
ಏಕೆ ಎಂಬ ಪ್ರಶ್ನೆ… ಬದುಕನ್ನು ಬದಲಾಯಿಸಬಹುದು
ಎಷ್ಟೋ ಬಾರಿ ಬದುಕಿನಲ್ಲಿ ನಾವು ಹೊಂದಿರುವ ಗುರಿಯ ಕುರಿತು ನಮಗೆ ಅರಿವೇ ಇರುವುದಿಲ್ಲ. ಅಥವಾ ಆ ಗುರಿಯನ್ನು ಹೊಂದಲು ಬೇಕಾದ ಅವಶ್ಯಕ ಮಾಹಿತಿ ಇರುವುದಿಲ್ಲ, ಇನ್ನೂ ಹೇಳಬೇಕೆಂದರೆ ನಮ್ಮ ಬದುಕಿಗೆ ಒಂದು ಗುರಿ ಇದ್ದೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಎಷ್ಟೋ ಬಾರಿ ಬದುಕಿನಲ್ಲಿ ನಾವು ಹೊಂದಿರುವ ಗುರಿಯ ಕುರಿತು ನಮಗೆ ಅರಿವೇ ಇರುವುದಿಲ್ಲ. ಅಥವಾ ಆ ಗುರಿಯನ್ನು ಹೊಂದಲು ಬೇಕಾದ ಅವಶ್ಯಕ ಮಾಹಿತಿ ಇರುವುದಿಲ್ಲ, ಇನ್ನೂ ಹೇಳಬೇಕೆಂದರೆ ನಮ್ಮ ಬದುಕಿಗೆ ಒಂದು ಗುರಿ ಇದ್ದೇ

ನಮ್ಮ ರೈತನಿಗೆ ಹೆಣ್ಣು ಕೊಡಿ,ದುಡಿಯುವ ಕೈಗೆ ಹೆಗಲು ಕೊಡಿ,ಅನ್ನದಾತನನ್ನ ಮರೆಯಬೇಡಿ,ಬಾಳು ಬೆಳಗಲು ಅವಕಾಶ ಕೊಡಿ, ಅಂಜದಿರಿ ಅಳುಕದಿರಿಹೆಚ್ಚು ಯೋಚಿಸದಿರಿ,ಸಿಟಿಯವರಿಗಿಂತ ಹೆಚ್ಚು ಗಳಿಸ್ತಾರ್ರಿ,ಸಿಟಿ ಸೌಲಭ್ಯ ಅಲ್ಲೂ ಐತೆರಿ,ಶುದ್ಧ ಹಸಿರು ಉಸಿರು ಸಿಗುತೈತೆರಿ. ಪಂಚೆ ಟವಲ್ ಹಾಕಿದಾಕ್ಷಣ

ಬಾಗಲಕೋಟೆ: ಸಜ್ಜನ, ಪ್ರಾಮಾಣಿಕ, ಪರೋಪಕಾರದ ದೂರದೃಷ್ಟಿ ಇರುವಂತಹ ಮಾಜಿ ಸಚಿವ ಎಸ್.ಆರ್.ಪಾಟೀಲ ಸಾವಿರಾರು ಕುಟುಂಬಗಳಿಗೆ ಊಟ,ಆಶ್ರಯ ನೀಡಿದಂತವರು, ಕಲಾವಿದರನ್ನು ಪ್ರೊತ್ಸಾಹಿಸುವಲ್ಲಿಯೂ ತಮ್ಮ ಹೃದಯ ವೈಶಾಲ್ಯತೆ ತೋರಿದವರು ಎಂದು ರಂಗಭೂಮಿ ಕಲಾವಿದ, ನಿರ್ದೇಶಕ ಯಶವಂತ ಸರದೇಶಪಾಂಡೆ

ಬಾಗಲಕೋಟೆ/ ಹುನಗುಂದ: ಪಟ್ಟಣಕ್ಕೆ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭೇಟಿ ನೀಡಿದರು. ಸಾಹಿತ್ಯ ಹಾಗೂ ಶಿಕ್ಷಕ ಸಂಘಟನೆಯ ಪ್ರಮುಖರು ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ

ಕೊಪ್ಪಳ: ತಾಲೂಕಿನ ಭಾಗ್ಯನಗರದ ರಸ್ತೆಗಳು ಹದೆಗೆಟ್ಟು ಹಳ್ಳ ಹಿಡಿದಿವೆ, ಮಳೆಯಿಂದ ರಸ್ತೆಗಳು ತಗ್ಗು ಗುಂಡಿಗಳಿಂದ ಕೆರೆಗಳಂತೆ ನಿರ್ಮಾಣವಾಗಿವೆ ಮತ್ತು ಕೃಷಿ ಹೊಂಡಗಳಾಗಿ ರಾರಾಜಿಸುತ್ತಿವೆ ಇದರಿಂದ ದ್ವಿ ಚಕ್ರ ವಾಹನ ಸವಾರರು, ಪಾದಚಾರಿಗಳಿಗೆ ,ಆಟೋ ಚಾಲಕರಿಗೆ,

ಬೆಂಗಳೂರು : ವೃಷಭಾವತಿ ಹೆಸರಿನಲ್ಲಿ ಗ್ರಾಮೀಣ ಭಾಗದ ಕೆರೆಗಳಿಗೆ ಕೊಳಚೆ ನೀರು ಹರಿಸದೆ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು:ಈ ಪರಿಸರ ವಿರೋಧಿ ಯೋಜನೆಯ ಕುರಿತು ಸಾಮಾಜಿಕ ಹೋರಾಟಗಾರ ಮತ್ತು ಗೊಲ್ಲಹಳ್ಳಿ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ

ಬಾಗಲಕೋಟೆ- ಎಲ್ಲಾ ಸಾಹಿತ್ಯಕ್ಕೂ ಮೂಲ ಆಸರೆಯಾಗಿ ಜಾತಿ, ಮಥ, ಪಂಥಗಳನ್ನು ಮೀರಿ ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವ ಸಾಹಿತ್ಯ ಯಾವುದಾರೂ ಇದ್ದರೆ ಅದುವೇ ಜಾನಪದ ಸಾಹಿತ್ಯ. ಅದು ತನ್ನದೇಯಾದ ಬಹು ದೊಡ್ಡದಾದ ಕೊಡುಗೆಯನ್ನು ನಾಡಿಗೆ ನೀಡುತ್ತಿದೆ

ವಿಜಯನಗರ ಜಿಲ್ಲೆ ಕೊಟ್ಟೂರು : ಜಗತ್ತು ಭಯೋತ್ಪಾನೆಯಿಂದ ಸಾಕಷ್ಟು ಸಂಕಷ್ಟವನ್ನು ಅನುಭವಿಸುತ್ತಿದೆ. ನಿರಪರಾಧಿ ವ್ಯಕ್ತಿಗಳು ಜೀವಕಳೆದುಕೊಂಡು ಅವರ ಕುಟುಂಬಗಳು ತೊಂದರೆಯನ್ನು ಅನುಭವಿಸುತ್ತಿವೆ. ಇಂತಹ ದುಷ್ಟ ಶಕ್ತಿಗಳ ವಿರುದ್ಧ ಪ್ರತಿಯೊಬ್ಬ ನಾಗರೀಕರು ಹೋರಾಡಬೇಕಾಗಿದೆ. ಇತ್ತೀಚೆಗೆ ಅಂದರೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ವಿವಿಧೆಡೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೃಷಿ ಚಟುವಟಿಕೆಗಳು ಗರಿಗೆದರಿದರೆ ಮತ್ತೊಂದೆಡೆ ಮಳೆಯ ಅವಾಂತರಕ್ಕೆ ಜನರು ತೊಂದರೆ ಅನುಭವಿಸುವಂತಾಯಿತು.ತಾಲೂಕಿನದ್ಯಾಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯ ಹೊಸ ಮುಖ್ಯಸ್ಥರಾಗಿ 1993ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಎಂ. ಎ. ಸಲೀಂ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್)
Website Design and Development By ❤ Serverhug Web Solutions