
ಹತ್ತು ಹಲವು ರೋಗಗಳಿಗೆ ತಾಣವಾದ ಯರಗಟ್ಟಿ ಬಸ್ ನಿಲ್ದಾಣ
ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದ ಹೊಸ ಕಟ್ಟಡವನ್ನು ಒಂದು ವರ್ಷದ ಹಿಂದೆ ಕೋಟ್ಯಾಂತರ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಈಗ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಕೊಳೆತು ಹುಳಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದೆ ಆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದ ಹೊಸ ಕಟ್ಟಡವನ್ನು ಒಂದು ವರ್ಷದ ಹಿಂದೆ ಕೋಟ್ಯಾಂತರ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಈಗ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಕೊಳೆತು ಹುಳಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದೆ ಆ

ಬಾಗಲಕೋಟೆ :ನಿನ್ನೆ ಚರಂತಿಮಠದ ಕಲ್ಯಾಣ ಮಂಟಪದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಾಗರೀಕರ ವೇದಿಕೆ ವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರ ಹೇರಿದ ತುರ್ತು ಪರಸ್ಥಿತಿ, ಭಾರತ ದೇಶದ ಪ್ರಜಾಪ್ರಭುತ್ವ ಕಗ್ಗೊಲೆಯಾದ 50 ನೇ ವರ್ಷದ ಕರಾಳ ದಿನದ

ಸಂಗ್ರಹ ಲೇಖನ : ಜಿಲಾನಸಾಬ್ ಬಡಿಗೇರ್ ಕನ್ನಡ ಪತ್ರಿಕೆಗಳು ಸ್ವಾತಂತ್ರ್ಯಪೂರ್ವದಲ್ಲಿ, ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಹಾಗೂ ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣದ ಹೋರಾಟದಲ್ಲೂ, ನಾಗರಿಕತೆಯ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸಿದೆ. ಜನರ ಧ್ವನಿಯಾಗಿ, ಸಮಾಜದ

ಶಿವಮೊಗ್ಗ: ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಶಾಸಕರಾದ ಆರಗ ಜ್ಞಾನೇಂದ್ರ ರವರು ನಿನ್ನೆ ದಿಡೀರ್ ಭೇಟಿ ನೀಡಿದರು. ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಎಲ್ಲಾ ವೈದ್ಯರುಗಳನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ರೋಗಿಗಳಿಗೆ

ಸಾರ್ಥಕ ಸೇವೆಯ ವ್ಯಕ್ತಿತ್ವಕ್ಕೆ ಉನ್ನತ ಬೆಲೆ- ಸುನೀಲಕುಮಾರ. ಯಾದಗಿರಿ/ಗುರುಮಠಕಲ್: ಗುರುಮಠಕಲ್ ಬಸ್ ಘಟಕದ ಸಂಚಾರಿ ನಿರೀಕ್ಷಕರಾದ ಚಂದ್ರಾರೆಡ್ಡಿ ಕೊರಡೆ ಸಾರಿಗೆ ಸಂಸ್ಥೆಯ ಸೇವೆಯನ್ನು ನಿಸ್ವಾರ್ಥವಾಗಿ ಸೇವೆ ಸಲ್ಲಿಸಿ ಇಲಾಖೆಯ ಎಲ್ಲರಿಗೂ ಅಚ್ಚು ಮೆಚ್ಚಿನ ಹಾಗೂ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಹಂಪಿ ಗುರುಕುಲ ಸರ್ಕಾರಿ ತೆಲುಗು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಮುಖ್ಯಗುರು ರಾಘವೇಂದ್ರ ಇವರನ್ನು ಅದ್ಧೂರಿಯಾಗಿ ಸನ್ಮಾನಿಸಿ ಸೋಮವಾರ ಬೀಳ್ಕೊಡಲಾಯಿತು.ನಂತರ ಸನ್ಮಾನ ಸ್ವೀಕರಿಸಿ ರಾಘವೇಂದ್ರ

ಬಳ್ಳಾರಿ / ಕಂಪ್ಲಿ : ನಾಡಿನ ನೆಲ, ಜಲ, ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರದೊಂದಿಗೆ ಕರವೇ ಕಾರ್ಯಕರ್ತರು ಮುಂದಾಗಬೇಕು. ಜವಾಬ್ದಾರಿಯುತವಾಗಿ ಕೆಲಸ ಮಾಡಿದಾಗ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಜನತೆಗೆ ತಲುಪಿಸಲು ಸಾಧ್ಯ

ಬಳ್ಳಾರಿ / ಕಂಪ್ಲಿ : ಸ್ಥಳೀಯ ವಿರುಪಣ್ಣ ತಾತ ಮಠದ ಆವರಣದಲ್ಲಿ ಕಂಪ್ಲಿ ತಾಲೂಕು ಪೇಂಟರ್ ಕಾರ್ಮಿಕರ ಸಂಘ ರಚಿಸುವ ಜತೆಗೆ ನೂತನ ಪದಾಧಿಕಾರಿಗಳನ್ನು ಭಾನುವಾರ ನೇಮಕ ಮಾಡಲಾಯಿತು.ಈ ಸಂಘಕ್ಕೆ ಎಂ.ಮಾರುತಿ (ಅಧ್ಯಕ್ಷ), ಕೆ.ವಿರೂಪಾಕ್ಷಿ,

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮುಕರಂಬಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಮಠದಲ್ಲಿ ಶ್ರೀ ರೇವಣಸಿದ್ದೇಶ್ವರ ಗೆಳೆಯರ ಬಳಗದ ವತಿಯಿಂದ ಶ್ರೀಯುತ ಶ್ರೀ ಶಿವರಾಜ ಪಾಟೀಲ್ ಗೊಣಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು

ಬಳ್ಳಾರಿ / ಕಂಪ್ಲಿ : ಪಟ್ಟಣದ 8ನೇ ವಾರ್ಡಿನ ಎಂ.ಡಿ.ಕ್ಯಾಂಪಿನ ಸಿಂಧೋಳ್ ಕಾಲೋನಿಯ ವೀರನಾಗಮ್ಮ ಸಮುದಾಯ ಭವನದಲ್ಲಿ ಬಳ್ಳಾರಿ ಐಎಂಎ, ಡಬ್ಲ್ಯೂಡಿಡಬ್ಲ್ಯೂ ಮತ್ತು ಕಂಪ್ಲಿ ಪುರಸಭೆ ಸದಸ್ಯ ಟಿ.ವಿ.ಸುದರ್ಶನರೆಡ್ಡಿ ಅವರ ಸಹಯೋಗದಲ್ಲಿ ಉಚಿತ ಆರೋಗ್ಯ
Website Design and Development By ❤ Serverhug Web Solutions