
ಸಂತೋಷ ಆಲಗೂರು ಮತ್ತು ಎನ್ ಆರ್ ಐಹೊಳೆ ಅವರಿಗೆ ರಾಜ್ಯ ಮಟ್ಟದ ‘ಕಾಯಕ ಯೋಗಿ’ ಪ್ರಶಸ್ತಿ.
ಬಾಗಲಕೋಟೆ :ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡ ಬಳ್ಳಾಪುರ – ಬೆಂಗಳೂರು ಗ್ರಾ. ಜಿಲ್ಲೆ ಸಂಸ್ಥೆ ನೀಡುವ ಈ ವರ್ಷದ ‘ಕಾಯಕ ಯೋಗಿ -2025’ ಪ್ರಶಸ್ತಿಗೆ ರಬಕವಿ ನಗರದ ಸಂತೋಷ ಆಲಗೂರು ಅವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ :ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡ ಬಳ್ಳಾಪುರ – ಬೆಂಗಳೂರು ಗ್ರಾ. ಜಿಲ್ಲೆ ಸಂಸ್ಥೆ ನೀಡುವ ಈ ವರ್ಷದ ‘ಕಾಯಕ ಯೋಗಿ -2025’ ಪ್ರಶಸ್ತಿಗೆ ರಬಕವಿ ನಗರದ ಸಂತೋಷ ಆಲಗೂರು ಅವರು

ಬಳ್ಳಾರಿ ಜಿಲ್ಲೆ ಕಂಪ್ಲಿಯ ಪ್ರಥಮ ದರ್ಜೆ ( ಡಿಗ್ರಿ ) ಕಾಲೇಜ್ ನ ಪ್ರಾಂಶುಪಾಲರಾದ ಡಾ. ಚಂದ್ರಶೇಖರ ವಿ. ಬಿಳೇಗುಡ್ಡ ಹಾಗೂ ಉಪನ್ಯಾಸಕರೊಂದಿಗೆ ಕರುನಾಡ ಕಂದ ಪತ್ರಿಕೆ.

ರಾಯಚೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ಹಿಂದೂಗಳ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ನಗರದ ಗಾಂಧಿ ಚೌಕ್ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿಗಾಂಧಿ ಚೌಕ್ ಹನುಮಾನ್ ದೇವಸ್ಥಾನದ ಅರ್ಚಕರಾದ ಪವನ್ ಆಚಾರಿ, ಭಜರಂಗಿ

ಬಳ್ಳಾರಿ / ಸಿರುಗುಪ್ಪ: ತಾಲ್ಲೂಕಿನ ನಾಗರಹಾಳು ಗ್ರಾಮದ ಶ್ರೀಬೃಹನ್ಮಠದಲ್ಲಿ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ಪುಣ್ಯಾರಾಧನೆ ಅಂಗವಾಗಿ ಶನಿವಾರ 16ಜೋಡಿ ಉಚಿತ ಸಾಮೂಹಿಕ ವಿವಾಹಗಳು ಜರುಗಿದವು.ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಬಸವಲಿಂಗಸ್ವಾಮೀಜಿ ಸಂದೇಶ ನೀಡಿ, ‘ಗ್ರಾಮೀಣ

ಬಾಗಲಕೋಟೆ : ಚಾಲುಕ್ಯರ ನಾಡು ಬಾದಾಮಿ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಇಂದು ಪಹಲ್ಗಾಂವ್ ದಾಳಿಯಲ್ಲಿ ಹುತಾತ್ಮರಾದವರ ಕುಟುಂಬಸ್ಥರಿಗಾಗಿ ಕಪ್ಪು ಪಟ್ಟಿ ಧರಿಸಿ, ಆ ಕುಟುಂಬದವರಿಗೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥನೆ ಮಾಡಿದರು.ಈ

ಕೊಪ್ಪಳ : ಪತ್ರಿಕೋದ್ಯಮದಲ್ಲಿ ವಿಫುಲ ಅವಕಾಶಗಳು ಇವೆ ಅವುಗಳನ್ನು ಉಪಯೋಗ ಮಾಡಿಕೊಳ್ಳಬೇಕು ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುಂಕಣ್ಣ .ಟಿ ತಿಳಿಸಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ನೂತನ ದೇವಸ್ಥಾನದ ಗೋಪುರದ ಕಳಸಾರೋಹಣ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ್ವರ ಶ್ರೀ ತರಳಬಾಳು ಜಗದ್ಗುರು ಶ್ರೀ ಶ್ರೀ

ಶಾಲೆಗೆ ಫೋನ್ ನೋ ಎಂಟ್ರಿ ಎಂದ ಶಿಕ್ಷಕಿಗೆ ಚಪ್ಪಲಿಯಲ್ಲಿ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿನಿ…! ಆಂಧ್ರಪ್ರದೇಶ: ಮಕ್ಕಳಿಗೆ ವಿದ್ಯೆ ಕಲಿಸಿ, ಬದುಕಿನ ಮಾರ್ಗ ತೋರಿಸುವ ಶಿಕ್ಷಕನ್ನು ದೇವರೆಂದು ಗೌರವಿಸಲಾಗುತ್ತದೆ, ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ

ವಿಜಯನಗರ / ಹೊಸಪೇಟೆ : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಮುನಿರಾಬಾದ್ ಬಳಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಡಾಕ್ಟರ್ ಬಾಬು ಜಗಜೀವನರಾಮ್ ಅವರ 118ನೇ

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ಕ್ಕೆ ಅದ್ದೂರಿ ಚಾಲನೆ ದೊರಕಿದ್ದು, ಸಾವಿರಾರು ಸಂವಿಧಾನ ಸಂರಕ್ಷಕರು ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಿಂದ ಅಂಬೇಡ್ಕರ್ ವೃತ್ತದ ವರೆಗೆ ಶಿಸ್ತುಬದ್ಧವಾಗಿ ಪರೇಡ್ ನಡೆಸಿದರು. ಕೊಂಬು,
Website Design and Development By ❤ Serverhug Web Solutions