
ಕಾಳಗಿ : ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಬುಧವಾರ ದಿನಾಂಕ 9.4.2025 ರಿಂದ ಗುರುವಾರ 24. 4. 2025 ರವರೆಗೆ ರ ವರೆಗೆ ಜಾತ್ರೆ ಕಾರ್ಯಕ್ರಮ ನಡೆಯುತ್ತದೆ. ದಿ. 09.04.2025
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಬುಧವಾರ ದಿನಾಂಕ 9.4.2025 ರಿಂದ ಗುರುವಾರ 24. 4. 2025 ರವರೆಗೆ ರ ವರೆಗೆ ಜಾತ್ರೆ ಕಾರ್ಯಕ್ರಮ ನಡೆಯುತ್ತದೆ. ದಿ. 09.04.2025

ಬಳ್ಳಾರಿ : ಕಂಪ್ಲಿ : ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರ ಆದರ್ಶ, ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಇಲ್ಲಿಯ ಜೈನ ಸಮುದಾಯದ ಶಾಂತಿಲಾಲ್ ಬಾಲಾರ್ ಹೇಳಿದರು.ಪಟ್ಟಣದಲ್ಲಿ ಗುರುವಾರ ಮಹಾವೀರ ಜಯಂತಿ ಅಂಗವಾಗಿ ಜೈನ

ಬಳ್ಳಾರಿ / ಕಂಪ್ಲಿ : ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯುತ್ತಿರುವ ವಿನೂತನ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಸೇವಾ

ವಿಜಯನಗರ / ಹೊಸಪೇಟೆ : ಮೂರು ರಾಜ್ಯಗಳ ಜೀವನಾಡಿಯಾದ ತುಂಗಭದ್ರಾ ಜಲಾಶಯಕ್ಕೆ (ತುಂಗಭದ್ರಾ ಅಣೆಕಟ್ಟು) ಜಲಕಂಟಕ ಎದುರಾಗಿದ್ದು, ಜಲಾಶಯದ ನೀರು ಸಂಪೂರ್ಣ ಮಲಿನವಾಗಿ, ಹಸಿರು ಬಣ್ಣಕ್ಕೆ (ಹಸಿರು ಬಣ್ಣ) ತಿರುಗಿದೆ.ಇದೇ ಹಸಿರು ಬಣ್ಣಕ್ಕೆ ತಿರುಗಿದ,

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ಇಂದು ಮಹಿಳಾ ದಿನಾಚರಣೆ ಅಂಗವಾಗಿ ಗುಡೆಕೋಟೆ ಹೋಬಳಿಯ ಗರ್ಭಿಣಿ ತಾಯಿಯಂದರಿಗೆ ಇಂದು ಮಾನ್ಯ ಕೂಡ್ಲಿಗಿ ಜನಪ್ರಿಯ ಶಾಸಕರಾದಂತಹ ಡಾಕ್ಟರ್ ಎನ್ ಟಿ ಶ್ರೀನಿವಾಸ್ ಅವರ ಹುಟ್ಟೂರಲ್ಲಿಯೇ

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಅಭಿವೃದ್ಧಿಗೆ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಇಂದು ಹನೂರು ಪಟ್ಟಣ

ಬಳ್ಳಾರಿ / ಎಮ್ಮಿಗನೂರು : ಗ್ರಾಮದ ಸರಕಾರಿ ಶತಮಾನ ಶಾಲೆಗೆ ಸ್ಥಳೀಯ ಕೆನರಾ ಬ್ಯಾಂಕಿನ 2024 25 ನೇ ಸಾಲಿನ ಸಿ ಎಸ್ ಆರ್ ಆಕ್ಟಿವಿಟೀಸ್ ಅನುದಾನದ ಅಡಿಯಲ್ಲಿ ಎರಡು ಬ್ಯೂರೋ ವಿತರಣೆ ಮಾಡಲಾಯಿತು.ಈ

ಬೆಳಗಾವಿ ಜಿಲ್ಲೆಯ ಹಿರಿಯ ಸಾಹಿತಿಗಳು ಹಾಗೂ ಶಿಕ್ಷಕರಾದ ಸ೦ಜಯ ಕುರಣೆಯವರು ಕನ್ನಡ ಸಾರಸ್ವತ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ನೀಡುತ್ತಿದ್ದಾರೆ ಕೂಡಾ 17 ಕೃತಿ ರಚನೆ ಮಾಡಿರುವ ಕುರಣೆಯವರು ಗಡಿ ಭಾಗದ ಕನ್ನಡ ಬೆಳವಣಿಗೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ನಡೆದ ಭಗವಾನ್ ಮಹಾವೀರರ ಜನ್ಮ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಲಾಯಿತು. ಈ ಸಮಯದಲ್ಲಿ ಜೈನ ಮುಖಂಡರಾದ ರಾಜೇಂದ್ರ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಚೌಡಾಪುರ ಗ್ರಾಮದಲ್ಲಿನ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಮಾನ್ಯ ಶಾಸಕರಾದ ಡಾ.ಶ್ರೀನಿವಾಸ್.ಎನ್. ಟಿ. ಅವರು ದಿ. 09-04-2025 ರಂದು ಪಾಲ್ಗೊಂಡು, ಕ್ಷೇತ್ರದ ಒಳಿತಿಗಾಗಿ ಪೂಜೆ ಸಲ್ಲಿಸಿದರು.ಜಾತ್ರೆಯ ಪ್ರಯುಕ್ತ,
Website Design and Development By ❤ Serverhug Web Solutions