕಲಬುರಗಿ/ ಕಾಳಗಿ : ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ರೇವಗ್ಗಿ (ರಟಕಲ್ )ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸ ಮತ್ತು ಜಾತ್ರಾ ನಿಮಿತ್ಯ ಪುರಾಣ ಮತ್ತು ಜಾತ್ರಾ ವಾಲ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವಿರುತ್ತದೆ.ಯಾದಗಿರಿ

ಬೆಳಗಾವಿ ಜಿಲ್ಲೆ, ರಾಮದುರ್ಗ ತಾಲೂಕಿನ ಸಾಮಾಜಿಕ ಹಾಗೂ ರೈಲು ಹೋರಾಟಗಾರರೂ ಮತ್ತು ನ್ಯಾಷನಲ್ ಹ್ಯೂಮನ್ ರೈಟ್ಸ್ ನ ರಾಜ್ಯಾಧ್ಯಕ್ಷರಾದ ಶ್ರೀ ಬಿ ಯು ಬೈರಕದಾರ ಅವರು ರಾಮದುರ್ಗ ಪಟ್ಟಣಕ್ಕೆ ನೂತನ ರೈಲು ಮಾರ್ಗ ನಿರ್ಮಿಸುವಂತೆ

ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಿ ! – ಹಿಂದೂ ಜನಜಾಗೃತಿ ಸಮಿತಿ ಉತ್ತರ ಕನ್ನಡ: ಕಾರವಾರ ತಾಲೂಕಿನ ಕಣಸಗಿರಿ ಗ್ರಾಮದ ಸರ್ವೆ ನಂಬರ್ 95 ರಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶ್ರೀ ಗುರು ಗಂಗಲಿಂಗ ಮಹಾರಾಯರ 32ನೇ ಜಾತ್ರಾ ಮಹೋತ್ಸವದ ಅಂಗವಾಗಿ ನಿನ್ನೆ ಜಿಲ್ಲಾ ಸರಕಾರಿ ಆಸ್ಪತ್ರೆ ವಿಜಯಪುರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಅಗರಖೇಡ ಇವರ

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ. ಕಾಳೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್ ಡಿ ಎಂ ಸಿ ರಚನೆಯಾಯಿತು.ದಿನೇಶ ಜೆ ಎನ್ ಎಸ್ ಡಿ ಎಂ ಸಿ ಅಧ್ಯಕ್ಷರು ಜಿಟ್ಟೇನಹಳ್ಳಿ,ಗೋವಿಂದಶೆಟ್ಟಿ ಸದಸ್ಯರು ಬಸವನಹಳ್ಳಿಗಂಗಾಧರ ಸದಸ್ಯರು ಕಾಳೇನಹಳ್ಳಿ,ಗೋವಿಂದ ಸದಸ್ಯರು

ಬೆಳಗಾವಿ/ ಬೈಲಹೊಂಗಲ: ವಿದ್ಯಾರ್ಥಿಗಳ ಉನ್ನತ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ ಅವಶ್ಯವಾಗಿದ್ದರೆ ಪಾಲಕ-ಪೋಷಕರು ನೀಡುವ ಸ್ಪೂರ್ತಿದಾಯಕ ವಾತಾವರಣ ಅತ್ಯವಶ್ಯಕವಾಗಿದೆ ಎಂದು ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಹೇಳಿದರು.ನಗರದ ಹೊರವಲಯದಲ್ಲಿರುವ ಕಾರ್ಮೇಲ್ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿಪೋಷಕರ-ಶಿಕ್ಷಕರ ಸಭೆಯಲ್ಲಿ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ವಿವಿಧ ಯೋಜನೆಯಡಿ ನಾನಾ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಬುಧವಾರ ಭೂಮಿ ಪೂಜೆ ಸಲ್ಲಿಸಿದರು.ಇಲ್ಲಿನ ನೆಲ್ಲುಡಿ ಗ್ರಾಪಂಯ ಬಳಿಯಲ್ಲಿರುವ ಹೊಸ ನೆಲ್ಲುಡಿ ರಸ್ತೆಯಲ್ಲಿ 2024-25ನೇ

ಬಳ್ಳಾರಿ/ ಕಂಪ್ಲಿ : ತಾಲೂಕು ಸಮೀಪದ ಬುಕ್ಕಸಾಗರ ಗ್ರಾಪಂಯ ನೂತನ ಅಧ್ಯಕ್ಷರಾಗಿ ಗೊಂಚೆಗೇರಿ ಹುಲುಗಪ್ಪ ಅವಿರೋಧವಾಗಿ ಆಯ್ಕೆಗೊಂಡರು.ಹಿಂದಿನ ಅಧ್ಯಕ್ಷ ವಿ.ಕೆ ಹನುಮಂತಪ್ಪ ಅವರ ನಿಧನದ ಹಿನ್ನಲೆ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾಧಿಕಾರಿ(ತಹಶೀಲ್ದಾರ) ಶೃತಿ ಮಲ್ಲಪ್ಪಗೌಡ್ರು
Website Design and Development By ❤ Serverhug Web Solutions