
ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸಂಭ್ರಮದ ಬಸವ ಜಯಂತಿ ಆಚರಣೆ
ಬಳ್ಳಾರಿ / ಕಂಪ್ಲಿ : ಸಂಗಾತ್ರಯ ಸಂಸ್ಕೃತ ಪಾಠಶಾಲೆಯಿಂದ ಶಾರದಾ ಶಾಲೆಯವರೆಗೆ ಶ್ರೀ ಬಸವೇಶ್ವರವರ ಮೂರ್ತಿಯ ಮೆರವಣಿಗೆ ಭಕ್ತಿ ಭಾವದಿಂದ ಜರಗಿತು. ನಂತರ ಶಾರದಾ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಮಹಾತ್ಮ ಬಸವೇಶ್ವರರ 892
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಸಂಗಾತ್ರಯ ಸಂಸ್ಕೃತ ಪಾಠಶಾಲೆಯಿಂದ ಶಾರದಾ ಶಾಲೆಯವರೆಗೆ ಶ್ರೀ ಬಸವೇಶ್ವರವರ ಮೂರ್ತಿಯ ಮೆರವಣಿಗೆ ಭಕ್ತಿ ಭಾವದಿಂದ ಜರಗಿತು. ನಂತರ ಶಾರದಾ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಮಹಾತ್ಮ ಬಸವೇಶ್ವರರ 892

ನವದೆಹಲಿ: ಬಹುದೊಡ್ಡ ರಾಜಕೀಯ ಪರಿಣಾಮ ಉಂಟು ಮಾಡುವ ತೀರ್ಮಾನ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ ದಶಕದ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ತೀರ್ಮಾನಿಸಿದೆ. ಸ್ವಾತಂತ್ರ್ಯದ ನಂತರ, ದೇಶದಾದ್ಯಂತ ಜಾತಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಗ್ರಾಮದ ಆರಾಧ್ಯದೇವರಾದ ಶ್ರೀ ತುರಮುಂದಿ ಬಸವೇಶ್ವರರ ಎಂಟನೇ ವರ್ಷದ ಮಹಾರಥೋತ್ಸವವು ಇಂದು ಸಂಜೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.ಮಹಾರಥೋತ್ಸವದ ಅಂಗವಾಗಿ ಚಿಕ್ಕೇಬಕೊಪ್ಪ ಶಿವಶಾಂತವೀರ ಶರಣರ

ಶಿರಸಿ: ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಯೋಗಮಂದಿರ, ಶಿರಸಿಯಲ್ಲಿದಿನಾಂಕ:- 01/05/2025, ಗುರುವಾರ, ವೈಶಾಖ ಶುದ್ಧ ಚತುರ್ಥಿ ಶ್ರೀ ಸ್ವರ್ಣವಲ್ಲಿ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ

ಹೊಸದಿಲ್ಲಿ : ಮುಸ್ಲಿಂ ವೈಯಕ್ತಿಕ ತಿದ್ದುಪಡಿ ಕಾನೂನು ವಿರೋಧಿಸಿವ ತಿದ್ದುಪಡಿ ಕಾಯ್ದೆ 2025ರ ವಿರುದ್ಧ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು (AIMPLB) ಮಂಡಳಿ ಕರೆ ನೀಡಿರುವಂತೆ ಏಪ್ರಿಲ್ 30ರಂದು
೧.ಅಯ್ಯಾ ಸ್ವಲ್ಪ ಇತ್ತ ಕಡೆ ನೋಡಯ್ಯ,ನಾವಿರುವ ಲೋಕವುಇದೇ ಏನಯ್ಯ?ಇದು ಪ್ರಜಾಪ್ರಭುತ್ವದರಾಜ್ಯವೇನಯ್ಯ,!ಇದು ಅಕ್ರಮಗಳರಾಜ್ಯವಾಗಿದೆ ನೋಡಯ್ಯ!ಇದು ಹಗರಣಗಳಸರಮಾಲೆಯಯ್ಯ!ಮುಂದೇನಿದೆಯೋ,ನಾ ಕಾಣೆನೆಂದ ಶಿವ ಶಿವಾ!. ೨.ಪಂಪ ಮಹಾಕವಿ ಹೇಳಿದ್ದ” ಮಾನವ ಕುಲಂ ತಾನೊಂದೇ ವಲಂ ” ಈ ಮಾತೀಗ

ಬಳ್ಳಾರಿ/ ಕಂಪ್ಲಿ : ಶ್ರಮಿಕ ವರ್ಗವೇ ಪ್ರಸ್ತುತ ದೇಶದ ಸಂಪತ್ತು. ರಕ್ತದ ಜತೆ ಶ್ರಮ ಬೆರೆಸಿ ದೊಡ್ಡ ಕಟ್ಟಡ, ಅಣೆಕಟ್ಟು, ಕೆರೆಗಳನ್ನು ಕಟ್ಟಿದ್ದಾರೆ. ಶ್ರಮಿಕರಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯ ಒದಗಿಸಬೇಕು ಎಂದು ಕರ್ನಾಟಕ

ಶಿವಮೊಗ್ಗ : ಕೆಲವು ರಾಜಕಾರಣಿಗಳು ದೇಶ ಮೊದಲು ಎಂಬುದನ್ನು ಮರೆತು ಎಲ್ಲಾ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವುದು ಇದೀಗ ಕಂಡು ಬರುತ್ತಿದೆ, ಇಂತಹವರಿಂದ ನಾವು ಏನನ್ನು ನಿರೀಕ್ಷಿಸಬಹುದು? ಎಂಬುದನ್ನು ಈ ದೇಶದ ಜನ ಅರ್ಥ ಮಾಡಿಕೊಳ್ಳಬೇಕಿದೆ

ಕಲಬುರಗಿ: ವಿಶ್ವಗುರು ಬಸವಣ್ಣನವರ ಪ್ರಯತ್ನದಿಂದ ವೈಚಾರಿಕ ಕ್ರಾಂತಿ ಜರುಗಿದ್ದರಿಂದ ಲಿಂಗಭೇದ ತಾರತಮ್ಯ, ಅನಿಷ್ಠ ಪದ್ಧತಿಗಳು ನಿರ್ಮೂಲನೆ ಆಗಿವೆ,ಕಾಯಕ ಭಕ್ತಿ ದಾಸೋಹ ಮಾರ್ಗದಿಂದ ಮನುಷ್ಯನು ಪ್ರಗತಿ ಸಾಧಿಸಲು ಸಾಧ್ಯ ಎಂದು ಸಾಹಿತಿ,ಶರಣ ಚಿಂತಕರಾದ ಡಾ.ಚಿ.ಸಿ.ನಿಂಗಣ್ಣ ಹೇಳಿದರು.ನಗರದ

ಬೆಂಗಳೂರು: ಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಶ್ರೀ
Website Design and Development By ❤ Serverhug Web Solutions