
ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಪೆನ್ನು, ಪೆನ್ಸಿಲ್ ವಿತರಣೆ
ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಬಳಿಯ ಯಲ್ಲಪ್ಪ ಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ. ರ. ವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಜನ್ಮದಿನದ ಅಂಗವಾಗಿ ಕಂಪ್ಲಿ ಕ್ಷೇತ್ರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಬಳಿಯ ಯಲ್ಲಪ್ಪ ಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ. ರ. ವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಜನ್ಮದಿನದ ಅಂಗವಾಗಿ ಕಂಪ್ಲಿ ಕ್ಷೇತ್ರ

ಬಳ್ಳಾರಿ / ಕಂಪ್ಲಿ : ಮಹಿಳೆಯರೆಲ್ಲಾ ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದರು. ಆದ್ರೆ ವೇದಮೂರ್ತಿ ಸ್ವಲ್ಪ ಮುಂದೆ ಹೋಗಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ತಾಲೂಕಿನ ಸಣಾಪುರ ಗ್ರಾಮದಲ್ಲಿ 16 ವರ್ಷದ

ಶಿವಮೊಗ್ಗ: ಇಂದು ನಗರದ ಹೊರ ವಲಯದಲ್ಲಿರುವ ಪಿಲ್ಲೆಂಗಿರಿ ಯಲ್ಲಿರುವ ಶರತ್ ಬೋಪಾಳ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ಮಕ್ಕಳಿಗೆ ಭೂಪಾಳಂ ಶರತ್ ಚಾರಿಟಬಲ್ ಟ್ರಸ್ಟ್ , ಟೆಕ್ನೋರಿಂಗ್ಸ್, ಶಿವಮೊಗ್ಗ ರೌಂಡ್ ಟೇಬಲ್,ಶಿವಮೊಗ್ಗ ಮಿಡ್ಟೌನ್

ಬೆಂಗಳೂರು : ಐಪಿಎಲ್ನ ನೂತನ ಚಾಂಪಿಯನ್ ಎನಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB- Royal Challengers Bangalore) ತಂಡವನ್ನು ಮಾರುವ ಸಾಧ್ಯತೆ ಇದೆ. ಬ್ರಿಟನ್ ಮೂಲದ ಡಿಯಾಜಿಯೋ ಕಂಪನಿ ಸದ್ಯ ಆರ್ಸಿಬಿಯ ಮಾಲಿಕತ್ವ ಹೊಂದಿದೆ.

ರೈತರೇ ದೇಶದ ಬೆನ್ನೆಲುಬು ಎನ್ನುವ ಜನಪ್ರತಿನಿಧಿಗಳು ನೆಪಕ್ಕೆ ಮಾತ್ರ, ರೈತರ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಬಂದ ಕರೆ ಅನಿರ್ದಿಷ್ಟಾವಧಿ ಧರಣಿ ಹೋರಾಟ ಮಾಡಲಾಗುತ್ತದೆ : ಈಶಪ್ಪ ಸಬರದ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಮಂಗಳವಾರ

ಕಲಬುರಗಿ: ರಾಜ್ಯದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜು ಇದ್ದಂತೆ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರ ರದ್ದು ಮಾಡಬೇಕು ಎಂದು ಕ. ರ. ವೇ (ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ

ಚಾಮರಾಜನಗರ/ಹನೂರು: ನರೇಗಾ ಯೋಜನೆಯಡಿ ಪಂಚಾಯ್ತಿ ಮತ್ತು ಇತರ ಇಲಾಖೆಗಳು ಕೈಗೊಂಡ ಕಾಮಗಾರಿಗಳ ಬಗ್ಗೆ ಸಾರ್ವಜನಿಕ ಸಮ್ಮುಖದಲ್ಲಿ ಮುಕ್ತವಾಗಿ ಚರ್ಚಿಸುವುದು ಸಾಮಾಜಿಕ ಪರಿಶೋಧನೆ ಗ್ರಾಮಸಭೆಯ ಉದ್ದೇಶವಾಗಿದೆ ಎಂದು ತಾಲ್ಲೂಕು ಸಂಯೋಜಕ ನಾರಾಯಣ್ ತಿಳಿಸಿದರು. ತಾಲ್ಲೂಕಿನ ರಾಮಾಪುರ

ನಮಸ್ಕಾರ ಓದುಗ ಮಿತ್ರರಿಗೆ,ನಾವು ಭಾರತೀಯರು. ನಮ್ಮಲ್ಲಿ ಸಾಕಷ್ಟು ವೈವಿಧ್ಯತೆ ಇದೆ. ಅದು ಭೌಗೋಳಿಕ, ಆರ್ಥಿಕ, ಸಾಮಾಜಿಕ, ಸಾಂಪ್ರದಾಯಿಕ, ಧಾರ್ಮಿಕ, ಸಾಂಸ್ಕೃತಿಕವಾಗಿಯೂ ನಾವೆಲ್ಲಾ ವೈವಿಧ್ಯತೆಯ ಅಡಿಯಲ್ಲಿ ಸಾಮರಸ್ಯದ ಬದುಕು ನಡೆಸುತ್ತಿದ್ದೇವೆ. ಎಲ್ಲರೂ ಒಂದಾಗಿ ಬಾಳುತ್ತಿದ್ದೇವೆ. ಅದಕ್ಕೆಲ್ಲಾ

ಆಡಿದರು ಆಟ ಆ ಹನ್ನೊಂದು ಜನ..ಏರಿದರು ಚಟ್ಟ ಈ ಹನ್ನೊಂದು ಜನ.. ಆಡಿದರು ಹನ್ನೊಂದು ಕ್ರಿಕೆಟ್ ಆಟ..ಆಡಿದರು ಈ ಹನ್ನೊಂದು ವಿಧಿಯ ಆಟ.. ಅವರು ಆಡಿದರು ಕ್ರಿಕೆಟ್ ಮೈದಾನದಲ್ಲಿ..ಇವರು ಮಡಿದರು ಕ್ರಿಕೆಟ್ ಮೈದಾನದಲ್ಲಿ.. ಅವರನ್ನು

ಬೆಳಗಾವಿ: ಬೆಳಗಾವಿ ಲೋಕಾಯುಕ್ತ ವ್ಯಾಪ್ತಿಯ ಮೂರು ಕಡೆಗಳಲ್ಲಿ ಈ ಹಿಂದೆ ಕೆಲವು ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು.ಬೆಳಗಾವಿ ಲೋಕಾಯುಕ್ತ ಎಸ್. ಪಿ. ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ
Website Design and Development By ❤ Serverhug Web Solutions