
ಮೊಹರಂ ಹಬ್ಬದ ನಿಮಿತ್ಯ ಮಣ್ಣಿನ ಮಡಿಕೆ ಮಾರಾಟ
ಮೊಹರಂ ಹಬ್ಬದ ಕತ್ತಲ ರಾತ್ರಿಯ ವಿಶೇಷ ಕುಂಬಾರರು ತಯಾರಿಸಿದ ಮಡಿಕೆಗಳ ಬೇಡಿಕೆ ಕಡಿಮೆಯಾಗುತ್ತಿದೆ. ಗತವೈಭವದ ಹಿಂದಿನ ಸಂಪ್ರದಾಯದಂತೆ ಮಣ್ಣಿನ ಮಡಿಕೆಯಲ್ಲಿ ಅಡಿಗೆ ಮಾಡುವುದು, ನೀರು, ಹಾಲು, ಮೊಸರು, ಸಂಗ್ರಹಿಸುವುದು ಜನ ಸಾಮಾನ್ಯರು ಕೈ ಬಿಡುತ್ತಿದ್ದಾರೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೊಹರಂ ಹಬ್ಬದ ಕತ್ತಲ ರಾತ್ರಿಯ ವಿಶೇಷ ಕುಂಬಾರರು ತಯಾರಿಸಿದ ಮಡಿಕೆಗಳ ಬೇಡಿಕೆ ಕಡಿಮೆಯಾಗುತ್ತಿದೆ. ಗತವೈಭವದ ಹಿಂದಿನ ಸಂಪ್ರದಾಯದಂತೆ ಮಣ್ಣಿನ ಮಡಿಕೆಯಲ್ಲಿ ಅಡಿಗೆ ಮಾಡುವುದು, ನೀರು, ಹಾಲು, ಮೊಸರು, ಸಂಗ್ರಹಿಸುವುದು ಜನ ಸಾಮಾನ್ಯರು ಕೈ ಬಿಡುತ್ತಿದ್ದಾರೆ

ಕೊಪ್ಪಳ ಜಿಲ್ಲೆ ಕುಷ್ಟಗಿಯ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸಭೆಯಲ್ಲಿ ನಮ್ಮ ಕರ್ನಾಟಕ ಸೇನೆಯ ವಿವಿಧ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷರಾದ ಬಸವರಾಜ್ ಪಡುಕೋಟೆ ಮತ್ತು ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರು ಮೌನೇಶ ಹೆಚ್ ನಾಯಕ್, ಯುವ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಸರಕಾರಿ ಪ್ರೌಢ ಶಾಲೆಗೆ ಸ್ವಂತ ಜಮೀನು ಇರುವುದಿಲ್ಲ. ಈಗಿರುವ ಕಟ್ಟಡವು ಹಳೆಯದಾಗಿರುತ್ತದೆ ಬಹಳ ವರ್ಷಗಳಿಂದ ಖಾಸಗಿ ಅವರ ಜಾಗದಲ್ಲಿ ಶಾಲೆ ಇರುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಕೊಠಡಿಗಳು ಬೇಕಾಗುತ್ತವೆ

ಬಳ್ಳಾರಿ: ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಳ್ಳಾಪುರ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳ ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬವು ಹಿಂದೂ ಸಮುದಾಯದವರ ನೇತೃತ್ವದಲ್ಲಿ ಕಳೆಕಟ್ಟಿದ್ದು,ಹಬ್ಬ ರಂಗೇರಿದೆ. ಕುರುಬರು, ತಳವಾರ, ವೀರಶೈವ ಲಿಂಗಾಯತ,

ಬಳ್ಳಾರಿ/ ಕಂಪ್ಲಿ : ತುಂಗಭದ್ರಾ ಜಲಾಶಯದ ಹೆಚ್ಚಿನ ನೀರನ್ನು ನದಿಗೆ ಬಿಡುವ ಬದಲು ಕಾಲುವೇಗೆ ಜು.10ರಿಂದ ಎಚ್ಎಲ್ಸಿ ಕಾಲುವೆ ನೀರು ಬಿಟ್ಟು, ಡಿ.3, ಡಿ6, ಡಿ.7ಗೆ ನೀರು ಹರಿಸಬೇಕೆಂದು ರೈತ ಮುಖಂಡ ಶ್ರೀನಾಥ ಒತ್ತಾಯಿಸಿದರು

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಶ್ರೀರಾಮಚಂದ್ರಪುರ ಕ್ಯಾಂಪ್ ನಲ್ಲಿ ನೆಲೆಸಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ಶುಕ್ರವಾರ ಶಾಸಕ ಜೆ. ಎನ್. ಗಣೇಶ ಸಮ್ಮುಖದಲ್ಲಿ ವಿತರಿಸಲಾಯಿತು.ನಂತರ ಶಾಸಕ ಜೆ.

ಬಳ್ಳಾರಿ/ ಕಂಪ್ಲಿ: ಪ್ರಾಚೀನ ಸಂಸ್ಕೃತಿಗಳಲ್ಲಿ ಒಂದಾದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬವು ಪ್ರತಿ ವರ್ಷದಲ್ಲಿ ಆಚರಿಸಿಕೊಂಡು ಬರುವ ವಿಶೇಷ ಹಬ್ಬವಾಗಿದೆ.ಮೊಹರಂ ಹಬ್ಬ ಬಂತೆಂದರೆ ಸಾಕು ಮಕ್ಕಳಿಂದ ಹಿಡಿದು ದೊಡ್ಡವವರೆಗೂ ಸಂಭ್ರಮವೋ ಸಂಭ್ರಮ. ಅಮವಾಸ್ಯೆ

ಯಾದಗಿರಿ/ಗುರುಮಠಕಲ್ : ಮೊಹರಂ ಪ್ರಯುಕ್ತ ಪಟ್ಟಣದಲ್ಲಿ ಸಾರ್ವಜನಿಕರ ಭದ್ರತೆ ಮತ್ತು ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಪಥ ಸಂಚಲನ (ಮಾರ್ಚ್ ಫಾಸ್ಟ್) ನಡೆಸಲಾಯಿತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರಣೇಶ ನೇತೃತ್ವ ವಹಿಸಿದ್ದರು,

2025 ರ ಪ್ರಖ್ಯಾತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಕನ್ನಡದ ಖ್ಯಾತ ಸಾಹಿತಿ ಶ್ರೀಮತಿ ಬಾನು ಮುಸ್ತಾಕ್ ಅವರನ್ನು ಸುತ್ತೂರು ಮಠದ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಶ್ರೀಮಠದಲ್ಲಿ ಸನ್ಮಾನಿಸಿದ ಸಂದರ್ಭದಲ್ಲಿ

ಬಳ್ಳಾರಿ/ ಕಂಪ್ಲಿ: ಕಂಪ್ಲಿ ಪಟ್ಟಣದ 2ನೇ ವಾರ್ಡ್ ನ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ, ಸ್ಥಳೀಯರ ಮೊಬೈಲ್ ನಲ್ಲಿ ಸೆರೆ. ಪಟ್ಟಣದ 2ನೇ ವಾರ್ಡ್ ನಲ್ಲಿ ಇರುವ ಕಾಲುವೆಯ ದಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ
Website Design and Development By ❤ Serverhug Web Solutions