
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909


ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು

ಜೈಪುರ: ಬಿಜೆಪಿಯ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನವನ್ನು ರಾಜಸ್ಥಾನ ವಿಧಾನಸಭೆ ಶುಕ್ರವಾರ ರದ್ದುಪಡಿಸಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊಡಿಸಿದ್ದಾರೆ. ಮೇ 1ರಿಂದ ಕನ್ವರ್ ಲಾಲ್ ಮೀನಾ ಅವರ

ಚಾಮರಾಜನಗರ/ ಹನೂರು :ಆನೆ ಕಂದಕಗಳನ್ನು ನಿರ್ಮಿಸಲು ನೂರಾಎಂಬತ್ತು ಕೋಟಿ ಹಣ ಬಿಡುಗಡೆಯಾಗಿದೆ ಅದರಲ್ಲಿ ಕ್ಷೇತ್ರದಲ್ಲಿ ಸದ್ಬಳಕೆ ಮಾಡಲು ತೀರ್ಮಾನ ಮಾಡಲು ಸೂಚಿಸಿದರು. ಮಾವತ್ತೂರು ಗ್ರಾಮದಲ್ಲಿ ನಡೆದ ಸ್ಥಳ ವೀಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಳಕು

ವಿಜಯನಗರ / ಹೊಸಪೇಟೆ : ಮದುವೆ ಎಂದರೆ ಹಲವರ ಜೀವನದಲ್ಲಿ ಒಂದು ವಿಶೇಷತೆ, ಮದುವೆಗಳು ವಿಚಿತ್ರ ವಿಶೇಷ ಎನಿಸುವಂತೆ ನಡೆದಿದೆ ವಿಮಾನದಲ್ಲಿ, ನಗರದ ವೃತ್ತಗಳಲ್ಲಿ ನಿಂತು, ಐಷಾರಾಮಿ ಹೋಟೆಲ್ಗಳಲ್ಲಿ, ದೂರದ ದೇವಸ್ಥಾನಗಳಲ್ಲಿ , ಅಷ್ಟೇ

ವಿಜಯಪುರ/ ಇಂಡಿ : ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ವರ್ಷವಾಯಿತು, ಚುನಾವಣೆಗೂ ಮುಂಚೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆಯೇ? ಬಡಜನರಿಗೆ, ಸಾಮಾನ್ಯ ಜನರಿಗೆ ಅಚ್ಛೇ ದಿನಗಳು ಬಂದಿವೆಯೇ’ ಎಂಬುದನ್ನು ಬಿಜೆಪಿ ಮುಖಂಡರು ಮೊದಲು

ಬಳ್ಳಾರಿ / ಕಂಪ್ಲಿ : ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ ಎಂಬ ಕೇಂದ್ರ ಸರ್ಕಾರದ ವಿಶಿಷ್ಟ ಕಾರ್ಯಕ್ರಮಕ್ಕೆ ಪುರಸಬೆ ಅಧ್ಯಕ್ಷ ಬಿ. ಪ್ರಸಾದ ಶುಕ್ರವಾರ ನಗರ ಭಾಗದ ಸೋಮಪ್ಪ ಕೆರೆ ಆವರಣದಲ್ಲಿ ಚಾಲನೆ

ಬೆಂಗಳೂರು ದಕ್ಷಿಣ ಜಿಲ್ಲೆ / ರಾಮನಗರ : ಶೋಲೆ ಸಿನಿಮಾದ ಕಥಾವಸ್ತು ರಾಮಗಢ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ತೆರೆದುಕೊಂಡಿದ್ದರೂ, ಅದರ ನಿಜವಾದ ಮ್ಯಾಜಿಕ್ ನಡೆದಿದ್ದೇ ರಾಮನಗರದಲ್ಲಿ. ರಾಮನಗರದ ರಮಣೀಯ ಸೌಂದರ್ಯವನ್ನು ಶೋಲೆ ಸಿನಿಮಾದಲ್ಲಿ ಪ್ರತಿಬಿಂಬಿಸಲಾಗಿತ್ತು.

ಚಾಮರಾಜನಗರ/ ಹನೂರು : ತಾಲೂಕಿನ ಒಡೆಯರಪಾಳ್ಯ ಗ್ರಾಮವೇ ಒಂದು ಸುಂದರ ರಮಣೀಯವಾದ ಪ್ರೇಕ್ಷಣೀಯ ಸ್ಥಳ ಹಾಗೂ ಮಲೆನಾಡಿನಂತಿದೆ ಇಲ್ಲಿ ಇಂತಹ ಸಂಘಟನೆಯನ್ನು ಮಾಡಿರುವುದು ಬಹಳ ಸಂತೋಷವಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.ಹನೂರು ತಾಲ್ಲೂಕಿನ

ಬಳ್ಳಾರಿ: ರಾಜ್ಯ ಸರ್ಕಾರವು 2025–26ನೇ ಶೈಕ್ಷಣಿಕ ಸಾಲಿನಲ್ಲಿ ಮೇ 29ರಿಂದ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದ್ದು, ಅದಕ್ಕೆ ಪೂರಕವಾಗಿ ಭರದ ಸಿದ್ಧತೆಗಳು ಶುರುವಾಗಿವೆ. ಕರ್ನಾಟಕ ಪಠ್ಯಪುಸ್ತಕ ಸಂಘವು ಬಳ್ಳಾರಿ ಜಿಲ್ಲೆಗೆ ಈಗಾಗಲೇ ಶೇ 57.51ರಷ್ಟು ಪಠ್ಯ
Website Design and Development By ❤ Serverhug Web Solutions