
ವಿದ್ಯುತ್ ತಂತಿಬಿದ್ದು ನಾಲ್ಕು ಮೇಕೆಗಳು ಬಲಿ
ವಿಜಯನಗರ / ಕೂಡ್ಲಿಗಿ : ಹರಿದು ಬಿದ್ದ ವಿದ್ಯುತ್ ತಂತಿ ತಗುಲಿ 4 ಮೇಕೆಗಳು ಸಾವಿಗೀಡಾದ ಘಟನೆ ತಾಲೂಕಿನ ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಂಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಪಾಲಯ್ಯ ಎಂಬುವರಿಗೆ ಸೇರಿದ್ದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ / ಕೂಡ್ಲಿಗಿ : ಹರಿದು ಬಿದ್ದ ವಿದ್ಯುತ್ ತಂತಿ ತಗುಲಿ 4 ಮೇಕೆಗಳು ಸಾವಿಗೀಡಾದ ಘಟನೆ ತಾಲೂಕಿನ ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಂಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಪಾಲಯ್ಯ ಎಂಬುವರಿಗೆ ಸೇರಿದ್ದ

ವಿಜಯನಗರ / ಹೊಸಪೇಟೆ : ನಗರದ ಹೊರ ವಲಯದ ಪಂಚಚಾರ್ಯ ನಗರದಲ್ಲಿರುವಶ್ರೀ ಶನೇಶ್ವರ ದೇವಸ್ಥಾನದಲ್ಲಿ ದೇವಸ್ಥಾನ ಸಮಿತಿಯಿಂದ ಮೇ 27ರಂದು ಶ್ರೀ ಶನೇಶ್ವರ ಜಯಂತಿ ನಿಮಿತ್ಯ ಬೆಳಿಗ್ಗೆ ಶ್ರೀ ಸ್ವಾಮಿಗೆ ವಿಶೇಷ ಪೂಜೆ ತೈಲಾಭಿಷೇಕ,

ಬಳ್ಳಾರಿ : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ‘ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ (ಕೊಟ್ಟಾ) – 2003’ ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ಕುರಿತಂತೆ ಚರ್ಚಿಸಲು

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಂಗಾತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ 178ನೇ ಮಹಾಮನೆ ಕಾರ್ಯಕ್ರಮ ನಡೆಯಿತು.ಹೊಸಯಲ್ಲಾಪುರದ ಪುರಾಣ ಪ್ರವಚಕ ಬಿ. ಬಾಬು ‘ಶರಣರ ದೃಷ್ಟಿಯಲ್ಲಿ ಕಾಯಕ’ ಕುರಿತು

ಬಳ್ಳಾರಿ / ಕಂಪ್ಲಿ : ನಗರದ ಕಾಳಿಕಾ ಕಮ್ಮಠೇಶ್ವರ ದೇವಸ್ಥಾನ ಬಳಿಯ ವಿಶ್ವಕರ್ಮ ಭವನದಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಿ.ವೌನೇಶ ಆಯ್ಕೆಗೊಂಡಿದ್ದಾರೆ.ಐದು ವರ್ಷದ ಅವಧಿಗೆ

ಬಳ್ಳಾರಿ/ ಕಂಪ್ಲಿ : ಕಂಪ್ಲಿಯ ಪಶು ಆಸ್ಪತ್ರೆಯ ಕಿರಿಯ ಪಶು ವೈದ್ಯಕೀಯ ಪರೀಕ್ಷಕ ಉಪ್ಪಳಪ್ಪ, ಮೆಟ್ರಿ ಆಯುಷ್ಮಾನ್ ಆರೋಗ್ಯ ಮಂದಿರದ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎರ್ರಿಸ್ವಾಮಿ, ಕಣವಿ ತಿಮ್ಮಲಾಪುರದ ಸ್ವಾಮಿ ವಿವೇಕಾನಂದ ಯೂತ್ ಅಸೋಷಿಯೇಷನ್ ಅಧ್ಯಕ್ಷ

ಬೆಂಗಳೂರು: ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಇಂದು ಕರ್ನಾಟಕ ಮುಖ್ಯಮಂತ್ರಿ ನಡೆಸಿದರು. ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು

ರಿಚರ್ಡ್ ಎಂಬ ಒಬ್ಬ ಪ್ರಖ್ಯಾತ ನಟ ಒಂದು ಬಾರಿ ಹಾಲಿವುಡ್ ಚಲನಚಿತ್ರಗಳಲ್ಲಿ ನಟಿಸಲು ಬಂದ ಆಹ್ವಾನವನ್ನು ತಿರಸ್ಕರಿಸಿದನು, ಅದಕ್ಕಾಗಿ ತಾನೆಂದೂ ಪಶ್ಚಾತಾಪ ಪಡಲಿಲ್ಲ ಎಂದು ಆತ ಹೇಳಿದ್ದಾನೆ. ಪ್ರಮುಖವಾದ ಒಂದು ಪಾತ್ರಕ್ಕೆ ಸಿಕ್ಕ ಆಹ್ವಾನವನ್ನು

ಬೆಂಗಳೂರು: ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ‘ವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ. ಪ್ರತಿ 2ನೇ ಮತ್ತು 4ನೇ ಶನಿವಾರ

ಕೊಪ್ಪಳ/ ಕುಕನೂರು :ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಮೇ 27 ರಂದು ಉದ್ಘಾಟನೆ ನೆರವೇರಿಸುತ್ತಿದ್ದು ಉದ್ಘಾಟನೆ ನೆರವೇರಿಸಲು ಪಟ್ಟಣ ಪಂಚಾಯತ ಮುಖ್ಯ ಅಧಿಕಾರಿಗಳು ಹಾಗೂ ಪಟ್ಟಣ ಅಧ್ಯಕ್ಷರು ಪಂಚಾಯತ್ ಸದಸ್ಯರುಗಳು ಪಟ್ಟಣ ಪಂಚಾಯಿತಿಯ ಸಿಬ್ಬಂದಿ
Website Design and Development By ❤ Serverhug Web Solutions