
ಗೌತಮ ಬುದ್ದ ಜನ್ಮದಿನದಂದು ಗ್ರಂಥಾಲಯಕ್ಕೆ ಉಚಿತ ಪುಸ್ತಕ ವಿತರಣೆ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಗೌತಮ ಬುದ್ಧನ ಜನ್ಮದಿನವಾದ ದಿ 12.05.2025 ದಿನದಂದು ವೈಶಾಖ ಪೂರ್ಣಿಮೆಯ ನೆನಪಿಗಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳ ಒಂದನೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಗೌತಮ ಬುದ್ಧನ ಜನ್ಮದಿನವಾದ ದಿ 12.05.2025 ದಿನದಂದು ವೈಶಾಖ ಪೂರ್ಣಿಮೆಯ ನೆನಪಿಗಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳ ಒಂದನೇ

ಬೆಂಗಳೂರು ಗ್ರಾಮಾಂತರ/ ನೆಲಮಂಗಲ: ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಆಯಿಲ್ ಗೋದಾಮು – 30 ಕೋಟಿ ಮೌಲ್ಯದ ಎಣ್ಣೆ ಬೆಂಕಿಗಾಹುತಿ, ಯುದ್ಧ ಭೀತಿಯಿಂದ ಶೇಖರಿಸಿದ್ದ ಎಣ್ಣೆ ಸಂಪೂರ್ಣ ನಾಶ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ

ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗಮ್ಮ ಮತ್ತು ಉಪಾಧ್ಯಕ್ಷರಾಗಿ ಮಹಾಂತೇಶ ಇವರು ಅವಿರೋಧವಾಗಿ ಆಯ್ಕೆಗೊಂಡರು.ಇಲ್ಲಿನ ಗ್ರಾ. ಪಂ. ಯ ಕಚೇರಿಯಲ್ಲಿ ಇತ್ತೀಚೆಗೆ ತೆರವಾಗಿದ್ದ ಅಧ್ಯಕ್ಷ ಮತ್ತು

ಯಾದಗಿರಿ/ಗುರುಮಠಕಲ್: ಪಟ್ಟಣದ ಪತಂಜಲಿ ಆರೋಗ್ಯ ಕೇಂದ್ರದಲ್ಲಿ ನಾಳೆ ಹಲವು ರೋಗಗಳ ತಪಾಸಣೆ ಹಾಗೂ ಯಾವುದೇ ಅಡ್ಡ ಪರಿಣಾಮವಿಲ್ಲದ ಆಯುರ್ವೇದಿಕ ಔಷಧ ನೀಡಲಾಗುವುದು. ಮೊಣಕಾಲು ನೊವು, ಸೊಂಟನೊವು, ಥೈರಾಯಡ್, ಚರ್ಮರೋಗ, ಪೈಲ್ಸ್, ಬಿ.ಪಿ, ಶುಗರ್, ಆಸ್ತಮಾ,

ಬೆಂಗಳೂರು : ಪ್ರೀತಿಯ ಶ್ರೀವೈಷ್ಣವ ಬಂಧುಗಳೇ,ಭಾರತದ ಘನ ಸರ್ಕಾರದ ಕರ್ನಾಟಕದ ಘನ ಸರ್ಕಾರದ ವತಿಯಿಂದ ಶೀಘ್ರದಲ್ಲೇ ಜಾತಿಗಣತಿ ಜನಗಣತಿ ಪ್ರಾರಂಭವಾಗುತ್ತಿದೆ ಎಂದು ಸುದ್ದಿ ಮಾಧ್ಯಮಗಳಲ್ಲಿ ನಾವೆಲ್ಲರೂ ಗಮನಿಸುತ್ತಿದ್ದೇವೆ” ಶ್ರೀವೈಷ್ಣವ ” ಜನಾಂಗ ಜಾತಿ ಪಟ್ಟಿಯಲ್ಲಿ

ಶಿವಮೊಗ್ಗ: ಇಂದು ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು, ಶಿವಮೊಗ್ಗ ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದರು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಸಮುದಾಯದಲ್ಲಿ ಭಾರಿ ವಿರೋಧ

ಲಾಲನೆ-ಪಾಲನೆ ವ್ಯವಸ್ಥೆ ಮಗುವಿನ ಆರೈಕೆಯಲ್ಲಿ ಟಿ.ಬೇಗೂರಿನ ಕೂಸಿನ ಮನೆ ನಂ-೧ ಹೈಟೆಕ್ ಕೂಸಿನ ಮನೆಗೆ ಭೇಟಿ ನೀಡಿದ ಆರ್.ಡಿ.ಪಿ.ಆರ್ ಇಲಾಖೆ ತಂಡ : ಪೋಷಕರ ಅಭಿಪ್ರಾಯ ಸಂಗ್ರಹ ಬೆಂಗಳೂರು/ ಟಿ.ಬೇಗೂರು : ಕೂಲಿ ಕಾರ್ಮಿಕರ

ಬಳ್ಳಾರಿ / ಕುಡತಿನಿ : ದೋಬಿಗಾಟ್ ಪರಿಶೀಲನೆ ಮಾಡಿದ್ದು, ತುಂಬಾ ಕಳಪೆ ಕಾಮಗಾರಿಯಾಗಿದ್ದು, ಗುತ್ತಿಗೆದಾರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಜತೆಗೆ ಪರ್ಯಾಯವಾಗಿ ದೋಬಿಗಾಟ್ ನಿರ್ಮಾಣಕ್ಕೆ ಸೂಚಿಸಲಾಗಿದೆ ಎಂದು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಹೇಳಿದರು.ಕುಡತಿನಿ

ಬಳ್ಳಾರಿ / ಕಂಪ್ಲಿ : ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ, ಮಸಣ ಕಾರ್ಮಿಕರ ಸಂಘದಿಂದ ದೇವದಾಸಿ ಮಹಿಳೆಯರಿಗೆ ಮತ್ತು ಮಸಣ ಕಾರ್ಮಿಕರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ಪಟ್ಟಣದ ಪುರಸಭೆ ಕಚೇರಿಯಲ್ಲಿ ಮುಖ್ಯಾಧಿಕಾರಿ

ಹಾಸನ ಜಿಲ್ಲೆ ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸುವ ಕುರಿತು ವರುಣ್ ಚಕ್ರವರ್ತಿ ಅವರು ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಪೋಕ್ಸೋ ಕಾಯ್ದೆ
Website Design and Development By ❤ Serverhug Web Solutions