
ದುಡಿಯುವ ಕೈಗಳಿಗೆ ಕೆಲಸ : ವಿಜಯ ಪಾಟೀಲ ಸ್ಪಷ್ಟನೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ “ವಿಶೇಷ ಚೇತನರಿಗೆ ವಿಶೇಷ ಜಾಬ್ ಕಾರ್ಡ್ ವಿತರಣಾ ಅಭಿಯಾನ” ಕಾರ್ಯಕ್ರಮದ ಪ್ರಯುಕ್ತ ದೇಶನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೆಲಸದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ “ವಿಶೇಷ ಚೇತನರಿಗೆ ವಿಶೇಷ ಜಾಬ್ ಕಾರ್ಡ್ ವಿತರಣಾ ಅಭಿಯಾನ” ಕಾರ್ಯಕ್ರಮದ ಪ್ರಯುಕ್ತ ದೇಶನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೆಲಸದ

ಬೆಂಗಳೂರು: ಆರೋಗ್ಯ ಸೌಧದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳೊಂದಿಗೆ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ಸುರಕ್ಷತೆಗಳ ಕುರಿತು ಸಭೆ ನಡೆಸಿದರು. ಅಗ್ನಿಶಾಮಕ ಇಲಾಖೆಯಿಂದ ಸುಲಭವಾಗಿ ಆಸ್ಪತ್ರೆಗಳಿಗೆ NOC ಲಭ್ಯವಾಗುವಂತೆ ಕ್ರಮ ತೆಗೆದುಕೊಳ್ಳುವಂತೆ

ಬಳ್ಳಾರಿ :ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ವಿಭಾ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.ವಿವಿಯ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ತಿಪ್ಪೇರುದ್ರಪ್ಪ. ಜೆ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ ಶುದ್ಧ

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡಬೇಕು – ಶ್ರೀ ಮೋಹನ್ ಗೌಡ ಮಂಗಳೂರು : ಕರ್ನಾಟಕ

ಬೀದರ್: ದಿವಂಗತ ಶ್ರೀ ಪ್ರವೀಣ ಪಗಡಲ ರವರ ಶವವು ದಿ: 25-03-2025 ರಂದು ರಾಜಮಹೇಂದ್ರವರ (ಆಂಧ್ರ ಪ್ರದೇಶ) ಹತ್ತಿರ ಅವರ ಶವವನ್ನು ಪತ್ತೆಯಾಗಿರುತ್ತದೆ, ಸದರಿಯವರ ಮರಣದ ಕುರಿತು ಭಾರತ ದೇಶದ ಎಲ್ಲಾ ಕ್ರೈಸ್ತ ಸಮುದಾಯದವರಲ್ಲಿ

ಕಲಬುರಗಿ/ ಕಾಳಗಿ:ತಾಲೂಕಿನಾದ್ಯಂತ ಗುರುವಾರ ಮಿಂಚಿನ ಸಂಚಾರ ಕೈಗೊಂಡ ವಿಧಾನ ಪರಿಷತ್ ಸದಸ್ಯ ಶಶಿಲ ನಮೋಶಿ ಅವರು, ಸರಕಾರಿ, ಅರೆಸರಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರ ಕುಂದು-ಕೊರತೆಗಳನ್ನಾಲಿಸಿದರು.ಹಳೆ ಪಿಂಚಣಿ, ಮುಂಬಡ್ತಿ,

ಶಿವಮೊಗ್ಗ: ಲೋಕಸಭೆ ಹಾಗು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2025 ಅಂಗೀಕಾರವಾಗುತ್ತಿದ್ದಂತೆ, ಅನಿಯಂತ್ರಿತ ಭೂ ಕಬಳಿಕೆ ಯುಗ ಮುಗಿದಿದೆ. ಹೊಸ ದಿಕ್ಕಿನಲ್ಲಿ ನಡೆಯುತ್ತಿರುವ ನ್ಯಾಯಯುತ ಭಾರತವೊಂದರ ಹಾದಿಯ ಆರಂಭವಾಗಿದೆ. ಖುಷಿಯ ಸಂಗತಿ ಏನಂದರೆ, ಅತೀವ ಸಂಕಷ್ಟ

ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಸಂಬಳ ಪ್ಯಾಕೇಜ್ ಖಾತೆ ಮಾಡಿಸಬೇಕು ; ಉಚಿತವಾಗಿ ವಿಮೆ, ಬ್ಯಾಂಕ್ ವ್ಯವಹಾರ ಸೌಲಭ್ಯ ಪಡೆಯಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು. ಧಾರವಾಡ : ರಾಜ್ಯ ಸರಕಾರಿ ನೌಕರರಿಗೆ ಆಪತ್ಕಾಲದಲ್ಲಿ ಆರ್ಥಿಕವಾಗಿ

ಬಳ್ಳಾರಿ / ಕಂಪ್ಲಿ : ಏಪ್ರಿಲ್ ಕೊನೆತನಕ ಎಲ್ಎಲ್ಸಿ ಕಾಲುವೆಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಿ.ವಿ. ಗೌಡ ಆಗ್ರಹಿಸಿದರು.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು

ಜಾನಪದದಲ್ಲಿದೆ ಸಂಸ್ಕೃತಿ-ಸಂಸ್ಕಾರದ ಸಾರ: ಜಾನಪದ ಬಾಲಾಜಿ ಕೊಪ್ಪಳ: ಇವತ್ತಿಗೂ ಹಲವು ಬುಡಕಟ್ಟು ಜನಾಂಗ, ಗ್ರಾಮೀಣ ಪ್ರದೇಶದಲ್ಲಿ ಜಾನಪದ ಹಿನ್ನೆಲೆಯ ಸಂಪ್ರದಾಯ ಆಚರಣೆಗಳು ಬಳಕೆಯಲ್ಲಿವೆ. ಜಾನಪದದಲ್ಲಿ ಸಂಸ್ಕೃತಿ-ಸಂಸ್ಕಾರದ ಸಾರವಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ
Website Design and Development By ❤ Serverhug Web Solutions