
ರಂಜಾನ್-ಯುಗಾದಿಯ ಐಕ್ಯತೆ..!!
ಈ ಹಬ್ಬಗಳು ಈ ವರ್ಷದಿ ಒಂದಾಗಿಒಗ್ಗೂಡಿ ಬಂದು ಹೇಳುತ್ತಿವೆ ನಮಗಾಗಿಭಾವೈಕ್ಯತೆಯ ಬದುಕಿಗೆ ಫಲಪ್ರದವಾಗಿಬದುಕಿರಿ ಜಾತಿ ಎಂಬುದರ ಹೊರತಾಗಿ..!! ಯುಗಾದಿ-ರಂಜಾನ್ ಹಬ್ಬಗಳ ರೀತಿಹೀಗೆಯೇ ಒಂದಾಗೋಣ ಎಂಬ ನೀತಿಸಾಬೀತು ಮಾಡಿದೆ ನೋಡು ಪ್ರಕೃತಿಸಾಕಿನ್ನು ಜಾತಿಯ ಕುರುಡು ಪ್ರೀತಿ..!!
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಈ ಹಬ್ಬಗಳು ಈ ವರ್ಷದಿ ಒಂದಾಗಿಒಗ್ಗೂಡಿ ಬಂದು ಹೇಳುತ್ತಿವೆ ನಮಗಾಗಿಭಾವೈಕ್ಯತೆಯ ಬದುಕಿಗೆ ಫಲಪ್ರದವಾಗಿಬದುಕಿರಿ ಜಾತಿ ಎಂಬುದರ ಹೊರತಾಗಿ..!! ಯುಗಾದಿ-ರಂಜಾನ್ ಹಬ್ಬಗಳ ರೀತಿಹೀಗೆಯೇ ಒಂದಾಗೋಣ ಎಂಬ ನೀತಿಸಾಬೀತು ಮಾಡಿದೆ ನೋಡು ಪ್ರಕೃತಿಸಾಕಿನ್ನು ಜಾತಿಯ ಕುರುಡು ಪ್ರೀತಿ..!!

ಮಲೆ ಮಾದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಕುರಿತು ಶಾಸಕ ಎಂ.ಆರ್ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧ್ಯಕ್ಷತೆಯಲ್ಲಿ ಸಭೆ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕ್ಷೇತ್ರ

ಕೊಪ್ಪಳ : ನಮ್ಮ ಭಾಗದ ಸಾಹಿತಿಗಳ ಪುಸ್ತಕಗಳನ್ನು ಓದಿ ಅವರನ್ನು ನಾವು ಗೌರವಿಸಬೇಕು ಎಂದು ಕೊಪ್ಪಳದ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್ ಹೇಳಿದರು. ನಗರದಲ್ಲಿ ಮಂಗಳವಾರದಂದು ಮುಜುಮದಾರ ಫೌಂಡೇಶನ್ ಮತ್ತು ತಿರುಳ್ಗನ್ನಡ ಸಾಹಿತಿಗಳ

ಬಳ್ಳಾರಿ / ಕಂಪ್ಲಿ : ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ (ರಿ.) ವತಿಯಿಂದ ರಾಜ್ಯದ ಕೃಷಿ ಸಚಿವರಾದ ಮಾನ್ಯ ಎನ್. ಚಲುವರಾಯಸ್ವಾಮಿ ಯವರನ್ನು ಭೇಟಿಯಾಗಿ ರಾಜ್ಯದಲ್ಲಿ ಭತ್ತ ಹಾಗೂ ಜೋಳ ಖರೀದಿ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪಸ್ತಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗಂಜಗೇರ ಗ್ರಾಮದಲ್ಲಿ ನೀರಿನ ಸಮಸ್ಯೆ ಇರುತ್ತದೆ. ಇಲ್ಲಿನ ಜನರು ಪ್ರತಿನಿತ್ಯ 2 ಕಿಲೋ. ಮೀ. ದೂರದಿಂದ ಸೈಕಲ್, ಬೈಕ್, ಎತ್ತಿನ ಬಂಡಿ

ಕೊಪ್ಪಳ : ಜೀವನದಲ್ಲಿ ಏನಾದರೂ ಸಾಧಿಸಬೇಕು ಎನ್ನುವವರಿಗೆ ಸಮಸ್ಯೆಗಳು ಹೆಚ್ಚು ಇರುತ್ತವೆ. ಕಲಿಯುವುದಕ್ಕೆ ಕೊನೆ ಎಂಬುದು ಇಲ್ಲ. ಹೆಚ್ಚು ಕಲಿತವರಿಗೆ ಹೆಚ್ಚು ಕೌಶಲ್ಯ ಇರುತ್ತವೆ ಎಂದು ಸಹಾಯಕ ಪ್ರಾಧ್ಯಾಪಕ ಶಂಕ್ರಯ್ಯ ಹೇಳಿದರು.ನಗರದ ಸರಕಾರಿ ಪ್ರಥಮ

ಯಾದಗಿರಿ/ ಗುರುಮಠಕಲ್: ತಾಲೂಕ ಪಂಚಾಯತ್ ಕಾರ್ಯಾಲಯದ ಅವರಣದಲ್ಲಿ ಇಂದು ತಾಲೂಕ ವಿಕಲ ಚೇತನರ ಕುಂದು ಕೊರತೆಯ ಕುರಿತಾಗಿ ಸಭೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರು , ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಅಂಬರೀಷ ಪಾಟೀಲ, ಉಪ ತಹಶೀಲ್ದಾರ್

ಚಾಮರಾಜನಗರ/ ಹನೂರು: ಪ್ರಜಾಪ್ರಭುತ್ವದ ಆಶಯದಂತೆ ಜನರಿಂದ ಜನರಿಗೋಸ್ಕರ ಎಂದು ತಮ್ಮ ಜೀವನವನ್ನೇ ಕ್ಷೇತ್ರದ ಜನರಿಗಾಗಿ ಮುಡಿಪಾಗಿಟ್ಟವರು ಮಾಜಿ ಸಚಿವ ದಿ.ರಾಜೂಗೌಡರವರು. ಅವರ ರಾಜಕೀಯ ಹಾದಿಯಲ್ಲಿ ಮಾಜಿ ಶಾಸಕ ಆರ್. ನರೇಂದ್ರ ಅವರು ಮುನ್ನಡೆಯುತ್ತಿದ್ದಾರೆ ಎಂದು

ಬೆಳಗಾವಿ/ ನೇಸರಗಿ- ರಾಜ್ಯ ಮಟ್ಟದ ರಾಣಿ ಅಬ್ಬಕ್ಕದೇವಿ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶ್ರೀಮತಿ ಅನುಸೂಯಾ ಶಂಕರೆಪ್ಪ ಮದನಭಾವಿ ಇವರಿಗೆ ಅಭಿನಂದನಾ ಸಮಾರಂಭ ದಿ. ೨೮ ರಂದು ಮಧ್ಯಾಹ್ನ ೪ ಘಂಟೆಗೆ ಸಮೀಪದ ಮೇಕಲಮರಡಿ ಗ್ರಾಮದ

ಬಳ್ಳಾರಿ / ಕಂಪ್ಲಿ : ಪಟ್ಟಣದ ಗಂಗಾಸಂಕೀರ್ಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಮಂಗಳವಾರ 176ನೇ ಮಹಾಮನೆ ಕಾರ್ಯಕ್ರಮ ನಡೆಯಿತು. ಎಮ್ಮಿಗನೂರಿನ ಗ್ರಾ. ಪಂ. ಸದಸ್ಯ ಜೀರು ಲೋಕೇಶ್ ‘ಶರಣ ಚಿಂತನೆ’ ಕುರಿತು
Website Design and Development By ❤ Serverhug Web Solutions