
ನಾಳೆ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ 2025
ಬೆಂಗಳೂರು : 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 8 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.ಮಾರ್ಚ್ 1ರಿಂದ ಮಾರ್ಚ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 8 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.ಮಾರ್ಚ್ 1ರಿಂದ ಮಾರ್ಚ್

ಯಾದಗಿರಿ/ಗುರುಮಠಕಲ್: ತಾಲೂಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಬೆಳಿಗ್ಗೆಯಿಂದಲೇ ಪ್ರಾರಂಭವಾಗಿ ಮಧ್ಯಾಹ್ನ 12 ಗಂಟೆ ವರೆಗೆ ಬಿರುಸಾಗಿ ಜರುಗಿತು. 340 ಮತಗಳ ಪೈಕಿ 258 ಮತದಾನವಾಗಿದ್ದು ಶೇಕಡಾ

ಕೊಪ್ಪಳ : ಮಹಿಳೆಯರು ಸೂಕ್ತವಾದ ಸೌಲಭ್ಯಗಳಿಂದ ಅರೋಗ್ಯವನ್ನು ಸುದರಿಕೊಳ್ಳಬೇಕು ಎಂದು ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರದ ಉಪನ್ಯಾಸಕಿ ಡಾ. ಅಕ್ಕಮ್ಮ ತಿಳಿಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ವರ್ಷದೊಳಗೆ ಓಪಿಸಿ ಜಾರಿಗೆ ಪ್ರಯತ್ನ : ನೌಕರ ಸದೃಢ ಆರೋಗ್ಯಕ್ಕೆ ಕ್ರೀಡೆಯೂ ಅಗತ್ಯ: ಶಾಸಕ ಎನ್. ಎಚ್. ಕೋನರಡ್ಡಿ ಧಾರವಾಡ : ರಾಜ್ಯ ಸರ್ಕಾರಿ ನೌಕರರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರದ ಸಮಾಜಮುಖಿ ಯೋಜನೆಗಳನ್ನು

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಬಿಜೆಪಿ ಸ್ಥಾಪನೆ ದಿನದ ಅಂಗವಾಗಿ ಸಿಂದಗಿ ಮಂಡಲ ವತಿಯಿಂದ ಮೋರಟಗಿ ಮಹಾಶಕ್ತಿ ಕೇಂದ್ರ ಧ್ವಜಾರೋಹಣ ನೆರವೇರಿಸಿ ಪಕ್ಷದ ಕಾರ್ಯಕ್ರಮವನ್ನು ಉದ್ದೇಶಿಸಿ ಸಿಂದಗಿ ಮತಕ್ಷೇತ್ರದ ಮಾಜಿ ಶಾಸಕರಾದ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್ ಹಾವಳಿ ಎಗ್ಗಿಲ್ಲದೇ ನಡೆಯುತ್ತಿದ್ದರೂ ಶಿಕ್ಷಣ ಇಲಾಖೆ ಕಣ್ಣು ಮುಚ್ಚಿ ಕುಳಿತುಕೊಂಡಿದ್ದನ್ನು ನೋಡಿದರೆ ಇಲಾಖೆಯ ಅಧಿಕಾರಿಗಳು ನೇರವಾಗಿ ಇದರಲ್ಲಿ ಪಾಲುದಾರರು ಎಂಬ ಅನುಮಾನ ಕಾಡುತ್ತಿದೆ ಎಂದು

ಯಾದಗಿರಿ/ಗುರುಮಠಕಲ್: ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀರಾಮ, ಸೀತಾ ಮಾತೆ, ಲಕ್ಷ್ಮಣ ಮತ್ತು ರಾಮ ಭಂಟ ಹನುಮಂತನ ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ರಾಮ ನವಮಿಯನ್ನು ನಿನ್ನೆ ಸಾಯಂಕಾಲ ಶ್ರೀ ವೀರಭದ್ರೇಶ್ವರ ಸ್ವಾಮಿ

ಕಲಬುರಗಿ: ನಗರದ ಖಾದ್ರಿ ಚೌಕ್ ನಲ್ಲಿ ಅಲ್ಲಮ ಪ್ರಭು ಪಾಟೀಲ ಅಭಿಮಾನಿಗಳ ಬಳಗ ವತಿಯಿಂದ ರಾಮನವಮಿ ಜಯಂತಿ ನಿಮಿತ್ಯ ಅನ್ನ ಸಂತರ್ಪಣೆ ಕಾರ್ಯಕ್ರಮವು ಓಂಕಾರ ವಠಾರ ನೇತೃರ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ

ಗದಗ ಜಿಲ್ಲೆಯ ರೋಣ ತಾಲೂಕು ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ಉಗ್ರ ಸ್ವರೂಪಿನಿಯರಾದ ಶ್ರೀ ಕೆಂಚಮ್ಮದೇವಿ ಮತ್ತು ಶ್ರೀ ಮರಿಯಮ್ಮ ದೇವಿಯವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಇದೆ ಸೋಮವಾರದಿಂದ ಗುರುವಾರದವರೆಗೆ ವಿವಿಧ ಧಾರ್ಮಿಕ

ಯಾದಗಿರಿ/ ಗುರುಮಠಕಲ್: ನಗರದ ಮುಖ್ಯ ರಸ್ತೆ ಕಾಮಗಾರಿ ಹಾಗೂ ಉಳಿದ ಕಾಮಗಾರಿಗಳ ಕಾರ್ಯಗಳಿಗೆ ಸಾರ್ವಜನಿಕರ ಹಾಗೂ ಎಲ್ಲಾ ಸಂಘಟನೆಗಳ ಸಹಕಾರ ಮಾಡಲು ಪುರಸಭೆ ಸರ್ವ ಸದಸ್ಯರು ಪಕ್ಷ ಬೇಧ ಮರೆತು ಅಭಿವೃದ್ದಿಗೆ ಸಹಕರಿಸಲು ತಿಳಿಸಿದ್ದಾರೆ.KRDL
Website Design and Development By ❤ Serverhug Web Solutions