
ಅನಧಿಕೃತ ಮರಳು ದಂಧೆ ಪತ್ತೆ
ಶಿವಮೊಗ್ಗ :ತಾಲ್ಲೂಕಿನ ಹೊಳಲೂರು ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತುಂಗಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಾರಿಕೆ ಮೇಲೆ ಇಂದು ಉಪವಿಭಾಧಿಕಾರಿ ಸತ್ಯನಾರಾಯಣ್. ತಹಶೀಲ್ದಾರ್ ವಿ.ಎಸ್.ರಾಜೀವ್ ನೇತೃತ್ವದಲ್ಲಿ ಮತ್ತು ಗಣಿ ಭೂ ವಿಜ್ಞಾನ ಇಲಾಖೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ :ತಾಲ್ಲೂಕಿನ ಹೊಳಲೂರು ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತುಂಗಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಾರಿಕೆ ಮೇಲೆ ಇಂದು ಉಪವಿಭಾಧಿಕಾರಿ ಸತ್ಯನಾರಾಯಣ್. ತಹಶೀಲ್ದಾರ್ ವಿ.ಎಸ್.ರಾಜೀವ್ ನೇತೃತ್ವದಲ್ಲಿ ಮತ್ತು ಗಣಿ ಭೂ ವಿಜ್ಞಾನ ಇಲಾಖೆ

ಕಲಬುರಗಿ: ಮಾದಿಗ ಸಮುದಾಯದ ಮನೆ ಮನೆಗೆ ಜಾತಿ ಸಮೀಕ್ಷೆ ಅಧಿಕಾರಿಗಳು ಭೇಟಿ ನೀಡಿದಾಗ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ “ಮಾದಿಗ” ಎಂದು ಬರೆಯಿಸಬೇಕೆಂದು ಮಾದಿಗ ಸಮಾಜದ ಮುಖಂಡ ರವಿ ಸಿಂಗೆ ಅರಣಕಲ್ ಮನವಿ ಮಾಡಿದ್ದಾರೆ.ಈ ಕುರಿತು

ಮನದೊಳಗೆ ಹುತ್ತ ಗಟ್ಟಿ,ಆಲೋಚನೆಗಳ ಹೆಪ್ಪಾಗಿಸುವಸ್ವಾರ್ಥ, ಭ್ರಷ್ಟತೆ, ಹೀನ ಚಿಂತನೆಗಳಬೇರು ಸಹಿತ ತೆಗೆದು ಬಿಡಲುಒಮ್ಮೆ ಇಡೀ ಮನಸ್ಸನ್ನುಡಯಾಲಿಸಿಸ್ ಮಾಡಿಸಿಬಿಡು,ಸಮಾಜವನ್ನು ನೋಡುವನಿನ್ನ ಹೀನ ದೃಷ್ಟಿಯನ್ನೊಮ್ಮೆಬದಲಿಸಿಬಿಡಲುನಿನ್ನ ದೃಷ್ಟಿಕೋನಕ್ಕೆಮುಚ್ಚಿರುವ ಸ್ವಾರ್ಥ,ಅಹಂಕಾರಗಳಪೊರೆಯ ಒಮ್ಮೆ ತೆಗೆದುಬಿಡು,ನಿನ್ನ ಮನದ ಸ್ವಾರ್ಥದ ಕಳೆಯಈ ಕ್ಷಣದಲ್ಲೇ ಕಳೆದುಬಿಡು,ಕಾಡುತ್ತಿರುವ

2022 – 23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕೃತ ಮಾನ್ಯ ಶ್ರೀ ಕೆ.ಬಿ ವಾಸು ಕುಮಾರ್ ಸಿ.ಪಿ.ಐ ಕಂಪ್ಲಿ ರವರೊಂದಿಗೆ ಕರುನಾಡ ಕಂದ ಪತ್ರಿಕೆ ವರದಿಗಾರ : ಜಿಲಾನ್ ಸಾಬ್ ಬಡಿಗೇರ್

ಬಳ್ಳಾರಿ / ಕಂಪ್ಲಿ : ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯರಾದ ಎ. ಸಿ. ದಾನಪ್ಪರವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ನಂತರ ಟ್ರಸ್ಟ್ ಅಧ್ಯಕ್ಷ ಯು. ಜಿಲಾನ (ಅಕ್ಕಿ

ಬಳ್ಳಾರಿ / ಕಂಪ್ಲಿ : ಇತ್ತೀಚಿಗೆ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರಿಂದ ಮುಖ್ಯಮಂತ್ರಿ ಪದಕ ಪಡೆದ ಕಂಪ್ಲಿ ಪೊಲೀಸ್ ಠಾಣೆಯ ಸಿ.ಪಿ.ಐ. ಕೆ.ಬಿ.ವಾಸುಕುಮಾರ ಇವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಸನ್ಮಾನಿಸಿ

ಬಳ್ಳಾರಿ / ಕುರುಗೋಡು : ಕುರುಗೋಡು ಪಟ್ಟಣದ ಎಸ್.ಎಲ್.ವಿ ಫಂಕ್ಷನ್ ಹಾಲ್ ನಲ್ಲಿ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಡಾ. ಬಿಆರ್. ಅಂಬೇಡ್ಕರ್ ರವರ ಜಯಂತಿ ಅಂಗವಾಗಿ ಏ.14

ಬಳ್ಳಾರಿ / ಕಂಪ್ಲಿ : ತಾಲೂಕು ಆಡಳಿತ ಕಛೇರಿಯಲ್ಲಿ ವಿಶ್ವಮಾನವ, ಭಾರತ ರತ್ನ, ಸಂವಿಧಾನದ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿಧ ಇಲಾಖೆಗಳ

ಬಳ್ಳಾರಿ / ಕಂಪ್ಲಿ : ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದ ಈರಣ್ಣಕ್ಯಾಂಪಿನಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡುಕಟ್ಟುಗಳ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳನ್ನು ಭಾನುವಾರ ಆಯ್ಕೆಗೊಳಿಸಲಾಯಿತು.ಡಾ.ಕೆ.ಎಂ.ಮೈತ್ರಿ (ರಾಜ್ಯಾಧ್ಯಕ್ಷ), ಕುಪ್ಪೆ ನಾಗರಾಜ (ಕಾರ್ಯಾಧ್ಯಕ್ಷ), ಸಣ್ಣ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಕೋಟೆ ಭಾಗದ ಯುವಕರು ವೀರಭದ್ರೇಶ್ವರ ದೇವಾಸ್ಥಾನ ಮುಂಭಾಗದಲ್ಲಿ ರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ವಿಜೃಂಭಣೆಯಿಂದ ಶ್ರೀ ರಾಮನವಮಿ ಜಯಂತಿ ಆಚರಿಸಿದರು. ಈ ಕಾರ್ಯಕ್ರಮದಲ್ಲಿ ಶಿವಕುಮಾರಗೌಡ್ರು ಮಾತನಾಡಿ, ರಾಮನು
Website Design and Development By ❤ Serverhug Web Solutions