
ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ
ಬಳ್ಳಾರಿ / ಕಂಪ್ಲಿ : ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ ಎಂಬ ಕೇಂದ್ರ ಸರ್ಕಾರದ ವಿಶಿಷ್ಟ ಕಾರ್ಯಕ್ರಮಕ್ಕೆ ಪುರಸಬೆ ಅಧ್ಯಕ್ಷ ಬಿ. ಪ್ರಸಾದ ಶುಕ್ರವಾರ ನಗರ ಭಾಗದ ಸೋಮಪ್ಪ ಕೆರೆ ಆವರಣದಲ್ಲಿ ಚಾಲನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ ಎಂಬ ಕೇಂದ್ರ ಸರ್ಕಾರದ ವಿಶಿಷ್ಟ ಕಾರ್ಯಕ್ರಮಕ್ಕೆ ಪುರಸಬೆ ಅಧ್ಯಕ್ಷ ಬಿ. ಪ್ರಸಾದ ಶುಕ್ರವಾರ ನಗರ ಭಾಗದ ಸೋಮಪ್ಪ ಕೆರೆ ಆವರಣದಲ್ಲಿ ಚಾಲನೆ

ಬೆಂಗಳೂರು ದಕ್ಷಿಣ ಜಿಲ್ಲೆ / ರಾಮನಗರ : ಶೋಲೆ ಸಿನಿಮಾದ ಕಥಾವಸ್ತು ರಾಮಗಢ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ತೆರೆದುಕೊಂಡಿದ್ದರೂ, ಅದರ ನಿಜವಾದ ಮ್ಯಾಜಿಕ್ ನಡೆದಿದ್ದೇ ರಾಮನಗರದಲ್ಲಿ. ರಾಮನಗರದ ರಮಣೀಯ ಸೌಂದರ್ಯವನ್ನು ಶೋಲೆ ಸಿನಿಮಾದಲ್ಲಿ ಪ್ರತಿಬಿಂಬಿಸಲಾಗಿತ್ತು.

ಚಾಮರಾಜನಗರ/ ಹನೂರು : ತಾಲೂಕಿನ ಒಡೆಯರಪಾಳ್ಯ ಗ್ರಾಮವೇ ಒಂದು ಸುಂದರ ರಮಣೀಯವಾದ ಪ್ರೇಕ್ಷಣೀಯ ಸ್ಥಳ ಹಾಗೂ ಮಲೆನಾಡಿನಂತಿದೆ ಇಲ್ಲಿ ಇಂತಹ ಸಂಘಟನೆಯನ್ನು ಮಾಡಿರುವುದು ಬಹಳ ಸಂತೋಷವಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.ಹನೂರು ತಾಲ್ಲೂಕಿನ

ಬಳ್ಳಾರಿ: ರಾಜ್ಯ ಸರ್ಕಾರವು 2025–26ನೇ ಶೈಕ್ಷಣಿಕ ಸಾಲಿನಲ್ಲಿ ಮೇ 29ರಿಂದ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದ್ದು, ಅದಕ್ಕೆ ಪೂರಕವಾಗಿ ಭರದ ಸಿದ್ಧತೆಗಳು ಶುರುವಾಗಿವೆ. ಕರ್ನಾಟಕ ಪಠ್ಯಪುಸ್ತಕ ಸಂಘವು ಬಳ್ಳಾರಿ ಜಿಲ್ಲೆಗೆ ಈಗಾಗಲೇ ಶೇ 57.51ರಷ್ಟು ಪಠ್ಯ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಅಲಬೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಹೆಚ್.ಎಂ. ವಪ್ಪತ್ತೆಮ್ಮ ಸಿದ್ದೇಶ್ವರ ಉಪಾಧ್ಯಕ್ಷರಾಗಿ ಸಿ.ಅಂಜಿನಪ್ಪ ಅವರನ್ನು ಆಯ್ಕೆ ಮಾಡಿರುತ್ತಾರೆ. ಮುಂದಿನ ದಿನಗಳಲ್ಲಿ ಇವರುಗಳು ಗ್ರಾಮ ಅಭಿವೃದ್ಧಿಗೆ ಕೈ ಜೋಡಿಸಿ

ಬಳ್ಳಾರಿ / ಕಂಪ್ಲಿ : ಕರ್ನಾಟಕ ರಕ್ಷಣಾ ವೇದಿಕೆ ಟಿ. ಎನ್. ನಾರಾಯಣಗೌಡ ಬಣದ ಪದಾಧಿಕಾರಿಗಳು ನಿನ್ನೆ ನಮ್ಮ ಕರುನಾಡ ಕಂದ ಪತ್ರಿಕೆಯ ನ್ಯೂಸ್ ಪೋರ್ಟಲ್ ನಲ್ಲಿ “ನಾಮಫಲಕ, ಜಾಹೀರಾತು ಬ್ಯಾನರ್ ಗಳಲ್ಲಿ ಕನ್ನಡವೇ

ಚಾಮರಾಜನಗರ/ ಹನೂರು: ಆಪರೇಷನ್ ಸಿಂಧೂರ ವಿಜಯೋತ್ಸವದ ಅಂಗವಾಗಿ ಹನೂರು ಬಿಜೆಪಿ ಮಂಡಲ ವತಿಯಿಂದ ಪಟ್ಟಣದಲ್ಲಿ ತಿರಂಗ ಯಾತ್ರೆ ನಡೆಸಲಾಯಿತು. ಪಟ್ಟಣದ ಆರ್. ಎಂ. ಸಿ ಆವರಣದಿಂದ ಹೊರಟು ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಮುಖಾಂತರ
೧. ಅಂದು-ಇಂದು. ಕಾಣುತ್ತಿದೆ ಬರೀಹೆಣ್ಣಿನ ವಾಸನೆ! ೨. ಸಾಯುತಿದೆ ನುಡಿ. ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಸಿಕ್ಕು ನಾವುಮಾಡುತ್ತಿದ್ದೇವೆ,ನಾಡು ನುಡಿಗೆ ನೋವು,ಅಂತೆಯೇ ಕನ್ನಡ ಭಾಷೆಗಿಲ್ಲಿನಿತ್ಯವೂ ಸಾವು! ೩. ಕಟ್ಟೋಣ. ೫. ಹ(ಣ)ಗರಣ.

ಯಾದಗಿರಿ/ ಸೈದಾಪುರ: ತಾಲ್ಲೂಕಿನ ಸೈದಾಪುರ ಮೂಲದ ದಿಲೀಪ್ ಕುಮಾರ್ ದೋಖಾ ಎಂಬ 55 ವರ್ಷದ ಕೋಟ್ಯಾಧಿಪತಿ, ಜೈನ್ ಬಡಾವಣೆಯ ನಿವಾಸಿ, ನೂರಾರು ಕೋಟಿ ರೂ ಆಸ್ತಿಯ ಒಡೆಯ, ಮೂವರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು

ತುಮಕೂರು/ ತಿಪಟೂರು: ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂಬರುವ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದರು. ತಿಪಟೂರಿನ ಪ್ರವಾಸಿ
Website Design and Development By ❤ Serverhug Web Solutions