
ಬೆಂಗಳೂರು ಕಾಲ್ತುಳಿತ ಪ್ರಕರಣ: ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು
ಬೆಂಗಳೂರು: ಐಪಿಎಲ್ ಸೀಸನ್ 18ರಲ್ಲಿ ಆರ್ ಸಿಬಿ ಮೊದಲ ಬಾರಿಗೆ ಚಾಂಪಿಯನ್ ಆಗಿದ್ದು, ಇದೇ ಖುಷಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಆಯೋಜನೆ ಮಾಡಲಾಗಿತ್ತು. ಆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಜೀವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು: ಐಪಿಎಲ್ ಸೀಸನ್ 18ರಲ್ಲಿ ಆರ್ ಸಿಬಿ ಮೊದಲ ಬಾರಿಗೆ ಚಾಂಪಿಯನ್ ಆಗಿದ್ದು, ಇದೇ ಖುಷಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಆಯೋಜನೆ ಮಾಡಲಾಗಿತ್ತು. ಆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಜೀವ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೊಳೂರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾವಳಸಂಗ ಗ್ರಾಮದ ಅರಣ್ಯವಲಯದಲ್ಲಿ ಶ್ರೀ ಯಶವಂತರಾಯಗೌಡ ವಿ ಪಾಟೀಲ್ ಫೌಂಡೇಶನ್ ( ರಿ.) ಪಡನೂರ, ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ವಲಯ (ಅರಣ್ಯ

ಚಾಮರಾಜನಗರ ಜಿಲ್ಲೆಯ ಹನೂರು: ತಾಲೂಕಿನ ಪಳನಿಮೇಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ. ಆರ್. ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ಶೈಕ್ಷಣಿಕ ವಲಯದ ಪಳನಿ ಮೇಡು ಗ್ರಾಮದ

ಬಳ್ಳಾರಿ / ಕಂಪ್ಲಿ : ಸಾರ್ವಜನಿಕರ ಉತ್ತಮ ಆರೋಗ್ಯ ಮತ್ತು ಪರಿಸರಕ್ಕಾಗಿ ಪ್ರತಿಯೊಬ್ಬರೂ ಗಿಡ ಮರಗಳನ್ನು ಸಂರಕ್ಷಿಸಬೇಕಾಗಿದೆ ಎಂದು ಕಂಪ್ಲಿ ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ( ಗ್ರಾ. ಉ) ಕೆ.ಎಸ್.ಮಲ್ಲನಗೌಡ ತಿಳಿಸಿದರು.ಅವರು ತಾಲ್ಲೂಕಿನ

ಗುರುಮಠಕಲ್ ಪುರಸಭೆ ಕಾರ್ಯಾಲಯದಲ್ಲಿ ಯೂ.ಆರ್.ಡಬ್ಲೂ ಸರಿಯಾದ ರೀತಿಯಲ್ಲಿ ಕೆಲಸ ಮಾಡದಿರುವ ಬಗ್ಗೆ ಪುರಸಭೆ ಕಾರ್ಯಾಲಯದ ಅಧಿಕಾರಿಗೆ ನಿನ್ನೆ ಮನವಿ ನೀಡಿದರು. ಗುರುಮಠಕಲ್ ಪುರಸಭೆ ಕಾರ್ಯಲದಯಲ್ಲಿ (ಯೂ.ಆರ್.ಡಬ್ಲೂ) ನಗರ ಪುನರ್ ವಸತಿ ಕಾರ್ಯಕರ್ತ ಇವರು ಹಲವು

ಸಾರ್ವಜನಿಕ ಕೆಲಸದ ನಿಮಿತ್ಯ ಪುರಸಭೆ ಕಾರ್ಯಾಲಯಕ್ಕೆ ಹೋದವರಿಗೆ ಬಿಗ್ ಶಾಕ್ ! ಯಾದಗಿರಿ/ಗುರುಮಠಕಲ್: ಜೂ ೬. ಶುಕ್ರವಾರ ಬೆಳ್ಳಿಗೆಯಿಂದ ಪುರಸಭೆ ಕಾರ್ಯಾಲಯಕ್ಕೆ ಬಂದ ನಾಗರಿಕರಿಗೆ ಒಂದು ಕ್ಷಣ ಇಂದು ಸಾರ್ವಜನಿಕ ರಜೆ ಇದೆಯೆನೋ ಎಂಬಂತೆ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ನಂ10 ಮುದ್ದಾಪುರ ಸಹಿಪ್ರಾ ಶಾಲೆಯ ಪರಿಸರ ದಿನದಿಂದ ದಿನಕ್ಕೆ ಹದಗೆಡುತ್ತಿರುವುದು ಒಂದೆಡೆಯಾದರೆ ಇನ್ನೊಂದೆಡೆ ಕಿಡಿಗೇಡಿಗಳು ಶಾಲೆಯ ಆಸ್ತಪಾಸ್ತಿಗಳನ್ನು ಹಾಳುಗೆಡುವುತ್ತಿದ್ದು, ಶಾಲೆಯ ಶಿಕ್ಷಕರಿಗೆ, ಎಸ್ ಡಿ ಎಂ ಸಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಸಮೀಪದಲ್ಲಿ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸ್ಥಳದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾನೆ. ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಬಸ್ಸು ಧನಗೆರೆ ಸಮೀಪ ಬರುವಾಗ ಕಾರಿಗೆ

ವಿಜಯಪುರ/ಇಂಡಿ : ವಿಶ್ವ ಪರಿಸರ ದಿನವು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಜಾಗೃತಿಯನ್ನು ಉತ್ತೇಜಿಸಲು ಪ್ರತಿ ವರ್ಷ ಜೂನ್ 5 ರಂದು ಸ್ಮರಿಸುವ ಜಾಗತಿಕ ಕಾರ್ಯಕ್ರಮವಾಗಿದೆ ಈ ದಿನದಂದು, ಜಾಗತಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ಚಟುವಟಿಕೆಗಳ ವಿರುದ್ಧ

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗದೆ, ನಮ್ಮ ಜೀವನದುದ್ದಕ್ಕೂ ಮೈಗೂಡಿಸಿಕೊಳ್ಳಬೇಕು ಎಂದು ಬ್ಯಾಂಕರ್ಸ್ ಕನ್ನಡಿಗರ ಬಳಗದ ಅಧ್ಯಕ್ಷ ಎಂ ವೆಂಕಟೇಶ ಶೇಷಾದ್ರಿಯವರು ತಿಳಿಸಿದರು. ಶ್ರೀಯುತರ ಬಿಡದಿಯ ಜೋಗರದೊಡ್ಡಿಯಲ್ಲಿರುವ ಕೆನರಾ ಬ್ಯಾಂಕ್
Website Design and Development By ❤ Serverhug Web Solutions