
ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ, ಕಂಪ್ಲಿಯಲ್ಲಿ ನಡೆದ ಪ್ರತಿಭಟನೆ
ಬಳ್ಳಾರಿ / ಕಂಪ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮುಷ್ಕರ ಹಿನ್ನಲೆ ಕಾರ್ಮಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮುಷ್ಕರ ಹಿನ್ನಲೆ ಕಾರ್ಮಿಕ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಿರ್ಮಾಣವಾಗುತ್ತಿರುವ ಕೇಣಿ ಬಂದರು ದೇಶದ ಮಾದರಿ ಬಂದರುಗಳಲ್ಲಿ ಒಂದಾಗಲಿದೆ ಎಂದು ಕೇಣಿ ಬಂದರು ಯೋಜನಾ ನಿರ್ದೇಶಕ ಭರಮಪ್ಪ ಕುಂಟಗೇರಿ ತಿಳಿಸಿದ್ದಾರೆ.ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ

ವೃತ್ತಿಪರ ಕಲಾವಿದರ ಬದುಕಿಗೆ ಹೊಸ ಯೋಜನೆಗಳನ್ನು ರೂಪಿಸಿ-ಶರಣಬಸವ ಶಾಸ್ತ್ರಿಗಳು ಬಾಗಲಕೋಟೆ : ಕಲೆಯನ್ನು ಕಾಯಕ ಮಾಡಿಕೊಂಡ ವೃತ್ತಿಪರ ಕಲಾವಿದರ ಬದುಕಿಗೆ ಆಸರೆಯಾಗುವ ಹೊಸ ಯೋಜನೆಗಳನ್ನು ರೂಪಿಸಬೇಕೆಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದ ಅಧ್ಯಕ್ಷ

ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಇಂದು ದಿ. 09/07/2025 ರಂದು ಬೆಳಿಗ್ಗೆ ಕಾರ್ಮಿಕ ಕಾನೂನುಗಳಲ್ಲಿ ಬಂಡವಾಳಗಾರರ ಪರವಾದ ತಿದ್ದುಪಡಿಗಳನ್ನು ಮಾಡದಿರಲು ಒತ್ತಾಯಿಸಿ ಅಂಗನವಾಡಿ ನೌಕರರು ಮುಷ್ಕರ ಮಾಡಿ ತಮ್ಮ ಮನವಿಯನ್ನು ಮಾನ್ಯ ಕಾಗವಾಡ ತಹಶೀಲ್ದಾರ ಅವರಿಗೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕುರಬಗೇರಿ ಸರಕಾರಿ ಶಾಲೆಯಲ್ಲಿ ಶಿಕ್ಷಕರು ಪಾಠ ಮಾಡುವಾಗಲೇ ಮನೋಜ್ ಕುಮಾರ್ ಎಂಬ 10ವರ್ಷದ ವಿದ್ಯಾರ್ಥಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ಎಂತಹ ವಿಧಿ ಸಣ್ಣ ಮಕ್ಕಳ್ಳನ್ನೂ ಬಿಡದು ಇದು ಎಂದು ಮನೆಯವರು

ಜುಲೈ 10ರಂದು ವ್ಯಾಸ ಪೂರ್ಣಿಮಾ ಮತ್ತು ಗುರು ಪೂರ್ಣಿಮಾವನ್ನು ಆಚರಿಸುತ್ತಾರೆ. ವೇದವ್ಯಾಸರ ಜನ್ಮ ದಿನವನ್ನೇ ನಾವು ಗುರು ಪೂರ್ಣಿಮಾವೆಂದು ಆಚರಿಸುತ್ತೇವೆ. ಆಷಾಡ ಮಾಸದ ಹುಣ್ಣಿಮೆಯ ದಿನ ಗುರು ಪೂರ್ಣಿಮಾ ಆಚರಿಸಲಾಗುತ್ತದೆ.ಗುರುಬ್ರಹ್ಮ ಗುರುವಿಷ್ಣುಗುರುದೇವೋ ಮಹೇಶ್ವರಗುರುಸಾಕ್ಷಾತ್ ಪರಬ್ರಹ್ಮತಸ್ಮೖೆ
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ ||” ಗುರುವೇ ಬ್ರಹ್ಮ, ಗುರುವೇ ವಿಷ್ಣು ಮತ್ತು ಗುರುವೇ ಶಂಕರ. ಗುರುವೇ ನಿಜವಾದ ಪರಮ

ಅಪ್ಪ ನಾನು ಕಂಡಂತೆ.. ಅದೊಂದು ಏಕೋಪಾದ್ಯಾಯ ಶಾಲೆ. ಅಲ್ಲಿದ್ದ ಶಿಕ್ಷಕರ ಬಗ್ಗೆ ಆ ಊರಿನ ಜನರಿಗೆ ಬಹಳ ಪ್ರೀತಿ. ಮಾಸ್ಟ್ರು ಶ್ರೀಕಂಠ ಮೂರ್ತಿ ಅವರ ಕುಟುಂಬವೇ ಗುರು ಕುಟುಂಬ. ಅವರ ತಂದೆ ಹನುಮಂತ ಮೂರ್ತಿ

ಯಾದಗಿರಿ | ಗುರುಮಠಕಲ್: ಗ್ರಾಮ ಲೆಕ್ಕಾಧಿಕಾರಿಗಳಿಗೆ ಸರಕಾರದ ವತಿಯಿಂದ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಶಾಸಕ ಶರಣಗೌಡ ಕಂದಕೂರ ಸೂಚಿಸಿದರು. ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಲ್ಯಾಪ್ಟಾಪ್ಗಳನ್ನು

ಬಸ್ ನಂದೇ ಅನ್ನೋ ತರ ಇರಬೇಕು ಪ್ರವಾಸ ಮಾಡಬೇಕು.!ಆದರೆ ಬಸ್ಸು ನಮ್ಮದಲ್ಲ, ಪ್ರವಾಸವೂ ನಮಗಾಗಿ ಅಲ್ಲ.!!ನಮಗೆ ಬೇಕೋ ಬೇಡವೋ ಎಲ್ಲರನ್ನೂ ಮಾತಾಡಿಸಲೇಬೇಕು ಆದರೆ ಅವರಾರು ನಮ್ಮವರಲ್ಲ.!! ಎಲ್ಲಿಯವರೆಗೆ ಬಸ್ಸು ಚಾಲನೆಯಲ್ಲಿರತ್ತೋ ಅಲ್ಲಿಯವರೆಗೆ ಮಾತ್ರ ಎಲ್ಲರೂ
Website Design and Development By ❤ Serverhug Web Solutions