
ಸಂವಿಧಾನ ಬದಲಾವಣೆ ಅಸಾಧ್ಯ : ಸಿದ್ದಣ್ಣ ಪರಮೇಶ್ವರ
ಬಳ್ಳಾರಿ / ಕಂಪ್ಲಿ : ಸ್ಥಳೀಯ ಬಿಎಸ್ವಿ ಶಾಲಾ ಆವರಣದಲ್ಲಿ ತಾಲೂಕು ಆಡಳಿತ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಸ್ಥಳೀಯ ಬಿಎಸ್ವಿ ಶಾಲಾ ಆವರಣದಲ್ಲಿ ತಾಲೂಕು ಆಡಳಿತ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್

ಬಳ್ಳಾರಿ / ಕಂಪ್ಲಿ : ಮಹಿಳೆಯರು ನಾನಾ ಕ್ಷೇತ್ರಗಳಲ್ಲಿ ಮುನ್ನುಗ್ಗುವ ಮೂಲಕ ಯಶಸ್ಸು ಸಾಧಿಸಬೇಕಿದೆ ಎಂದು ವೀರಶೈವ ಸಂಘದ ತಾಲೂಕು ಅಧ್ಯಕ್ಷ ಪಿ.ಮೂಕಯ್ಯಸ್ವಾಮಿ ಹೇಳಿದರು.ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಅಕ್ಕಮಹಾದೇವಿ ಮಹಿಳಾ ಮಂಡಳಿಯಿಂದ ಭಾನುವಾರ

ಕೆಟ್ಟು ನಿಂತು ವರ್ಷ ಕಳೆದರೂ ಸರಿಪಡಿಸದ ಅಧಿಕಾರಿಗಳು ಯಾದಗಿರಿ/ಗುರುಮಠಕಲ್: ಪಟ್ಟಣದ ಕೃಷಿ ಮಾರುಕಟ್ಟೆ (ಎ.ಪಿ.ಎಮ್.ಸಿ) ಯಲ್ಲಿ ಕಳೆದ ಒಂದು ವರ್ಷದಿಂದ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದ್ದು, ಕುಡಿಯುವ ನೀರಿಗಾಗಿ ಪ್ರತಿ ನಿತ್ಯ

ಇಂದಿನ ಪೀಳಿಗೆಯ ಮಕ್ಕಳು ಜಾನಪದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ- ಪ್ರೊ. ಅಂಜನೇಯ ಯಾದಗಿರಿ/ಗುರುಮಠಕಲ್: ಕಾರ್ಯಕ್ರಮದ ಪ್ರಾರಂಭದಲ್ಲಿ ಪ್ರಾರ್ಥನಾ ಗೀತೆ ಕು. ನವಿತಾ ಹಾಡಿದರು, ಪ್ರಾಸ್ತಾವಿಕ ನುಡಿಯನ್ನು ಸರ್ಕಾರಿ ಪ್ರಥಮ ದರ್ಜೆ

ಬಳ್ಳಾರಿ / ಕಂಪ್ಲಿ : ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅನನ್ಯವಾಗಿದ್ದು, ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಅಂಬೇಡ್ಕರರ ಆದರ್ಶ ಮತ್ತು ತತ್ವಗಳನ್ನು ಬಿತ್ತಬೇಕಿದೆ’ ಎಂದು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಕಾರ್ಯಧ್ಯಕ್ಷ ರಾಜುನಾಯಕ ಹೇಳಿದರು.ತಾಲೂಕು ಸಮೀಪದ

ಬಳ್ಳಾರಿ / ಕಂಪ್ಲಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ.ಕೃಷ್ಣಪ್ಪ ಸ್ಥಾಪಿತ ಬಣ)ಯು ತಾಲೂಕಿನ ಕಣವಿ ತಿಮ್ಮಲಾಪುರ, ದೇವಸಮುದ್ರ ಗ್ರಾಮಗಳಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವವನ್ನು ಸಡಗರ ಸಂಭ್ರಮದಿಂದ ನೀಲಿ ಬಣ್ಣ ಧರಿಸಿ ಆಚರಿಸಿದರು.ಸಮಿತಿಯ

ಬಳ್ಳಾರಿ / ಕಂಪ್ಲಿ : ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ ರಾಮಸಾಗರ ಗ್ರಾಮದಲ್ಲಿ 2024-25ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಪ್ರೊಜೆಕ್ಟ್
೧. ಸಾಯುತಿದೆ ನುಡಿ. ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಸಿಕ್ಕು,ಮಾಡುತ್ತಿದ್ದೇವೆ ನಾವು,ನಾಡು ನುಡಿಗೆ ನೋವು,ಅಂತೆಯೇ ಕನ್ನಡ ಭಾಷೆಗಿಲ್ಲಿ,ನಿತ್ಯವೂ ಸಾವು! ೨. ಅಸಮಾನತೆ. ಅಂದು ಬಸವಾದಿ ಶರಣರುಇವ ನಮ್ಮವ, ಇವ ನಮ್ಮವ,ಎಂದು ಎಲ್ಲಾ ಜನ, ಸಮುದಾಯವನ್ನು,ಒಂದೆಡೆ ಸೇರಿಸಿದರು,ಆದರೆ,

ಕೊಪ್ಪಳ :ಡಾ. ಬಿ. ಆರ್ ಅಂಬೇಡ್ಕರ್ ಅವರು ಎಲ್ಲಾ ಸಮುದಾಯಗಳ ಆಶಾಕಿರಣವಾಗಿದ್ದಾರೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಮಹಾರಾಷ್ಟ್ರ/ ಜತ್ತ: ತಾಲೂಕಿನ ತಿಕ್ಕುಂಡಿಯ ಜಿಲ್ಲಾ ಪರಿಷತ್ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಮಹಾನ್ ಚಿಂತಕ, ವಿಶ್ವಚೇತನ, ಅರ್ಥಶಾಸ್ತ್ರಜ್ಞ, ಭಾರತದ ಸಂವಿಧಾನ ಶಿಲ್ಪಿ, ವಿಶ್ವರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 134ನೆಯ ಜಯಂತಿಯನ್ನು ಅತ್ಯಂತ ಭಾವಪೂರ್ಣವಾಗಿ
Website Design and Development By ❤ Serverhug Web Solutions