
ಬಸವಕಲ್ಯಾಣ ಗವಿಮಠದಲ್ಲಿ ಗುರುಪೂರ್ಣಿಮೆ
ಬೀದರ್ /ಬಸವಕಲ್ಯಾಣ : ಪ್ರತಿ ವರ್ಷದಂತೆ ಗುರುಪೂರ್ಣಿಮೆ ನಿಮಿತ್ತ ದಿನಾಂಕ 10.07.2025 ರಂದು ಗುರುವಾರ ಬೆಳಗ್ಗೆ 11:00 ಗಂಟೆಗೆ ನಗರದ ಇತಿಹಾಸ ಪ್ರಸಿದ್ಧ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯ ಸಂಸ್ಥಾನ ಗವಿಮಠದಲ್ಲಿ ಗವಿಮಠ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ /ಬಸವಕಲ್ಯಾಣ : ಪ್ರತಿ ವರ್ಷದಂತೆ ಗುರುಪೂರ್ಣಿಮೆ ನಿಮಿತ್ತ ದಿನಾಂಕ 10.07.2025 ರಂದು ಗುರುವಾರ ಬೆಳಗ್ಗೆ 11:00 ಗಂಟೆಗೆ ನಗರದ ಇತಿಹಾಸ ಪ್ರಸಿದ್ಧ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯ ಸಂಸ್ಥಾನ ಗವಿಮಠದಲ್ಲಿ ಗವಿಮಠ

ಬೆಳಗಾವಿ/ಯರಗಟ್ಟಿ : ಹೆಸ್ಕಾಂ ಸಿಬ್ಬಂದಿ ವಿದ್ಯುತ್ ತಗುಲಿ ಸಿಬ್ಬಂದಿ ಸಾವು.ಮೂರು ಗಂಟೆಗಳ ಕಾಲ ನೇತಾಡುತ್ತಿದ್ದರೂ ಹೆಸ್ಕಾಂ ಸಿಬ್ಬಂದಿ ಮೃತದೇಹ ಹತ್ತಿರಕ್ಕೆ ಬಾರದ ಅಧಿಕಾರಿಗಳು. ಸಮೀಪದ ಮುಗಳಿಹಾಳ ಗ್ರಾಮದಲ್ಲಿ ಈ ಘಟನೆ ಜರುಗಿದ್ದು ಮಾರುತಿ ಅವಲಿ

ಪತ್ರಕರ್ತರನ್ನು ಆಧುನಿಕ ಸಮಾಜದ ಕನ್ನಡಿಯೆಂದೇ ಕರೆಯುತ್ತಾರೆ. ಪತ್ರಕರ್ತರು ಸ್ಥಳೀಯ ಮತ್ತು ಹೊರಗಿನ ಪ್ರಸ್ತುತ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೋದ್ಯಮದ ಮೂಲಕ ವಿವರಿಸುತ್ತಾ ಹೋಗುತ್ತಾರೆ. ಅದೇ ರೀತಿ ರಾಜಕೀಯ ವ್ಯವಸ್ಥೆ, ಭೂಗತ ಜಗತ್ತಿನ ಷಡ್ಯಂತ್ರಗಳು ಸೇರಿದಂತೆ

ಬಳ್ಳಾರಿ/ ಕಂಪ್ಲಿ : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದಿಂದ ದಿ. 10 ಜುಲೈ 2025 ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನನವನದಲ್ಲಿ ಒಂದು ದಿನದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆಯ ದಿನ ಧಪನ ಕಾರ್ಯಕ್ರಮ ವಿಜೃಂಭಣೆಯಿಂದ ಕಂಡುಬಂತು. ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಆಲಾಯಿ ದೇವರ ಆರಾಧನೆ ಜೋರಾಗಿತ್ತು, ಗ್ರಾಮದ ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದ

ಬೆಳಗಾವಿ : ನ್ಯಾಯವಾದಿಯೊಬ್ಬರನ್ನು ಆಸ್ತಿ ವಿಷಯವಾಗಿ ಸುಪಾರಿ ಪಡೆದು ಅಪಹರಿಸಿ ಮಾರಕಾಸ್ತ್ರದಿಂದ ಹತ್ಯೆ ಮಾಡಿ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣ ಒಂದನ್ನು ಜಿಲ್ಲೆಯ ರಾಯಭಾಗ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಬಳ್ಳಾರಿ : ನಮ್ಮ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಮುಖ್ಯ ಪೇದೆ ರಮೇಶ್ ಕುಮಾರ ಮತ್ತು ಅವರ ಇತರೆ ಮೂರು ಜನ ಗೆಳೆಯರೊಂದಿಗೆ ಸುಮಾರು 5300 ಕಿಲೋಮೀಟರ್ ಗಳ ಬೈಕ್ ರೈಡಿಂಗ್ ನಿಂದ ಇಡೀ

ಬಳ್ಳಾರಿ/ ಕಂಪ್ಲಿ: ಕಂಪ್ಲಿ ಕೋಟೆಯಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆಯು ತುಂಗಭದ್ರಾ ಜಲಾಶಯದಿಂದ ನದಿಗೆ ಇನ್ನೂ ಅಧಿಕ ಪ್ರಮಾಣದಲ್ಲಿ ನೀರನ್ನು ಬಿಟ್ಟರೆ ಸೇತುವೆ ಮುಳುಗಡೆಯಾಗಲಿದ್ದು, ಕಂಪ್ಲಿ – ಗಂಗಾವತಿ

ಕಲಬುರಗಿ: ನಗರದ ಅನ್ನಪೂರ್ಣ ಕ್ರಾಸ್ ನಲ್ಲಿರುವ ಡಾ. ಬಾಬು ಜಗಜೀವನರಾಮ ರವರ ಪುತ್ಥಳಿ ಎದುರು ಮಾದಿಗ ದಂಡೋರ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ 60ನೇ ಜನ್ಮದಿನ ಪ್ರಯುಕ್ತ ಮಾದಿಗ ದಂಡೋರ ಜಿಲ್ಲಾಧ್ಯಕ್ಷರಾದ
ಅದೆಷ್ಟೋ ಭಾವ ಬಂಧುರ ಗೆಳತಿ ನಿನ್ನೊಡನಾಟಕೆಮನದ ಮಿಡಿತದ ಆವೇಗ ಸುಳಿಯಲಿನನ್ನ ನಾ ಮರೆತ ಕ್ಷಣಗಳುಭಿನ್ನ ಮತವಿಲ್ಲದೆ ನಿನ್ನಾರಿಸಿಕೊಳ್ಳಲುತವಕಿಸುತಿದೆ ಎದೆಯಾಳದ ನೂಪುರ. ಸಂಗದಿ ಆನಂದ ಅಷ್ಟಿಷ್ಟಲ್ಲವಿಹಂಗಮ ನೋಟ ಕಣ್ಣಿಗೆಬಾನಂಚಿನ ಚಂದ್ರ ಇಣುಕಿದತೋಳ ಬಂಧಿಯಲಿ ನಾ ನೀನಾದ
Website Design and Development By ❤ Serverhug Web Solutions