
ಅಪ್ಪ ಎಂದರೆ ಆಕಾಶ
ಅಪ್ಪ ಅಂದರೆ ಆಸರೆ, ಅಪ್ಪ ಎಂದರೆ ತ್ಯಾಗ, ಅಪ್ಪ ಅಂದರೆ ಗಾಂಭೀರ್ಯ, ಅಪ್ಪ ಅಂದರೆ ಪ್ರೀತಿ. ಅಪ್ಪ ದೇವರು ಕೊಟ್ಟ ದೇವರು. ಹೀಗೆ ತಂದೆಯನ್ನು ಪದಗಳಲ್ಲಿ ವರ್ಣಿಸಲು, ಹೊಗಳಲು ಸಾಧ್ಯವೇ ಇಲ್ಲ. ಪ್ರತಿಯೊಬ್ಬರಿಗೂ ತಮ್ಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅಪ್ಪ ಅಂದರೆ ಆಸರೆ, ಅಪ್ಪ ಎಂದರೆ ತ್ಯಾಗ, ಅಪ್ಪ ಅಂದರೆ ಗಾಂಭೀರ್ಯ, ಅಪ್ಪ ಅಂದರೆ ಪ್ರೀತಿ. ಅಪ್ಪ ದೇವರು ಕೊಟ್ಟ ದೇವರು. ಹೀಗೆ ತಂದೆಯನ್ನು ಪದಗಳಲ್ಲಿ ವರ್ಣಿಸಲು, ಹೊಗಳಲು ಸಾಧ್ಯವೇ ಇಲ್ಲ. ಪ್ರತಿಯೊಬ್ಬರಿಗೂ ತಮ್ಮ

ಲಂಡನ್ : ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ಲಾರ್ಡ್ಸ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ (World Test Championship Final) ಪಂದ್ಯವನ್ನು ದಕ್ಷಿಣ ಆಫ್ರಿಕಾ 5 ವಿಕೆಟ್ಗಳಿಂದ ಗೆದ್ದು ಇತಿಹಾಸ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಚಾಪ್ಟರ್ 1’ ಸಿನಿಮಾ ಸೆಟ್ನಲ್ಲಿ ಸರಣಿ ಅವಘಡಗಳು ನಡೆಯುತ್ತಲೇ ಇವೆ. ಮೊದಲಿಗೆ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ

ಚಿಕ್ಕಮಂಗಳೂರು/ ಕಡೂರು : ರೈತರ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದೊರಕಿಸಿಕೊಡುವ ರೈತ ಬಜಾರ್ ರಾಜ್ಯಾದ್ಯಂತ ಸಹಕಾರ ಸಂಘಗಳ ಮೂಲಕ ಸ್ಥಾಪಿತವಾದರೆ ದೇಶಿ ಉತ್ಪನ್ನಗಳಿಗೆ ಉತ್ತಮ ಬೆಲೆ ಲಭಿಸಲಿದೆ ಎಂದು ಹಾಸನ ಹಾಲು ಒಕ್ಕೂಟದ ನಿರ್ದೇಶಕ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆರಂಭಿಸುವಂತೆ ಒತ್ತಾಯಿಸಿ ಇಲ್ಲಿಯ ಕರವೇ ( ಪ್ರವೀಣ್ ಶೆಟ್ಟಿ ಬಣ) ಜಿಲ್ಲಾ ಸಂಚಾಲಕ ಹಾಗೂ ಕಂಪ್ಲಿ ತಾಲೂಕು ಅಧ್ಯಕ್ಷ ಬಿ. ರಮೇಶ ಒತ್ತಾಯಿಸಿದರು.ಅವರು

ನನ್ನ ಪ್ರಾಣಕ್ಕಿಂತ ಹೆಚ್ಚಾಗಿರುವ ನೀ ಅಪ್ಪಏನೆಂದು ವರ್ಣಿಸಲಿ ಏನೆಂದು ಹೇಳಲಿ ನಿನ್ನ ಅಪ್ಪನಾ ಹುಟ್ಟಿದಾಗ ಕಾತುರದ ನನ್ನ ನೋಡಲು ನಿನ್ನ ಕಂಗಳು ನನ್ನ ನೀ ನೋಡಿದ ತಕ್ಷಣ ಆನಂದ ಭಾಷ್ಪಗಳು ತಪ್ಪಾದಾಗ ತಿದ್ದಿದಿನಾ ಅತ್ತಾಗ

ಚಿಕ್ಕಮಗಳೂರು / ಕೊಪ್ಪ : ನಗರದಲ್ಲಿ ಶಾಲಾ ಮಕ್ಕಳನ್ನು ಸಾಮರ್ಥ್ಯಕ್ಕಿಂತ ಅಧಿಕ ಸಂಖ್ಯೆಯಲ್ಲಿ ಆಟೋ, ವ್ಯಾನ್ಗಳಲ್ಲಿ ಶಾಲೆ ಕರೆದೊಯ್ಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಅಪಾಯಕಾರಿ ಆಗಿದೆ. ಇದನ್ನು ಮನಗಂಡ ಪೋಲೀಸರು ನಗರದಲ್ಲಿ ವಿಶೇಷ ಕಾರ್ಯಾಚರಣೆ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಬೆಳಗೋಡು ರಸ್ತೆಯಲ್ಲಿ ಶನಿವಾರ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳಗೋಡು ನಿವಾಸಿ ಹರೀಶ ತಂದೆ ಬಸಪ್ಪ ಮೃತಪಟ್ಟಿದ್ದಾನೆ. ಬೈಕ್ ನಲ್ಲಿದ್ದ ಹರೀಶ ತಾಯಿ ಹಾಗೂ

ಕೊಡಗು/ ಸುಂಟಿಕೊಪ್ಪ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗರಹಳ್ಳಿಯ ಆಟೋ ಚಾಲಕ ಜಗದೀಶ್ ಅಲಿಯಾಸ್ ಜಗ್ಗ ಮತ್ತು ಗದ್ದೆಹಳ್ಳ ನಿವಾಸಿ ನೌಫಲ್ ಎಂಬಿಬ್ಬರು

ದೂರಾದ ಮ್ಯಾಲುಯಾಕ ನನ್ನ ದೂರುತಿಸತ್ತ ಕನಸುಗಳ ಸುತ್ತಮತ್ಯಾಕ ಸುತ್ತುತಿ ಕೂಡಿ ಕಟ್ಟಿ; ಸುಟ್ಟಭಾವನೆಗಳ ತುರಿ ಬಿಡು ಗೆಳತಿತೇಲಲಿ, ಮುಳುಗಲಿನಿನಗ್ಯಾಕ ಅದರ ಚಿಂತಿ ಜೋಡಿ ತೊಳುಗಳತೋರೆದಾಗಲೆ ನಿಂತಿತು ಪ್ರೀತಿಒಂದಾಗದ ದಾರಿಯಲಿಬಿಗಿ ಉಸಿರಿಡಿದು ಯಾಕ ಕುಂತಿ ಕಿತ್ತೆಸೆದು
Website Design and Development By ❤ Serverhug Web Solutions