
ರಣ ಬಿಸಿಲ ಬೇಗೆಗೆ ಜನರ ತತ್ತರ
ಕಂಪ್ಲಿ ತಾಲೂಕಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆ ಮನೆಯಿಂದ ಹೊರಬರದ ಜನ ವ್ಯಾಪಾರ ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿದೆ. ಬಳ್ಳಾರಿ / ಕಂಪ್ಲಿ : ಉರಿ ಬಿಸಿಲಿಗೆ ಹೆಸರು ವಾಸಿಯಾಗಿರುವ ಗಣಿನಾಡಿನ ಕಂಪ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿ ತಾಲೂಕಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆ ಮನೆಯಿಂದ ಹೊರಬರದ ಜನ ವ್ಯಾಪಾರ ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿದೆ. ಬಳ್ಳಾರಿ / ಕಂಪ್ಲಿ : ಉರಿ ಬಿಸಿಲಿಗೆ ಹೆಸರು ವಾಸಿಯಾಗಿರುವ ಗಣಿನಾಡಿನ ಕಂಪ್ಲಿ

ಜಮ್ಮು-ಕಾಶ್ಮೀರದ ಪಹಲ್ಗಾಮ್ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಜಮನಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ 5 ಲಕ್ಷ ಅನುದಾನದಲ್ಲಿ ಶಾಲಾ ಮೇಲ್ಚಾವಣಿ ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿಗಾಳಿಯ ರಭಸಕ್ಕೆ ಮೇಲ್ಚಾವಣಿ ಸಂಪೂರ್ಣ ಹಾರಿಶಾಲೆ ಮುಂದುಗಡೆ ಬಿದ್ದಿರುವ ಘಟನೆ

ಕಂಪ್ಲಿ ತಾಲೂಕಿನ ನಂ.10ಮುದ್ದಾಪುರ ಗ್ರಾಮದ ಗೌಳಿ ಸಮಾಜದ ಪ್ರಮುಖ ಗೌಳೇರು ಪಕ್ಕೀರಪ್ಪ ಓಬಯ್ಯ ದೀರ್ಘಕಾಲೀನ ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ನಂ.10ಮುದ್ದಾಪುರ ಗ್ರಾಮದಲ್ಲಿ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಕೇಂದ್ರವಾಗಿರುವ ಕಂಪ್ಲಿ – ಕೋಟೆಯಲ್ಲಿ ಸೂಕ್ತ ಬಸ್ ತಂಗುದಾಣಗಳಿಲ್ಲದೆ ಪ್ರಯಾಣಿಕರು ಪರದಾಡಿ ಹೈರಾಣಾಗಿದ್ದಾರೆ. ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು, ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು

ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಸುಕ್ಷೇತ್ರ ತಾರಾಪುರ ಶ್ರೀ ತಾರಕೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀ ಗುರು ಸಂಸ್ಥಾನ ಹಿರೇಮಠದ ಮುರುಘರಾಜೇಂದ್ರ ಶಿವಾಚಾರ್ಯ ಪುಣ್ಯ ಸ್ಮರಣೋತ್ಸವ ಹಾಗೂ ತಾರಕೇಶ್ವರ ಲಿಂಗ ಪ್ರತಿಷ್ಠಾಪನೆ ಅಂಗವಾಗಿ ಕಲಬುರಗಿ

ಕಲಬುರಗಿ/ ಚಿತ್ತಾಪುರ: ಪಟ್ಟಣದಲ್ಲಿ ಚಿಂದಿ ಆಯುವ ಚೀಲಕ್ಕಾಗಿ ಇಬ್ಬರ ನಡುವೆ ಪ್ರಾರಂಭವಾದ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಶನಿವಾರ ರಾತ್ರಿ ನಡೆದಿದ್ದು ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪಟ್ಟಣದ ಹಳೆಯ ಕೋರ್ಟ್

ಯಾದಗಿರಿ/ ಗುರುಮಠಕಲ್ :ಕರ್ನಾಟಕ ರಾಜ್ಯ NPS ನೌಕರರ ಸಂಘ (ರಿ.) ಗುರುಮಠಕಲ್ ತಾಲೂಕಿನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಬಾಲಪ್ಪ ಸಿರಿಗೆಂ ಅವರಿಗೆ ಇಂದು ಗುರುಮಠಕಲ್ ಪುರಸಭೆ ಕಾರ್ಯಾಲಯದ ಮುಖ್ಯಾಧಿಕಾರಿಗಳಾದ ಶ್ರೀಮತಿ ಭಾರತಿ ದಂಡೋತಿ ಹಾಗೂ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರಗಿ ಕರ್ನಾಟಕ ಅರಣ್ಯ ಇಲಾಖೆ ವಲಯದ (ಆರ್.ಎಫ್.ಓ) ಪ್ರಸನ್ನ ಬೆಲ್ಲದ ಇವರಿಗೆ ಕರುನಾಡ ಕಂದ ಪತ್ರಿಕೆ ವಿತರಿಸಿದ ಸಂದರ್ಭ.

ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದಡಾ. ಗಣಪತಿ ಕೆ. ಲಮಾಣಿ,ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ವಿಠೋಬ .ಎಸ್,ಭೂಗೋಳಶಾಸ್ತ್ರ ಮುಖ್ಯಸ್ಥರಾದಡಾ. ಅಶೋಕ ಕುಮಾರ್,ಇತಿಹಾಸ ವಿಭಾಗದ ಮುಖ್ಯಸ್ಥೆ ಶ್ರೀಮತಿ ನಾಗರತ್ನ ತಮ್ಮಿನಾಳ,ಆಂಗ್ಲ ಭಾಷಾ
Website Design and Development By ❤ Serverhug Web Solutions