
ಕಾಯಕಯೋಗಿ ನನ್ನ ಅಪ್ಪಾಜಿ :ಲೋಕೇಶ್
ನನ್ನ ಅಪ್ಪ ನನಗೆ ಅಮ್ಮನಷ್ಟೇ ಆತ್ಮೀಯ ನಾನು ಅಪ್ಪನಿಗೆ ಅಪ್ಪಾಜಿ ಎಂದು ಕರೆಯುವೆ ಅಪ್ಪ ನಾನು ಮತ್ತು ನನ್ನ ತಮ್ಮನನ್ನು ಒಂದೇ ರೀತಿ ಬೆಳೆಸಿದ್ದಾರೆ. ಅವರು 10ನೇ ತರಗತಿ ಮಾತ್ರ ಕಲಿತಿದ್ದರು ತುಂಬಾ ತಿಳಿದುಕೊಂಡಿದ್ದಾರೆ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನನ್ನ ಅಪ್ಪ ನನಗೆ ಅಮ್ಮನಷ್ಟೇ ಆತ್ಮೀಯ ನಾನು ಅಪ್ಪನಿಗೆ ಅಪ್ಪಾಜಿ ಎಂದು ಕರೆಯುವೆ ಅಪ್ಪ ನಾನು ಮತ್ತು ನನ್ನ ತಮ್ಮನನ್ನು ಒಂದೇ ರೀತಿ ಬೆಳೆಸಿದ್ದಾರೆ. ಅವರು 10ನೇ ತರಗತಿ ಮಾತ್ರ ಕಲಿತಿದ್ದರು ತುಂಬಾ ತಿಳಿದುಕೊಂಡಿದ್ದಾರೆ.

ಆಡುತ ಕುಣಿದೆವು ರಜೆಯಲ್ಲಿಬೆರೆತು ನಲಿದೆವು ಗೆಳೆಯರಲ್ಲಿಈಜು ಕಲಿತೆವು ಊರ ಕೆರೆಯಲ್ಲಿಸೌಂದರ್ಯ ಸವಿದೆವು ಹಳ್ಳಿಯಲ್ಲಿ. ಗಂಡು ಹೆಣ್ಣೆಂಬ ಭೇದವಿಲ್ಲದೆಮೇಲು ಕೀಳೆಂಬ ಅರಿವಿಲ್ಲದೆಹಸಿವು ನೀರಡಿಕೆಯ ಕಾಣದೆಸಂತಸ ಪಟ್ಟೆವು ಚಿಂತೆಯಿಲ್ಲದೆ. ಮುಗಿದು ಹೋದವು ರಜೆಗಳುಮತ್ತೊಮ್ಮೆ ತೆರೆದವು ಶಾಲೆಗಳುನಮ್ಮ ಶಾಲೆಯತ್ತ

ತಾರಕೇಶ್ವರ ( ತಾರೋಕೇಶ್ವರ ಎಂದು ಉಚ್ಚರಿಸಲಾಗುತ್ತದೆ) ಭಾರತದ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪ್ರಸಿದ್ಧ ಪವಿತ್ರ ನಗರ ಮತ್ತು ಪುರಸಭೆಯಾಗಿದೆ. ತಾರಕೇಶ್ವರವನ್ನು “ಬಾಬರ್ ಧಾಮ್” ಅಥವಾ ” ಶಿವನ ನಗರ” ಎಂದು ಕರೆಯಲಾಗುತ್ತದೆ. ಇದು

ಕೊಪ್ಪಳ : ಭಾವಗೀತೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬರಹ ರೂಪದಲ್ಲಿ ಪ್ರಕಟಿಸಿದ ಶ್ರೇಯಸ್ಸು ಖ್ಯಾತ ಕವಿ ದಿವಂಗತ ಎಚ್. ಎಸ್. ವೆಂಕಟೇಶ ಮೂರ್ತಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ

ಬೆಳಗಾವಿ / ಚಿಕ್ಕೋಡಿ ನಗರದಲ್ಲಿ ಮಾನ್ಯ ಲೋಕಸಭಾ ಸದಸ್ಯರಾದ ಕು . ಪ್ರಿಯಾಂಕಾ ಸತೀಶ ಜಾರಕಿಹೊಳಿ ಇವರ ನೇತೃತ್ವದಲ್ಲಿ ಸಂಸದರ ಸಭಾಭವನದಲ್ಲಿ ಆಯೋಜಿಸಲಾಗಿದ್ದ 2024 ಮತ್ತು 2025ರ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ

ಚುರುಮುರಿ ಉತ್ತರ ಕರ್ನಾಟಕದ ಜನಜೀವನದ ಬಿಡಿಸಲಾಗದ ಬಂಧವಾಗಿದೆ. ಚುಡುವಾ, ವಗ್ಗರಣೆ, ಸುಸ್ಲಾದಂತಹ ಉಪಹಾರಕ್ಕೂ, ಖಾಲಿ ಕುಂತಾಗ ಉಪ್ಪಿನ ಶೇಂಗಾ, ಶೇವಾ ಜೊತೆಗೆ ಬಾಯಾಡಿಸಲು, ಮನೆಯ ಕೆಲವು ಕಾರ್ಯಗಳಿಗೆ ಚುರುಮುರಿ ಬೇಕೇಬೇಕು. ಜಾತ್ರೆಯ ಫಲಾಹಾರಕ್ಕೂ, ಬಡವರ

ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವ ಮೂಲಕ ಉಚಿತವಾಗಿ ಪ್ರಾಥಮಿಕ ಕೇಂದ್ರದಲ್ಲಿ ತಪಾಸಣೆ ಮಾಡಿಸಿ ಕೊಳ್ಳುವುದರ ಜೊತೆಗೆ ಅರೋಗ್ಯ ಕಾಪಾಡಲು ಮುಂದಾಗಬೇಕು ಎಂದು ಶಾಸಕ ಜೆ. ಎನ್.

ಬಳ್ಳಾರಿ / ಕಂಪ್ಲಿ : ಎಸ್ ಸಿ, ಎಸ್ ಟಿ ಸಮಾಜದ ಶಾಸಕರನ್ನು ಕೇಂದ್ರ ಸರ್ಕಾರವು ಇಡಿ ಅಧಿಕಾರಿಗಳ ಮೂಲಕ ಟಾರ್ಗೇಟ್ ಮಾಡಿದೆ ಎಂದು ಬಳ್ಳಾರಿ ಜಿಲ್ಲಾ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ

ಬಳ್ಳಾರಿ / ಕಂಪ್ಲಿ : ರಸ್ತೆ, ಕಟ್ಟಡ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯದೊಂದಿಗೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಮೊದಲ ಧ್ಯೇಯವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ ಹಂಪಾದೇವನಹಳ್ಳಿ ಗ್ರಾ. ಪಂ ವ್ಯಾಪ್ತಿಯ ಜವುಕು

ಬೆಂಗಳೂರು: ಯಾವುದೇ ಸಂಗತಿಯನ್ನು, ವ್ಯಕ್ತಿಯ ಸಾಧನೆಯನ್ನು, ವಸ್ತು ವಿಷಯವನ್ನು ಯಥಾವತ್ ನಿರೂಪಿಸುವುದೇ ಇತಿಹಾಸ.ಇತಿಹಾಸ ಸಂಶೋಧನೆ ಎಂದರೆ ಅದು ಒಂದು ಯಜ್ಞ, ತಪಸ್ಸು ಇದ್ದಂತೆ ಎಂದು ಇತಿಹಾಸ ತಜ್ಞ ಸಂಶೋಧಕ ಡಾ.ಲಕ್ಷ್ಮೀಶ ಹೆಗಡೆ ಸೋಂದಾ ಹೇಳಿದರು.ಅವರು
Website Design and Development By ❤ Serverhug Web Solutions