
ಕಾರ ಹುಣ್ಣಿಮೆಯ ಪ್ರಯುಕ್ತ ಎತ್ತುಗಳ ಕರಿ ಹರಿಯುವ ಸಂಪ್ರದಾಯ
ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಕಾರ ಹುಣ್ಣಿಮೆ ವಿಶೇಷ ಎತ್ತುಗಳ ಕರಿ ಹರಿಯುವ ಸಂಭ್ರಮ ಕಾರ್ಯಕ್ರಮ ನೆರವೇರಿಸಲಾಗುತ್ತದೆ ಎಂದು ರೈತ ಈಶಪ್ಪ ಸಬರದ ಮಾತನಾಡಿ ಮುಂಗಾರು ಆರಂಭದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಕಾರ ಹುಣ್ಣಿಮೆ ವಿಶೇಷ ಎತ್ತುಗಳ ಕರಿ ಹರಿಯುವ ಸಂಭ್ರಮ ಕಾರ್ಯಕ್ರಮ ನೆರವೇರಿಸಲಾಗುತ್ತದೆ ಎಂದು ರೈತ ಈಶಪ್ಪ ಸಬರದ ಮಾತನಾಡಿ ಮುಂಗಾರು ಆರಂಭದ

ಬೆಂಗಳೂರು : ಮುಡಾ ಅಕ್ರಮ ಸೈಟ್ ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ನಿನ್ನೆ ಇ.ಡಿ 100 ಕೋಟಿ ರೂ. ಮೌಲ್ಯದ 92 ನಿವೇಶನಗಳನ್ನು ಮುಟ್ಟುಗೋಲು ಹಾಕಿತ್ತು. ಇದರ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಭಗೀರಥ ( ಉಪ್ಪಾರ) ಸಮಾಜದ ತಾಲೂಕು ಅಧ್ಯಕ್ಷ ಕಂಪ್ಲಿ ನಗರದ ನಿವಾಸಿ ಯು. ರುದ್ರಪ್ಪ (58) ಅನಾರೋಗ್ಯದಿಂದ ದೈವಾಧೀನರಾಗಿದ್ದಾರೆ. ನಾಡ ಕಚೇರಿ ರುದ್ರಪ್ಪ ಎಂದೇ ಮನೆ
೧. ವ್ಯತ್ಯಾಸ. ಅಂದು ಗುರು ಹಿರಿಯರನ್ನುಗೌರವಿಸುತ್ತಿದ್ದರು,ಇಂದು ಅವರನ್ನು,ಗುರಾಯಿಸುತ್ತಿದ್ದಾರೆ! ೨. ಕ್ಷಮೆ. ತಿಳಿದೋ ತಿಳಿಯದೆಯೋಮಾಡುತ್ತೇವೆ ನಾವೆಲ್ಲರೂಒಂದಲ್ಲ, ಒಂದು ತಪ್ಪು,ಯಾಕೆಂದರೆ ಇದ್ದೇ ಇದೆಯಲ್ಲಕೇಳಿದರೆ ಆಯ್ತು ಒಮ್ಮೆ ಕ್ಷಮೆ.! ೩. ಕಾಲಗಳು.ಗುರುಗಳು ಕೇಳಿದರುವಿದ್ಯಾರ್ಥಿಗಳಿಗೆ,ಕಾಲಗಳು ಎಷ್ಟಿವೆ?ಉತ್ತರಿಸಿದರು, ಜಾಣರು,ಬರಗಾಲ,ಕೇಡುಗಾಲ, ಕಲಿಗಾಲಈಗ ಗುರುಗಳಾದರು,ಅಕ್ಷರಶಃ
ಎದೆಯೊಡ್ಡಿ ನಿಲ್ಲುಕಷ್ಟ ಮೆಣದಂತೆ ಕರಗುತ್ತದೆತಾತ್ಕಾಲಿಕ ನಷ್ಟವೇ ಸರಿವಿಪತ್ತಿಗೆ ಬೇಕಲ್ಲವೇ. ಮುದುಡಿದೆಂದು ಬಿಸಾಡದೇಮರುಬಳಕೆ ಮಾಡಿಬಿಡುರಾಡಿಗೊಂಡ ಮನಸುಮತ್ತೆ ಶಾಂತವಾಗುವುದು. ನೆತ್ತಿಯ ಬುತ್ತಿ ಕಟ್ಟಿಕೊಂಡುಜಗ ಜಟ್ಟಿಯಂತೆ ಕಾದಾಡಿತಾರೆಯ ಮುಡಿಗೇರಿಸಿಕೊಂಡುಮೊಗಸಾಲೆಯ ರಾರಾಜಿಸು. ತಂಟೆ ತಕರಾರು ಮಾಡಲಿಬಿಡಿಭಂಟನಂತೆ ಎದೆಯುಬ್ಬಿಸಿಮದಗಜವ ಹುಟ್ಟಡಗಿಸಿಮೋಜಿನ ವಲಯಕೆ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕುಕುಳಗೇರಿ ಕ್ರಾಸ್: ಇಲ್ಲಿಯ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಾವು ಕೆಲಸ ಮಾಡಿದ್ದೇವೆ. ನಮಗೆ ನಾಲ್ಕೈದು ವಾರಗಳಿಂದ ಕೂಲಿ ಹಣ ನೀಡಿಲ್ಲ, ಜೊತೆಗೆ ಭ್ರಷ್ಟಾಚಾರ

ಚಾಮರಾಜನಗರ/ಹನೂರು: ತಾಲೂಕಿನ ರಾಮಾಪುರ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಮಾಪುರ ರೈತ ಸಂಪರ್ಕ ಕೇಂದ್ರದ ಕೃಷಿ

ಬಳ್ಳಾರಿ / ಕಂಪ್ಲಿ : ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ಪುನಃ ಸ್ಥಾಪಿಸುವುದು ಅತಿಮುಖ್ಯವಾಗಿದ್ದು, ಕಾರ್ಖಾನೆ ಪುನರ್ ಸ್ಥಾಪನೆ ಮಾಡಲು ರಾಣಿ ಸಂಯುಕ್ತ ಅವರು ಮುಂದಾಗಿರುವುದು ರೈತರ ಮೊಗದಲ್ಲಿ ಖುಷಿ ತಂದಿದೆ ಎಂದು ಅಖಿಲ

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಬಳಿಯ ಯಲ್ಲಪ್ಪ ಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ. ರ. ವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಜನ್ಮದಿನದ ಅಂಗವಾಗಿ ಕಂಪ್ಲಿ ಕ್ಷೇತ್ರ

ಬಳ್ಳಾರಿ / ಕಂಪ್ಲಿ : ಮಹಿಳೆಯರೆಲ್ಲಾ ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದರು. ಆದ್ರೆ ವೇದಮೂರ್ತಿ ಸ್ವಲ್ಪ ಮುಂದೆ ಹೋಗಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ತಾಲೂಕಿನ ಸಣಾಪುರ ಗ್ರಾಮದಲ್ಲಿ 16 ವರ್ಷದ
Website Design and Development By ❤ Serverhug Web Solutions