
ಸಾಧನಾ ಸಮಾವೇಶ ಹಿನ್ನೆಲೆ ಹೊಸಪೇಟೆ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಕಟ್ಟೆಗೆ ಹೊಸ ರೂಪ
ಹೊಸಪೇಟೆ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿರುವ ಹಿನ್ನೆಲೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಭಾಷಣ ಮಾಡಿದ್ದ ಇದೇ ಮೈದಾನದ ಕಟ್ಟೆಗೆ ಈಗ ಹೊಸ ರೂಪ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹೊಸಪೇಟೆ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿರುವ ಹಿನ್ನೆಲೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಭಾಷಣ ಮಾಡಿದ್ದ ಇದೇ ಮೈದಾನದ ಕಟ್ಟೆಗೆ ಈಗ ಹೊಸ ರೂಪ

ಬಳ್ಳಾರಿ / ಕಂಪ್ಲಿ : ಗಂಗಾವತಿಯಿಂದ ಬಂದಿದ್ದ ಇಬ್ಬರು ಯುವಕರು ಕಂಪ್ಲಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಮೃತಪಟ್ಟಿದ್ದಾರೆ.ಸ್ನಾನಕ್ಕಾಗಿ ಬಂದಿದ್ದು, ಇವರಲ್ಲಿ ಪವನ್ ಎಂಬ ಬಾಲಕನ ಮೃತ ದೇಹ ದೊರಕ್ಕಿದ್ದು ಇನ್ನೊಬ್ಬ ಬಾಲಕ

ಸಂಬಂಧಪಟ್ಟ ಅದಿಕಾರಿಗಳ ವಿರುದ್ದ ವಾಹನ ಸವಾರರು, ಗ್ರಾಮಸ್ಥರ ಅಕ್ರೋಶ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನದ್ಯಾಂತ ಶನಿವಾರ ರಾತ್ತಿ ಸಾಧರಣ ಮಳೆ ಆಗಿರುವುದರಿಂದ ತಾಲೂಕಿನ ಅಯ್ಯನಹಳ್ಳಿ ಗ್ರಾಮದ ರೈಲ್ವೆ ಬಿಡ್ಜ್ ಬಳಿ ಸುಮಾರು 15 ವರ್ಷದಿಂದ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮ ಪಂಚಾಯತಿಗೆ ಗ್ರಾಮಸ್ಥರು ಬೀಗ ಜಡಿದು, ಮುಳ್ಳು ಕಂಟಿ ಹಚ್ಚಿ, ಪಂಚಾಯತಿ ಸಿಬ್ಬಂದಿಯನ್ನು ಹೊರ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಗರಖೇಡ ಗ್ರಾಮದ ವಾರ್ಡ್ ನಂಬರ್ 1 ರಲ್ಲಿ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಕ್ಷೇತ್ರ ಕೊರವಿ ಗ್ರಾಮದ ಶ್ರೀ ಕೊರವಂಜೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ನಿಮಿತ್ಯವಾಗಿ ಪುರಾಣ ಕಾರ್ಯಕ್ರಮವು ಜರುಗಲಿದೆ. ಆಧ್ಯಾತ್ಮಿಕ ಬೆಳವಣಿಗೆ, ಸಮುದಾಯ ನಿರ್ಮಾಣ ಮತ್ತು ಸಾಂಸ್ಕೃತಿಕ

ಬಳ್ಳಾರಿ / ಕಂಪ್ಲಿ : ಕರ್ನಾಟಕ ಮುಸ್ಲಿಂ ಸಂಘದ ಕಂಪ್ಲಿ ತಾಲೂಕಿನ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಎನ್. ಯೂನಸ್ (56) ಹೃದಯಘಾತದಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ.ಇವರ ಅಂತ್ಯಸಂಸ್ಕಾರವನ್ನು ಇಂದು ಸೋಮವಾರ 19

‘ಸನಾತನ ರಾಷ್ಟ್ರ’ಕ್ಕಾಗಿ ‘ರಾಮರಾಜ್ಯ ಸಂಕಲ್ಪ ಜಪಯಜ್ಞ’ದ ಮೂಲಕ ಒಂದು ಕೋಟಿ ರಾಮ ನಾಮ ಜಪ ! ಜಪಯಜ್ಞದಲ್ಲಿ ಕರ್ನಾಟಕದ 5 ಸಾವಿರಕ್ಕೂ ಅಧಿಕ ಸಾಧಕರು ಮತ್ತು ಧರ್ಮಪ್ರೇಮಿ ಹಿಂದೂಗಳ ಸಹಭಾಗ ! ಗೋವಾ –

ಬಾಗಲಕೋಟೆ/ ಹುನಗುoದ: ಬಿಜಾಪುರ ಇಂಟಿಗ್ರೆಟೆಡ್ ರೂರಲ್ ಡೆವ್ಹಲಪ್ಮೆಂಟ್ ಸೊಸಾಯಟಿ (ಬರ್ಡ್ಸ) ಹುನಗುಂದ ಹಾಗೂ ಎಕ್ಸಿಲೋ ಫಿನ್ಸರ್ವ ಪ್ರೈವೇಟ್ ಲಿಮಿಟೆಡ್ ಬಾಂಬೆ ಇವುಗಳ ಸಂಯುಕ್ತಾಶ್ರಯದಲ್ಲಿ ಬಾಗಲಕೋಟೆ, ಹುನಗುಂದ ಹಾಗೂ ಇಲಕಲ್ ತಾಲೂಕಿನ ವಾಕ್ , ಶ್ರವಣ

“ವಚನಸಾಹಿತ್ಯವೆಂಬ ದೋಣಿಗೆ ಬಸವಣ್ಣನೆ ಅಂಬಿಗ, ನಾವೆಲ್ಲಾ ಪ್ರಯಾಣಿಕರಾಗೋಣ, ಸನ್ಮಾರ್ಗದ ದಾರಿಯಲ್ಲಿ ವಿಶ್ವಮಾನವ ದಡ ಸೇರೋಣ”. ಶ್ರೀ ಬಸವೇಶ್ವರ (ಬಸವಣ್ಣ) ಅವರ ವಚನಗಳ ಇತಿಹಾಸವು 12ನೇ ಶತಮಾನದ ಕರ್ನಾಟಕದ ಶರಣ ಚಳುವಳಿಯೊಂದಿಗೆ ನಿಕಟವಾಗಿ ಸಂಬಂಧಿಸಿದೆ. ಈ

ಪ್ರಸ್ತುತ ದಿನಮಾನಗಳಲ್ಲಿ ಬಹುತೇಕ ಜನರು ಆರೋಗ್ಯದ ಒಂದಿಲ್ಲೊಂದು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನ ಮಕ್ಕಳು ಕೂಡಾ ಮಧುಮೇಹ, ಬೊಜ್ಜು, ಒತ್ತಡದ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಕಾರಣ ಬಹಳ ಸ್ಪಷ್ಟ ಮತ್ತು ಸರಳವಾಗಿದೆ. ಅತ್ಯಂತ ಕಡಿಮೆ
Website Design and Development By ❤ Serverhug Web Solutions