
ಅಭಿನಂದನೆಗಳು
ಪ್ರತಿಭಾನ್ವಿತ ಬಾಲಕಿಯರ ವಸತಿ ಜಗತ್ ಕಲ್ಬುರ್ಗಿ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕ ಜೆ. ಮಲ್ಲಬಾದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣ. ಕಲ್ಬುರ್ಗಿ ಜಿಲ್ಲೆಯ ಜಗತ್ ವೃತ್ತದಲ್ಲಿರುವ ಪರಿಶಿಷ್ಟ ಜಾತಿ ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪ್ರತಿಭಾನ್ವಿತ ಬಾಲಕಿಯರ ವಸತಿ ಜಗತ್ ಕಲ್ಬುರ್ಗಿ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕ ಜೆ. ಮಲ್ಲಬಾದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣ. ಕಲ್ಬುರ್ಗಿ ಜಿಲ್ಲೆಯ ಜಗತ್ ವೃತ್ತದಲ್ಲಿರುವ ಪರಿಶಿಷ್ಟ ಜಾತಿ ಹಾಗೂ

ಬಳ್ಳಾರಿ / ಕಂಪ್ಲಿ : ಸಾಧನೆಗೆ ಬಡತನ ಅಡ್ಡಿಯಲ್ಲ ಆತ್ಮವಿಶ್ವಾಸವೊಂದಿದ್ದರೆ ಎಂತಹ ಕಾರ್ಯವನ್ನು ಸಾಧಿಸಬಹುದು ಎನ್ನುವುದಕ್ಕೆ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದು ಎಸ್ ಎಸ್ ಎಲ್ ಸಿ ಯಲ್ಲಿ ಕೋರಿ ತನುಶ್ರೀ ಅತ್ಯುತ್ತಮ ಸಾಧನೆಯೊಂದಿಗೆ

ಕೊಪ್ಪಳ: ಜಿಲ್ಲಾ ಆಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಚೆಸ್ ತರಬೇತಿ (

ಕಂಪ್ಲಿ: ಡಾ.ಬಿ.ಆರ್.ಅಂಬೇಡ್ಕರ್, ಬಸವ ಜಯಂತ್ಯೋತ್ಸವ ಅಂಗವಾಗಿ ಪಟ್ಟಣದಲ್ಲಿ ಛಲುವಾದಿ ಮಹಾಸಭಾದಿಂದ ಭಾವಚಿತ್ರ ಮೆರವಣಿಗೆ ಇಂದು ಅದ್ಧೂರಿಯಾಗಿ ಜರುಗಿತು.ಇಲ್ಲಿನ 4ನೇ ವಾರ್ಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್

ಬೆಂಗಳೂರು : ಸಾರ್ವಜನಿಕರಿಂದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ

ಕೊಪ್ಪಳ :ಮಹಿಳೆಯರು ಸಬಲೀಕರಣವಾದರೆ ಮಾತ್ರ ನಮ್ಮ ದೇಶ ಅಭಿವೃದ್ಧಿವಾಗುತ್ತದೆ ಎಂದು ಕೊಪ್ಪಳ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಬಿ. ಕೆ. ರವಿ ಅವರು ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರದಂದು ಹುಬ್ಬಳ್ಳಿಯ

ಚಾಮರಾಜನಗರ :ಹನೂರು ವಿಧಾನ ಸಭಾ ಕ್ಷೇತ್ರಕ್ಕೆ ಬಹುಜನ ಸಮಾಜ ಪಕ್ಷದಿಂದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಹೊರಡಿಸಲಾಯಿತು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಗಣ್ಯರ ವಸತಿ ಗೃಹದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳು ಆಯ್ಕೆ

ಹನೂರು : ಶ್ರೀ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಇಂದು ಬೆಳಿಗ್ಗೆ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಗವಂತನ ದರ್ಶನ ಪಡೆದ ನಂತರ ಶಾಸಕರು ಪ್ರಾಧಿಕಾರ ವತಿಯಿಂದ ಕೈಗೊಂಡಿರುವ

ಯಾದಗಿರಿ/ ಶಹಾಪುರ: ಶ್ರೀಮದ್ ರಂಭಾಪುರಿ ವೀರ ಸಿಂಹಾಸನ ಮಹಾಸಂಸ್ಥಾನದ ಶಾಖಾ ನಾಗಠಾಣ ಹಿರೇಮಠದಲ್ಲಿ ಶ್ರೀ ಷ.ಬ್ರ. ಲಿಂಗೈಕ್ಯ ಮಹಾಂತೇಶ್ವರ ಶಿವಾಚಾರ್ಯರ 11ನೇ ವರ್ಷದ ಪುಣ್ಯಸ್ಮರಣೋತ್ಸವದ ಅಂಗವಾಗಿ ಕರ್ತೃಗದ್ದುಗೆಗೆ ಮಹಾರುದ್ರಾಭಿಷೇಕ ಅಷ್ಟೋತ್ತರ ಶತನಾಮಾವಳಿ ಮಹಾಮಂಗಳಾರತಿ ಪೂಜಾ

ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಪಡಿಸಿ ಸಾರ್ವಜನಿಕರ ಮೆಚ್ಚುಗೆ ಪಡೆದ ಅಧಿಕಾರಿಗಳು. ಯಾದಗಿರಿ /ಗುರುಮಠಕಲ್ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಗುರುಮಠಕಲ್ ಉಪ ಮಾರುಕಟ್ಟೆಯ ಪ್ರಾಂಗಣದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕ
Website Design and Development By ❤ Serverhug Web Solutions