
ಬಾದಾಮಿ ಬನಶಂಕರಿ ದೇವಿ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ
ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ಆಗಮಿಸಿದ ಜೆ. ಡಿ. ಎಸ್. ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಜೊತೆ ನವಶಕ್ತಿ ಪೀಠಗಳಲ್ಲಿ ಒಂದಾದ ಬಾದಾಮಿ ಶ್ರೀ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ಆಗಮಿಸಿದ ಜೆ. ಡಿ. ಎಸ್. ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಜೊತೆ ನವಶಕ್ತಿ ಪೀಠಗಳಲ್ಲಿ ಒಂದಾದ ಬಾದಾಮಿ ಶ್ರೀ

ಮಳೆಗಾಲ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಮಾತ್ರ ಮಲೆನಾಡು ಪ್ರದೇಶ. ಆದ್ರೆ ಅದೇ ತರ ನಮ್ಮ ಉತ್ತರ ಕರ್ನಾಟಕದ ಪ್ರಸಿದ್ಧ ಸ್ಥಳ ಕಪ್ಪತ್ತಗುಡ್ಡ ಪ್ರವಾಸಿ ತಾಣವಾಗಿರುವ ನಮ್ಮ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ

ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿ ಇರುವ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿದ ವಿಶ್ವಾಭಿಗಮನಮ್ ಯಕ್ಷನೃತ್ಯ, ಖ್ಯಾತ ಪ್ರಸಂಗ ಕರ್ತ ಸಾಹಿತಿ ದಿನೇಶ ಉಪ್ಪೂರ ಅವರಿಗೆ ಸನ್ಮಾನ, ಯಕ್ಷಗಾನ ಶಾಸ್ತ್ರೀಯವೇ!!! ಕುರಿತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಪುರಸಭೆ ವ್ಯಾಪ್ತಿಯ ಕೋಟೆಯ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದ ಶ್ರೀ ರಾಯರ ಮಠದಲ್ಲಿ ಶ್ರೀ ಜಯತೀಥ ಗುರು ಸಾರ್ವಭೌಮರ ಮಧ್ಯಾರಾಧನೆ ಶ್ರದ್ಧೆ, ಭಕ್ತಿ, ಸಡಗರ ಸಂಭ್ರಮಗಳಿಂದ ಜರುಗಿತು.ಬೆಳಿಗ್ಗೆ ಸುಪ್ರಭಾತ,

ಬಳ್ಳಾರಿ/ ಕಂಪ್ಲಿ :ತಾಲ್ಲೂಕಿನಲ್ಲಿ ಸರ್ಕಾರದ ಆದೇಶದಂತೆ ಇ-ಪೌತಿ ಆಂದೋಲನಕ್ಕೆ ಚಾಲನೆ ನೀಡಲಾಗಿದ್ದು, ತಾಲ್ಲೂಕಿನ ರೈತರು ಸರ್ಕಾರದ ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಜಮೀನುಗಳ ವಾರಸುದಾರ ಹಕ್ಕನ್ನು ಪಡೆದುಕೊಳ್ಳಬೇಕೆಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.ಅವರು

ಬಾಗಲಕೋಟೆ: ಬಿಜೆಪಿಯ ಹಿರಿಯ ಮುಖಂಡರು, ಮುತ್ಸದ್ದಿ ರಾಜಕಾರಣಿ, ವಿಧಾನ ಪರಿಷತ್ ಶಾಸಕರಾದ ಪಿ.ಎಚ್. ಪೂಜಾರ ಅವರಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ನಿನ್ನೆ ಬೆಳಿಗ್ಗೆ ನಗರದ ಕಿಲ್ಲಾ ಕೊತ್ತಲೇಶ ಮಾರುತಿ, ಅಂಬಾಭವಾನಿ, ಗಣಪತಿ, ಕೇದಾರನಾಥ ಹಾಗೂ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ನೂತನ ತಹಶೀಲ್ದಾರ್ ಆಗಿ ನೇಮಕಗೊಂಡಿರುವ ಪೃಥ್ವಿರಾಜ್ ಪಾಟೀಲ್ ಅವರಿಗೆ ದಲಿತ ಸೇನೆ ತಾಲೂಕು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದಲಿತ ಸೇನೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಖತಲಪ್ಪ ಅಂಕನ್,

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣ ಪಂಚಾಯಿತಿ ವತಿಯಿಂದ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ನಮಸ್ತೆ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಗಳು ಎ ನಸ್ಸರುಲ್ಲಾ ರವರು ಮಾತನಾಡಿ ನಮಸ್ತೆ ಸ್ಕೀಮ್ ಅಡಿಯಲ್ಲಿ ನೊಂದಾಯಿತ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ಹಾಗೂ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸನ್ಮಾನ ಮತ್ತು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಯಿತು. ದಿನಾಂಕ 14-07-2025 ರಂದು ವೀರಣ್ಣ ಗಂಗಾಣಿ ತಾಲೂಕು ಅಧ್ಯಕ್ಷರು ರೈತ ಸೈನ್ಯ, ಶಿವರಾಜ ಪಾಟೀಲ್ ಗೋಣಿಗಿ ರೈತ ಸಂಘ

ಬಳ್ಳಾರಿ/ ಕಂಪ್ಲಿ: ತೋಳದ ದಾಳಿಗೆ ಕುರಿಗಳು ಬಲಿಯಾಗಿರುವ ಘಟನೆ ಕಂಪ್ಲಿ ತಾಲೂಕಿನಲ್ಲಿ ಸೋಮವಾರ ನಡೆದಿದೆ. ತಾಲೂಕಿನ ದೇವಲಾಪುರ ಗ್ರಾ. ಪಂ. ವ್ಯಾಪ್ತಿಯ ಸೋಮಲಾಪುರ ಗ್ರಾಮದ ಹೊರವಲಯದಲ್ಲಿ ಕುರಿಗಳ ಅಡ್ಡೆಗೆ ತೋಳ ದಾಳಿ ಮಾಡಿದ ಪರಿಣಾಮ
Website Design and Development By ❤ Serverhug Web Solutions