
ಕರ್ನಾಟಕ ಮುಸ್ಲಿಂ ಸಂಘದ ಕಂಪ್ಲಿ ತಾಲೂಕಿನ ಅಧ್ಯಕ್ಷ ಎನ್. ಯೂನಸ್ ನಿಧನ
ಬಳ್ಳಾರಿ / ಕಂಪ್ಲಿ : ಕರ್ನಾಟಕ ಮುಸ್ಲಿಂ ಸಂಘದ ಕಂಪ್ಲಿ ತಾಲೂಕಿನ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಎನ್. ಯೂನಸ್ (56) ಹೃದಯಘಾತದಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ.ಇವರ ಅಂತ್ಯಸಂಸ್ಕಾರವನ್ನು ಇಂದು ಸೋಮವಾರ 19
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಕರ್ನಾಟಕ ಮುಸ್ಲಿಂ ಸಂಘದ ಕಂಪ್ಲಿ ತಾಲೂಕಿನ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಎನ್. ಯೂನಸ್ (56) ಹೃದಯಘಾತದಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ.ಇವರ ಅಂತ್ಯಸಂಸ್ಕಾರವನ್ನು ಇಂದು ಸೋಮವಾರ 19

‘ಸನಾತನ ರಾಷ್ಟ್ರ’ಕ್ಕಾಗಿ ‘ರಾಮರಾಜ್ಯ ಸಂಕಲ್ಪ ಜಪಯಜ್ಞ’ದ ಮೂಲಕ ಒಂದು ಕೋಟಿ ರಾಮ ನಾಮ ಜಪ ! ಜಪಯಜ್ಞದಲ್ಲಿ ಕರ್ನಾಟಕದ 5 ಸಾವಿರಕ್ಕೂ ಅಧಿಕ ಸಾಧಕರು ಮತ್ತು ಧರ್ಮಪ್ರೇಮಿ ಹಿಂದೂಗಳ ಸಹಭಾಗ ! ಗೋವಾ –

ಬಾಗಲಕೋಟೆ/ ಹುನಗುoದ: ಬಿಜಾಪುರ ಇಂಟಿಗ್ರೆಟೆಡ್ ರೂರಲ್ ಡೆವ್ಹಲಪ್ಮೆಂಟ್ ಸೊಸಾಯಟಿ (ಬರ್ಡ್ಸ) ಹುನಗುಂದ ಹಾಗೂ ಎಕ್ಸಿಲೋ ಫಿನ್ಸರ್ವ ಪ್ರೈವೇಟ್ ಲಿಮಿಟೆಡ್ ಬಾಂಬೆ ಇವುಗಳ ಸಂಯುಕ್ತಾಶ್ರಯದಲ್ಲಿ ಬಾಗಲಕೋಟೆ, ಹುನಗುಂದ ಹಾಗೂ ಇಲಕಲ್ ತಾಲೂಕಿನ ವಾಕ್ , ಶ್ರವಣ

“ವಚನಸಾಹಿತ್ಯವೆಂಬ ದೋಣಿಗೆ ಬಸವಣ್ಣನೆ ಅಂಬಿಗ, ನಾವೆಲ್ಲಾ ಪ್ರಯಾಣಿಕರಾಗೋಣ, ಸನ್ಮಾರ್ಗದ ದಾರಿಯಲ್ಲಿ ವಿಶ್ವಮಾನವ ದಡ ಸೇರೋಣ”. ಶ್ರೀ ಬಸವೇಶ್ವರ (ಬಸವಣ್ಣ) ಅವರ ವಚನಗಳ ಇತಿಹಾಸವು 12ನೇ ಶತಮಾನದ ಕರ್ನಾಟಕದ ಶರಣ ಚಳುವಳಿಯೊಂದಿಗೆ ನಿಕಟವಾಗಿ ಸಂಬಂಧಿಸಿದೆ. ಈ

ಪ್ರಸ್ತುತ ದಿನಮಾನಗಳಲ್ಲಿ ಬಹುತೇಕ ಜನರು ಆರೋಗ್ಯದ ಒಂದಿಲ್ಲೊಂದು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನ ಮಕ್ಕಳು ಕೂಡಾ ಮಧುಮೇಹ, ಬೊಜ್ಜು, ಒತ್ತಡದ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಕಾರಣ ಬಹಳ ಸ್ಪಷ್ಟ ಮತ್ತು ಸರಳವಾಗಿದೆ. ಅತ್ಯಂತ ಕಡಿಮೆ

ಗ್ರಾಹಕರ ಸಂಕಷ್ಟಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ ಒಂದು ವಿಧಿ ಬದ್ದವಾದ ಕಟಕಟೆಯೊಳಗೆ ತರುವ ನ್ಯಾಯದಾನ ವಿಭಾಗವೆಂದೇ ಪರಿಗಣಿಸಲ್ಪಟ್ಟಿರುವ ಗ್ರಾಹಕ ನ್ಯಾಯಾಲಯವು ಅತ್ಯಂತ ಸರಳ, ಮಿತವ್ಯಯ ಮತ್ತು ಬಡವರಿಗೆ ಯೋಗ್ಯವಾಗಿರುವ ತಾರತಮ್ಯ ರಹಿತವಾದ ವೇದಿಕೆಯಾಗಿದೆ. ಬಡವ-ಬಲ್ಲಿದರೆಂಬ

ಕಲಬುರಗಿ :ಕೆಂಬಾಳೆ ಖ್ಯಾತಿಯ ಕಮಲಾಪುರದ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು ನಮ್ಮೆಲ್ಲರಿಗೂ ಸಂತಸ ತಂದಿದೆ, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭೆಗೆ ಕೊರತೆ ಇಲ್ಲ ಎಂಬುದನ್ನು ಈ ಮೂಲಕ ಸಾರಿ ಹೇಳಿದ್ದಾರೆ.ಈಗಿನಿಂದಲೇ ಐಎಎಸ್ ಮತ್ತು

ತೆಲಂಗಾಣದ : ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಚಾರ್ಮಿನಾರ್ (CharMinar) ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ

ಬಳ್ಳಾರಿ / ಕಂಪ್ಲಿ : ಬಡವರ, ಶೋಷಿತರ ಪರವಾಗಿ ಪ್ರೋ.ಬಿ.ಕೃಷ್ಣಪ್ಪ ಅವರು ಸಂಘಟನೆ ಕಟ್ಟಿದ್ದು, ಈ ಸಂಘಟನೆಯ ಏಳಿಗೆಗೆ ಹೊಸ ಸಮಿತಿಯ ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ.ಕೃಷ್ಣಪ್ಪ

ಜನಪದ ಸಮಾಜ, ಗ್ರಾಮೀಣ ಸಮಾಜ, ಇದು ನಗರದಿಂದ ಭಿನ್ನವಾದುದು, ಜನಪದ ಜೀವನ ನಿರಕ್ಷರಸ್ಥ ಸಮಾಜದ ಜೀವನ, ಅಕ್ಷರಸ್ಥ ಆಧುನಿಕ ಸಮಾಜದಿಂದ ಬೇರೆಯಾದುದು. ಇದೇ ಕಾರಣಗಳಿಂದ ಜನಪದ ಸಾಹಿತ್ಯ , ಸಾಮಾನ್ಯ ಅರ್ಥದ ಸಾಹಿತ್ಯದಿಂದ ಉದ್ದೇಶ,
Website Design and Development By ❤ Serverhug Web Solutions