
ಬಿಜೆಪಿ ಹೋರಾಟಕ್ಕೆ ಜಯ ಮರತೂರಕರ್ ಹರ್ಷ
ಕಲಬುರಗಿ: ಬಡ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಜನರಿಕ್ ಔಷಧಗಳನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಮೋದಿ ಸರ್ಕಾರ ಜಾರಿಗೆ ತಂದಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಬಡ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಜನರಿಕ್ ಔಷಧಗಳನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಮೋದಿ ಸರ್ಕಾರ ಜಾರಿಗೆ ತಂದಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು

ವಿಜಯನಗರ/ಕೊಟ್ಟೂರು:ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ ( ರಿ. ) ಬೆಂಗಳೂರು ಹಾಗೂ ವಿಜಯನಗರ ಜಿಲ್ಲಾ ಖೋ ಖೋ (ರಿ.) ವಿಜಯನಗರ ಮತ್ತು ಶ್ರೀ ಗುರು ಕೊಟ್ಟೂರೇಶ್ವರ ಸ್ಪೋರ್ಟ್ ಕ್ಲಬ್ ಕೊಟ್ಟೂರು ಇವರ ಸಂಯುಕ್ತ

ದಿ. 8.07.2025 ರಂದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ಜಿಟ್ಟೇನಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಬೆಳ್ಳಿಯ ರಥದೊಂದಿಗೆ ಕಾಳೇನಹಳ್ಳಿ ಮೂಲಕ ಹೊನ್ನೇನಹಳ್ಳಿ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಆರು ಪ್ರಮುಖ ವೈದ್ಯರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು . ಇಂದು ಆಸ್ಪತ್ರೆಯ ವೈದ್ಯರ ವರ್ಗಾವಣೆ ತಿಳಿದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರವರು

ಜಲಸಸ್ಯದಿಂದ ಮುಳುಗಿದ ಕಾಲುವೆಗಳು : ಕಳೆದು ಐದಾರು ವರ್ಷದಿಂದ ಅನುದಾನ ಇಲ್ಲ : ನಿರ್ವಹಣೆಗೆ ಅನುದಾನ ಕೊರತೆಯಲ್ಲಿ ಅಧಿಕಾರಿಗಳು ಬಳ್ಳಾರಿ/ ಕಂಪ್ಲಿ : ಸರ್ಕಾರದ ಪಂಚ ಯೋಜನೆಗಳಿಗೆ ಸಾಕಷ್ಟು ಅನುದಾನ ಬಳಕೆ ಮಾಡುತ್ತಿರುವ ಹಿನ್ನಲೆ

ಬಳ್ಳಾರಿ/ ಕಂಪ್ಲಿ : ರಾಜ್ಯಾದ್ಯಂತ ನರೇಗಾ ಯೋಜನೆಯಡಿ ಹೊರ ಸಂಪನ್ಮೂಲದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 6 ತಿಂಗಳ ಬಾಕಿ ವೇತನ ನೀಡಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಮಹಾತ್ಮಾಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ

ಕಲಬುರಗಿ/ಸೇಡಂ: 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (KKRDB) ‘ಅಕ್ಷರ ಆವಿಷ್ಕಾರ ಮೈಕ್ರೋ ಯೋಜನೆ’ ಅಡಿಯಲ್ಲಿ ಸೇಡಂ ತಾಲೂಕಿನ ಇಟಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ₹60 ಲಕ್ಷ ಮೊತ್ತದಲ್ಲಿ ನಿರ್ಮಿಸಲಾದ

ಯಾದಗಿರಿ : ಜುಲೈ 08 : ಕಂದಾಯ ಇಲಾಖೆಯ ಎಲ್ಲಾ ಜಿಲ್ಲಾಧಿಕಾರಿಗಳ ಕಛೇರಿಗಳಲ್ಲಿ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹೆ ನೀಡಲು ಸೃಜಿಸಲಾಗಿರುವ ಕಾನೂನು ಸಲಹೆಗಾರರ ತಾತ್ಕಾಲಿಕವಾಗಿ ನೇಮಕಾತಿಯನ್ನು ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು

ಕರ್ನಾಟಕದ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳ ವರ್ಗಾವಣೆ. ಬೆಂಗಳೂರಿನ ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಜೆಹೆರಾ ನಸೀಮ್, ಐಎಎಸ್ (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರಾಜ್ಯದ ಅತ್ಯಂತ ಹಿಂದುಳಿದ ಕ್ಷೇತ್ರವಾದ ಚಿಂಚೋಳಿ ತಾಲೂಕಿನಲ್ಲಿರುವ ಕೆಳಕಂಡ ಮುಲ್ಲಾಮಾರಿ ಜಲಾಶಯದಿಂದ ಐನಾಪುರ ವಲಯದ ಏತ ನೀರಾವರಿ ಯೋಜನೆಗೆ ಈಗಾಗಲೇ ಘನ ಸರ್ಕಾರವು 95 ಕೋಟಿ ರೂಪಾಯಿಗಳು ನೀಡಿರುವುದು
Website Design and Development By ❤ Serverhug Web Solutions