
ಕ್ಯಾಂಡೆಲ್ ಬೆಳಗುವ ಮೂಲಕ ಶ್ರದ್ದಾಂಜಲಿ
ಶಿವಮೊಗ್ಗ: ಕನ್ನಡಿಗರ ಆಟೋ ಚಾಲಕರ ಸಂಘ ನೊಂದಣಿ ಇವರ ವತಿಯಿಂದ ದಿನಾಂಕ 22. 4. 2025 ರಂದು ಕಾಶ್ಮೀರದ ಪೆಹಲ್ಗಾವ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಮೃತಪಟ್ಟ ಶಿವಮೊಗ್ಗದ ದಿವಂಗತ ಶ್ರೀ ಮಂಜುನಾಥ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಿವಮೊಗ್ಗ: ಕನ್ನಡಿಗರ ಆಟೋ ಚಾಲಕರ ಸಂಘ ನೊಂದಣಿ ಇವರ ವತಿಯಿಂದ ದಿನಾಂಕ 22. 4. 2025 ರಂದು ಕಾಶ್ಮೀರದ ಪೆಹಲ್ಗಾವ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಮೃತಪಟ್ಟ ಶಿವಮೊಗ್ಗದ ದಿವಂಗತ ಶ್ರೀ ಮಂಜುನಾಥ
ರಾಯಚೂರು ಜಿಲ್ಲೆಯ ಸಿಂಧನೂರಿನ 3ನೇ ಮೈಲ್ಕ್ಯಾಂಪ್ ಕರಿಬಸವ ನಗರದ ಶ್ರೀ ರಂಭಾಪುರಿ ಖಾಸಾ ಶಾಖಾಮಠದಲ್ಲಿ ವನಸಿರಿ ಫೌಂಡೇಷನ್, ಜಂಗಮ ಕ್ಷೇಮಾಭಿವೃದ್ಧಿ ಸಂಘ ಹಾಗೂ ಚತುರ್ವೇದ ಪುರೋಹಿತ ಬಳಗದ ವತಿಯಿಂದ ಶ್ರೀ ಷ.ಬ್ರ.ಸೋಮನಾಥ ಶಿವಾಚಾರ್ಯರರ ಆಶೀರ್ವಾದದೊಂದಿಗೆ
ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ಇಂದು ಸಂಜೆ 4 ಗಂಟೆಗೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ಶಿರಾ ಮತ್ತು ಹಿರಿಯೂರು ಮಾರ್ಗದ ಶಿರಾ ಮಾರುಕಟ್ಟೆ ರಸ್ತೆ ತಾಲ್ಲೂಕು ಪಂಚಾಯಿ ರಸ್ತೆಯಿಂದ ಶಿರಾ ಮಾರುಕಟ್ಟೆ ಕರ್ನಾಟಕ
ಚಾಮರಾಜನಗರ/ ಗುಂಡ್ಲುಪೇಟೆ :ಕರ್ನಾಟಕ ಕಾವಲು ಪಡೆಯ ವತಿಯಿಂದ ಸಿಹಿ ವಿತರಿಸುವ ಮೂಲಕ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಪೌರ ಕಾರ್ಮಿಕರಾದ ಮುತ್ತಮ್ಮ ರವರಿಗೆ ಸನ್ಮಾನಿಸಿ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕೊಟ್ಟ ಗ್ರಾಮದಲ್ಲಿ ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾll ಪದವಿ ಪಡೆದ ಕೊಟ್ಟ ಶಂಕರ್ ಮಾತನಾಡಿ ಬುದ್ಧ, ಬಸವಣ್ಣ, ಟಿಪ್ಪು
ಬಳ್ಳಾರಿ / ಸಂಡೂರ :ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಡೂರ ತಾಲೂಕುನ ನಾರಾಯಣಪುರ ಗ್ರಾಮದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತಿ ಮತ್ತು ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್
ಬೆಂಗಳೂರು : ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು ನಾಳೆ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ. SSLC ಪರೀಕ್ಷೆ ಅನ್ನೋದು ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು. ರಾಜ್ಯದ 8 ಲಕ್ಷಕ್ಕೂ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಉಜ್ಜಿನಿ ಸರ್ಕಲ್ ಬಳಿ ಇರುವ ಕೊಟ್ಟೂರು ತಾಲೂಕು ಕಟ್ಟಡ ಕಾರ್ಮಿಕರ ಸಂಘ ಕಛೇರಿಯಲ್ಲಿ ಕಾರ್ಮಿಕರು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ಭಾವ ಚಿತ್ರಕ್ಕೆ ಹಾಗೂ ಕಾರ್ಮಿಕರು ದಿನ ನಿತ್ಯ
ದಿನವನ್ನು ಮೇ 1 ರಂದೇ ಆಚರಿಸುವಶ್ರಮಿಕ ವರ್ಗವನ್ನು ಗುರುತಿಸುವ ಹಾಗೂ ಗೌರವಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಬಂತು, ಇದರ
ಶ್ರಮಿಕರಿದ್ದರೇನೇ ಶ್ರೀಮಂತರುಶ್ರಮವಹಿಸಿ ದುಡಿವವರೆ ಕಾರ್ಮಿಕರುಕೆಲಸದಲಿ ಮೇಲುಕೀಳೆಂಬ ಭಾವವಿಲ್ಲದುಡಿಯದಿರೆ ಹಸಿದ್ಹೊಟ್ಟೆಗೆ ಅನ್ನವಿಲ್ಲ ಮಳೆಗಾಳಿ ಎನದೇ ಉತ್ತು ಬಿತ್ತುವನು ರೈತಜಗದ ಜನರಿಗವನೆ ನಿಜದಿ ಅನ್ನದಾತತನಗಾಗದೆಂದು ಹಿಂದೆ ಸರಿದರೆ ಅವತರುವುದೆಲ್ಲಿಂದ ಹೇಳಿ ಹಿಡಿ ಅನ್ನವ? ಹೊತ್ತು ಸಿಮೆಂಟು ಮರಳು
Website Design and Development By ❤ Serverhug Web Solutions