
ಕಾರ್ಮಿಕ ದಿನಾಚರಣೆ ಪ್ರಯುಕ್ತ ಜೆಸ್ಕಾಂ ಲೈನ್ ಮ್ಯಾನ್ ಗಳಿಗೆ ಸನ್ಮಾನ
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ: ತಾಲೂಕಿನ ಕೋಗಳಿ ತಾಂಡದ ಜೆಸ್ಕಾಂ ವತಿಯಿಂದ ಕಛೇರಿಯಲ್ಲಿ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು , ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕದ ಅಧ್ಯಕ್ಷ ಪ್ರಕಾಶ್ ಆರ್ ರವರು ಮಾತನಾಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ: ತಾಲೂಕಿನ ಕೋಗಳಿ ತಾಂಡದ ಜೆಸ್ಕಾಂ ವತಿಯಿಂದ ಕಛೇರಿಯಲ್ಲಿ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು , ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕದ ಅಧ್ಯಕ್ಷ ಪ್ರಕಾಶ್ ಆರ್ ರವರು ಮಾತನಾಡಿ

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಗುರುವಾರ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.ನಂತರ ಗ್ರಾಮ ಘಟಕ ಅಧ್ಯಕ್ಷ ಕಾನೀರ್ ಮಲೆಪ್ಪ

ಬಳ್ಳಾರಿ / ಕಂಪ್ಲಿ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೆ, ಪಿಸ್ತೂಲ್ ಯಾವಾಗ ಬಳಸು ತ್ತೀರಾ, ಕಳ್ಳರು ಹಿಡಿದು ಏನ್ ಮಾಡುತ್ತೀರಾ..’ಇದು ಪೊಲೀಸ್ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗ

ಶಿರಸಿ; ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿದಿ. 30/04/2025, ಬುಧವಾರ,ವೈಶಾಖ ಶುದ್ಧ ತದಿಗೆ “ಅಕ್ಷಯ ತೃತೀಯಾ”ದಂದು ರಥವನ್ನು ರಥದ ಮನೆಯಿಂದ ಹೊರತುರುವ ಕಾರ್ಯ ನೆರವೇರಿತು. ರಥಕ್ಕೆ ಇರುವ ಗಣಪತಿ ಮತ್ತು ಗರುಡ

ಬೆಳಗಾವಿ: ಮೇ 1. ಇದು ನಮ್ಮ ಸುಖಕ್ಕಾಗಿ ತಮ್ಮ ಜೀವನವನ್ನು ಒತ್ತೆಯಿಟ್ಟು ದುಡಿಯುವ ಅಸಂಖ್ಯಾತ ದುಡಿಮೆಯ ಕೈಗಳಿಗೊಂದು ಗೌರವದ ದಿನ… ನಮ್ಮ ದೇಶದ ಶಕ್ತಿ ಮತ್ತು ಬೆನ್ನೆಲುಬಾಗಿರುವ ಕಾರ್ಮಿಕರಿಗೆ ಗೌರವಿಸಲು ವಿಶ್ವ ಕಾರ್ಮಿಕ ದಿನಾಚರಣೆ

ಶಿವಮೊಗ್ಗ: ಕನ್ನಡಿಗರ ಆಟೋ ಚಾಲಕರ ಸಂಘ ನೊಂದಣಿ ಇವರ ವತಿಯಿಂದ ದಿನಾಂಕ 22. 4. 2025 ರಂದು ಕಾಶ್ಮೀರದ ಪೆಹಲ್ಗಾವ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಮೃತಪಟ್ಟ ಶಿವಮೊಗ್ಗದ ದಿವಂಗತ ಶ್ರೀ ಮಂಜುನಾಥ

ರಾಯಚೂರು ಜಿಲ್ಲೆಯ ಸಿಂಧನೂರಿನ 3ನೇ ಮೈಲ್ಕ್ಯಾಂಪ್ ಕರಿಬಸವ ನಗರದ ಶ್ರೀ ರಂಭಾಪುರಿ ಖಾಸಾ ಶಾಖಾಮಠದಲ್ಲಿ ವನಸಿರಿ ಫೌಂಡೇಷನ್, ಜಂಗಮ ಕ್ಷೇಮಾಭಿವೃದ್ಧಿ ಸಂಘ ಹಾಗೂ ಚತುರ್ವೇದ ಪುರೋಹಿತ ಬಳಗದ ವತಿಯಿಂದ ಶ್ರೀ ಷ.ಬ್ರ.ಸೋಮನಾಥ ಶಿವಾಚಾರ್ಯರರ ಆಶೀರ್ವಾದದೊಂದಿಗೆ

ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ಇಂದು ಸಂಜೆ 4 ಗಂಟೆಗೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ಶಿರಾ ಮತ್ತು ಹಿರಿಯೂರು ಮಾರ್ಗದ ಶಿರಾ ಮಾರುಕಟ್ಟೆ ರಸ್ತೆ ತಾಲ್ಲೂಕು ಪಂಚಾಯಿ ರಸ್ತೆಯಿಂದ ಶಿರಾ ಮಾರುಕಟ್ಟೆ ಕರ್ನಾಟಕ

ಚಾಮರಾಜನಗರ/ ಗುಂಡ್ಲುಪೇಟೆ :ಕರ್ನಾಟಕ ಕಾವಲು ಪಡೆಯ ವತಿಯಿಂದ ಸಿಹಿ ವಿತರಿಸುವ ಮೂಲಕ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಪೌರ ಕಾರ್ಮಿಕರಾದ ಮುತ್ತಮ್ಮ ರವರಿಗೆ ಸನ್ಮಾನಿಸಿ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕೊಟ್ಟ ಗ್ರಾಮದಲ್ಲಿ ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾll ಪದವಿ ಪಡೆದ ಕೊಟ್ಟ ಶಂಕರ್ ಮಾತನಾಡಿ ಬುದ್ಧ, ಬಸವಣ್ಣ, ಟಿಪ್ಪು
Website Design and Development By ❤ Serverhug Web Solutions