
ಲೇಖಕಿ, ಸಮಾಜಸೇವಕಿ ಡಾ. ಸೌಜನ್ಯ ಶರತ್ ಅವರಿಗೆ ಕರುನಾಡ ಪದ್ಮ ಪ್ರಶಸ್ತಿ
ಬೆಂಗಳೂರಿನ ಲೇಖಕಿ, ಜಾಗೃತಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಹಾಗೂ ಸಾನೋವಿಸ್ ಲೈಫ್ ಸೈನ್ಸ್ ಸಂಸ್ಥೆಯ ಆಡಳಿತ ನಿರ್ದೇಶಕಿ ಡಾ. ಸೌಜನ್ಯ ಶರತ್ ಅವರ ಸೇವೆಯನ್ನು ಪರಿಗಣಿಸಿ ಚೈತನ್ಯ ಇಂಟರ್ ನ್ಯಾಷನಲ್ ಫೌಂಡೇಶನ್ ನಡೆಸಿದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರಿನ ಲೇಖಕಿ, ಜಾಗೃತಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಹಾಗೂ ಸಾನೋವಿಸ್ ಲೈಫ್ ಸೈನ್ಸ್ ಸಂಸ್ಥೆಯ ಆಡಳಿತ ನಿರ್ದೇಶಕಿ ಡಾ. ಸೌಜನ್ಯ ಶರತ್ ಅವರ ಸೇವೆಯನ್ನು ಪರಿಗಣಿಸಿ ಚೈತನ್ಯ ಇಂಟರ್ ನ್ಯಾಷನಲ್ ಫೌಂಡೇಶನ್ ನಡೆಸಿದ

ಚಾಮರಾಜನಗರ/ ಹನೂರು :ವಿಧಾನಸಭಾ ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವಂತ ಹಾಲೇರಿ ಕೆರೆ ಹಾಗೂ ಕಿರಪತಿ ಡ್ಯಾಮ್ ಹಾಗೂ ಪಾನಕೋಬೆ ಕೆರೆ ನಾಲ್ ರೋಡ್ ಬಳಿ ಬರುವ ಚೆಕ್ಂ ವಿವಿಧಡೆ ಕೆರೆಗಳನ್ನು ಶಾಸಕ

ಬೀದರ್/ ಚಿಟಗುಪ್ಪ: ಪರಿಸರ ಸಂರಕ್ಷಣೆ ಎಂದರೆ ನಮ್ಮ ಸುತ್ತಲಿನ ಪರಿಸರವನ್ನು ರಕ್ಷಿಸುವುದು ಮತ್ತು ಆರೋಗ್ಯಕರವಾಗಿಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸಾಹಿತಿ, ಪರಿಸರವಾದಿ, ಕಲ್ಯಾಣ ಕಾಯಕ ಪ್ರತಿಷ್ಠಾನದ ಅಧ್ಯಕ್ಷ ಸಂಗಮೇಶ ಎನ್. ಜವಾದಿ ಹೇಳಿದರು.

ದಾವಣಗೆರೆ: ಬಸವಣ್ಣನವರ ಹೆಸರಿನಲ್ಲಿ ಕೆಲಸ ಮಾಡುತ್ತಿರುವ ಕೆಲವು ಮಠಾಧೀಶರು ಸಮಾಜದಲ್ಲಿ ಕಂದಕ ಸೃಷ್ಟಿಸುತ್ತಿದ್ದಾರೆ. ವೀರಶೈವರೇ ಬೇರೆ, ಲಿಂಗಾಯತರೇ ಬೇರೆ ನಮಗೂ ಅವರಿಗೂ ಯಾವುದೇ ಸಂಬಂಧವಿಲ್ಲಎನ್ನುತ್ತಾ ಭೇದಭಾವ ಹುಟ್ಟು ಹಾಕುತ್ತಿದ್ದಾರೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ

ಬೆಂಗಳೂರು: ನಗರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕರೆಯಲಾಗಿದ್ದ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ

ವಿಜಯನಗರ ಜಿಲ್ಲೆ ಕೊಟ್ಟೂರು : ವಿ ಟಿ ಎಸ್ ತಂಬಾಕು ಕಂಪನಿಯು , ರೈತರ ತಂಬಾಕನ್ನು ನಿಗಧಿತ ಬೆಂಬಲ ಬೆಲೆಗೆ ಸಮರ್ಪಕವಾಗಿ ಖರೀದಿ ಮಾಡದಿದ್ದಲ್ಲಿ. ಕಂಪನಿಯ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಹಾಗೂ ಕಾನೂನು

ಅಕ್ಕನಾಗಮ್ಮ 12ನೆಯ ಶತಮಾನದ ಕನ್ನಡ ನಾಡಿನ ಶಿವಶರಣೆಯರಲ್ಲಿ ಅಗ್ರಗಣ್ಯ ಶರಣೆ. ಶಿವಶರಣೆ ಅಕ್ಕನಾಗಮ್ಮ ಬಸವಾದಿ ಶರಣರ ಸಾಕ್ಷಿ ಪ್ರಜ್ಞೆಯಾಗಿ ಇಡೀ ಶರಣ ಸಂಕುಲ ಹಾಗೂ ವಚನ ಸಾಹಿತ್ಯ ರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ

ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಹುರಳಿಕುಪ್ಪಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ. ಡಿ.ಪಿ ಇ.ಪಿ.ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ (ಎಸ್ ಡಿ ಎಂ ಸಿ) ಯನ್ನು ಸೋಮವಾರ ರಚಿಸಲಾಯಿತು.ಎಸ್ ಡಿ.ಎಂ ಸಿ ಅಧ್ಯಕ್ಷರಾಗಿ ಬೀರಪ್ಪ

ಕಲಬುರಗಿ/ ನಾಲವಾರ : ಸಮೀಪದ ತರಕಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಲರ್ನಿಂಗ್ಸ್ ಫೌಂಡೇಶನ್ ಸಂಸ್ಥೆಯ ಸಹಯೋಗದೊಂದಿಗೆ ಅಪೌಷ್ಟಿಕತೆ ಮತ್ತು ರಕ್ತಹೀನತೆ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಮಾಡಲಾಯಿತು. ಕೊಲ್ಲೂರಿನಲ್ಲಿ ಪ್ರಾಥಮಿಕ

80ರ ದಶಕದ ಉತ್ತರಾರ್ಧದಲ್ಲಿ ಪ್ರಾಥಮಿಕ ಶಾಲೆಯ ಮೆಟ್ಟಿಲೇರಿದವರು ನಾವು. ಅಜಾನುಬಾಹು ದೇಹದ, ಘನ ಗಂಭೀರ ವ್ಯಕ್ತಿತ್ವದ ಎಸ್. ಎಸ್. ನರೇಗಲ್ ಎಂಬುವರು ನಮ್ಮ ಕನ್ನಡ ಗಂಡು ಮಕ್ಕಳ ಮಾದರಿಯ ಪ್ರಾಥಮಿಕ ಶಾಲೆ ಸೂಳೇಬಾವಿಯ ಮುಖ್ಯಗುರುಗಳು.
Website Design and Development By ❤ Serverhug Web Solutions