
ಕಂಪ್ಲಿಯಲ್ಲಿ ಸಂಭ್ರಮದ ಈದ್-ಉಲ್-ಫಿತ್ರ್ ಆಚರಣೆ
ಬಳ್ಳಾರಿ / ಕಂಪ್ಲಿ : ನಗರದಲ್ಲಿ ಸೋಮವಾರ ಈದ್ – ಉಲ್ – ಫಿತ್ರ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಿಸಿದರು.ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ ಭಕ್ತಿ ದಾನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ನಗರದಲ್ಲಿ ಸೋಮವಾರ ಈದ್ – ಉಲ್ – ಫಿತ್ರ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಿಸಿದರು.ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ ಭಕ್ತಿ ದಾನ

ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಚಾಂದ್ರಮಾನ ಯುಗಾದಿಯ ಪ್ರಯುಕ್ತ ವಿಶ್ವಾವಸು ನಾಮ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಹಾಗೂ ಎಂಟನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು ಹಾಗೂ
ಅವಳನ್ನು ಹುಡುಕುತ್ತಿದ್ದೇನೆಆದರವಳು ಸಿಗುತ್ತಿಲ್ಲ,ಆದರೂ ಅವಳ ಹುಡುಕಾಟ ನಿಂತಿಲ್ಲ,ಅವಳು ? ಯಾರೆಂದು ತಿಳಿದಿದ್ದೀರಿ?ನೀವಂದುಕೊಂಡಂತೆ,ಅವಳಲ್ಲ,ನನ್ನ ಹುಡುಗಿ, ! ನನ್ನ ಪ್ರೀತಿಯ ಕವಿತೆ,ಅವಳನ್ನು ಹುಡುಕುತ್ತಲೇ ಇದ್ದೇನೆ!

ರಾಯಚೂರು/ ಸಿಂಧನೂರು: ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಏಪ್ರಿಲ್ ಪೂಲ್ ಬದಲಿಗೆ ಏಪ್ರಿಲ್ ಕೂಲ್ ಆಚರಣೆ ಮೂಲಕ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಉದ್ಘಾಟನೆ ಕಾರ್ಯಕ್ರಮವನ್ನು ವನಸಿರಿ ಫೌಂಡೇಷನ್ (ರಿ.)ರಾಜ್ಯ ಘಟಕ ರಾಯಚೂರು ವತಿಯಿಂದ

ಗುರುಮಠಕಲ್/ನಜರಾಪುರ: ಗುರುಮಠಕಲ್ ನಗರದಿಂದ ಕೇವಲ 6 ಕಿ. ಮಿ ದೂರದಲ್ಲಿರುವ ನಜರಾಪುರ ಪ್ರಕೃತಿಯ ರಮಣೀಯ ಪ್ರೇಕ್ಷಣಿಯ ಸ್ಥಳಗಳನ್ನು ಹೊಂದಿದ್ದು, ದಬ್ ದಬಿ ಜಲಪಾತ ಮತ್ತು ಹಳ್ಳದ ಪಕ್ಕದಲ್ಲಿರುವ ಶ್ರೀ ಚನ್ನಕೇಶ್ವರ ದೇವಸ್ಥಾನಕ್ಕೆ ಹೆಸರುವಾಸಿ, ಶ್ರೀ

ದುರಿತ ಕರ್ಮವನೊಲ್ಲದಿರು ಪುಣ್ಯವನೆ ಮಾಡು ಕೊಪ್ಪಳ/ ಯಲಬುರ್ಗಾ : ಧರ್ಮದ ಕಾರ್ಯದಲ್ಲಿ ಪ್ರತಿನಿತ್ಯ ತೊಡಗಿದಾಗ ಜೀವನದಲ್ಲಿ ಪುಣ್ಯದ ಫಲ ದೊರೆಯಲು ಸಾಧ್ಯ ಎಂದು ಶಿಕ್ಷಕ ಸಕ್ರಪ್ಪ ಕುಟ್ರು ಅವರು ದುರಿತ ಕರ್ಮವನೊಲ್ಲದಿರು ಪುಣ್ಯವನೆ ಮಾಡು

ಪುರಂದರ ದಾಸರ ಕೃತಿಗಳಲ್ಲಿ ನವರಸ ಝೇಂಕಾರ‘ದಾಸರೆಂದರೆ ಪುರಂದರ ದಾಸರಯ್ಯ’ ಎಂಬ ಸುವಿಖ್ಯಾತಿ ಪಡೆದ ದಾಸಶ್ರೇಷ್ಠ ಪುರಂದರ ದಾಸರು ಸುಮಾರು ಐದು ಲಕ್ಷದವರೆಗೂ ಕೀರ್ತನೆಗಳನ್ನು ರಚಿಸಿದ್ದು, ‘ಆಡು ಮುಟ್ಟದ ಸೊಪ್ಪಿಲ್ಲ’ ಎನ್ನುವಂತೆ ಅವರು ರಚಿಸಿದೇ ಇರುವ

ಬೆಂಗಳೂರು: ಇನ್ನು ಮುಂದೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದಗಳು ಭಕ್ತರ ಮನೆ ಬಾಗಿಲಿಗೆ ಬರಲಿದೆ. ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ ʼಎʼ ಮತ್ತು ʼಬಿʼ ದರ್ಜೆಯ 390 ದೇವಾಲಯಗಳಿವೆ.

ಕಲಬುರ್ಗಿ ಜಿಲ್ಲೆ ಕಾಳಗಿ ತಾಲೂಕಿನ ಹೊಸಳ್ಳಿ ( ಎಚ್.) ಕ್ರಾಸ್ ದಿ ll ಶ್ರೀಮತಿ ಶ್ರೀದೇವಿ ಈ ಸ್ಮರಣಾರ್ಥ ಶಿಕ್ಷಣ ಮತ್ತು ಸಾಮಾಜಿಕ ಟ್ರಸ್ಟ್ (ರಿ.) ಮರಪಳ್ಳಿ ಸಂಚಾಲಿತ ಜ್ಞಾನ ಕಾರಂಜಿ ಪೂರ್ವ ಪ್ರಾಥಮಿಕ
Website Design and Development By ❤ Serverhug Web Solutions