
ಸರ್ಕಾರಿ ಕಚೇರಿ ಕಾರ್ಯಾವಧಿ ಬದಲು
ಬಳ್ಳಾರಿ :ಸರ್ಕಾರಿ ಆದೇಶದಂತೆ 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಬೆಳಗಾವಿ ಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲ್ಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಪ್ರಸ್ತುತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ :ಸರ್ಕಾರಿ ಆದೇಶದಂತೆ 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಬೆಳಗಾವಿ ಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲ್ಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಪ್ರಸ್ತುತ

ಬಳ್ಳಾರಿ / ಕಂಪ್ಲಿ : ತುಂತುರು ಮಳೆ ಭೂಮಿಗೆ ಮುತ್ತಿಕ್ಕಿತರಲು ಮಣ್ಣಿನ ಸುವಾಸನೆ ಮೂಗಿಗೆಬಡಿಯುತ್ತಿರಲು ಮೊದಮೊದಲ ಮಳೆ ಕಾಣಲೆಷ್ಟು ಸುಂದರ ಶುಭವಾಗಲಿ ನಿಮಗೆ ಇವತ್ತಿನ ಗುರುವಾರ ಹೌದು ಈ ಕವನದಂತೆ ಕಂಪ್ಲಿ ನಗರ ಸೇರಿದಂತೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸೋಮವಾರ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು. ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ

ವಿಜಯಪುರ :ಆಲಮೇಲ ಪಟ್ಟಣದ ಪ್ರತಿಭಾವಂತ ತನ್ನ ವೃತ್ತಿಯ ಮೂಲಕ ಉನ್ನತ ಮಟ್ಟದ ಹೆಸರು ಮಾಡಿರುವ ಶ್ರೀ ಶರಣಬಸು ಕೊಳಾರಿ ಅವರಿಗೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಸಹಾಯಕ ಕಮಾಂಡೆಂಟ್ ಆಗಿ ಕಾರ್ಯ ನಿರ್ವಹಿಸಿದ್ದಕ್ಕೆ ಮುಖ್ಯಮಂತ್ರಿಗಳಿಂದ

ಬೆಳಗಾವಿ :ಗ್ರಾಮೀಣ ಬಡ ಕುಟುಂಬಗಳ ಮಹತ್ವಾಕಾಂಕ್ಷಿ ಯೋಜನೆಯಾದ ಮನರೇಗಾ ಯೋಜನೆಯು ದುಡಿಯುವ ಕೈಗಳಿಗೆ ಕೆಲಸವನ್ನು ಕಳೆದ 25 ವರ್ಷಗಳಿಂದ ನೀಡುತ್ತಾ ಬಂದಿದೆ. ಪ್ರತಿ ಅರ್ಹ ಕುಟುಂಬಕ್ಕೆ ಒಂದು ಜಾಬ್ ಕಾರ್ಡ್ ದಿಂದ 100 ದಿವಸ

ಶಿವಮೊಗ್ಗ: ಇಂದು ಬೆಳಿಗ್ಗೆ ಪಿಎನ್ಟಿ ಕಾಲೋನಿಯ ಹಳೆ ರೈಲ್ವೆ ಗೇಟ್ ಬಳಿ ಹಸುಗಳ ಮಾರಣಾಂತಿಕ ಸಾವಿಗೆ ಕಾರಣವಾದ ಸ್ಥಳಕ್ಕೆ ಮಹಾನಗರ ಪಾಲಿಕೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಶಿವಮೊಗ್ಗ ಶಾಸಕ ಶ್ರೀ ಚನ್ನಬಸಪ್ಪರವರು ಭೇಟಿ

ಬಳ್ಳಾರಿ :ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಗರ್ಭಿಣಿ ಮಹಿಳೆಯರು ಮಧ್ಯಾಹ್ನ ಅವಧಿಯಲ್ಲಿ ಮನೆಯಿಂದ ಹೊರಗಡೆ ಓಡಾಡಬಾರದು, ಹೆಚ್ಚಾಗಿ ನೀರು ಕುಡಿಯಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಬೀದರ್/ ಬಸವಕಲ್ಯಾಣ: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ನೀಡಲಾಗುವ ಮುಖ್ಯಮಂತ್ರಿಗಳ ಪದಕಕ್ಕೆ ತಾಲೂಕಿನ ಮುಡಬಿ ಪೊಲೀಸ್ ಠಾಣೆಯ ಪಿಎಸ್ಐ ಜಯಶ್ರೀ ಹೊಡಲ್ ಅವರು ಭಾಜನರಾಗಿದ್ದಾರೆ.ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹೊಡಲ್ ಗ್ರಾಮದವರಾದ ಇವರು 2016ರ

ಬೀದರ್/ ಬಸವಕಲ್ಯಾಣ: ಶ್ರೀ ಜಗದ್ಗುರು ಘನಲಿಂಗ ರುದ್ರಮನಿ ಶಿವಾಚಾರ್ಯ ಗವಿಮಠದಿಂದ ಕೊಡಮಾಡುವ 2025 ರ ” ಅಭಿನವ ಘನಲಿಂಗ ಶ್ರೀ ” ಪ್ರಶಸ್ತಿ ಗೆ ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರಾದ ಶ್ರೀ ಬಸವರಾಜ ರಾಮಲಿಂಗಯ್ಯಾ
೧.ಮುಖವಾಡದಈ ಜನರ ವೇಷವು,ಇನ್ನೆಷ್ಟು ದಿನ?!೨.ಸಸ್ಯ ಕೋಟಿಯಸಾಲು ಮರದ ಅವ್ವ,ಜಗದ ಅಕ್ಕ.೩.ಆಶ್ವಾಸನೆಯಪ್ರತಿರೂಪವೇ ಇವ,ರಾಜಕಾರಣಿ!.೪.ರವಿ ಕಾಣದ್ದುಕಾಣುವನೀತ ಕವಿ,ಜಗ ವೈಚಿತ್ರ್ಯ!೫.ಸತಿ ಸುತರುಬಾಳ ಪಯಣಿಗರು,ಸಂಸಾರ ನೌಕೆ!.
Website Design and Development By ❤ Serverhug Web Solutions