
ಬಿ ಖಾತೆ ಹೆಸರಿನಲ್ಲಿ ಅಧಿಕಾರಿಗಳ ಭರ್ಜರಿ ಲಂಚವಾತರ.
ರಾಜ್ಯದಲ್ಲಿನ 40 ರಿಂದ 45 ಲಕ್ಷ ಅನಧಿಕೃತ ಆಸ್ತಿಗಳಿಗೆ ದುಪ್ಪಟ್ಟು ತೆರಿಗೆ ಪಾವತಿಸಿಕೊಂಡು ಒಂದು ಬಾರಿ ಬಿ ಖಾತೆ ನೀಡುವ ಮಹತ್ವದ ಯೋಜನೆ ಸರಕಾರದ ಬೊಕ್ಕಸಕ್ಕಿಂತ ಇವರ ಜೇಬು ಹೆಚ್ಚು ತುಂಬಿ ಕೊಳ್ಳುತ್ತಿದ್ದಾರೆ. ಕರ್ನಾಟಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಜ್ಯದಲ್ಲಿನ 40 ರಿಂದ 45 ಲಕ್ಷ ಅನಧಿಕೃತ ಆಸ್ತಿಗಳಿಗೆ ದುಪ್ಪಟ್ಟು ತೆರಿಗೆ ಪಾವತಿಸಿಕೊಂಡು ಒಂದು ಬಾರಿ ಬಿ ಖಾತೆ ನೀಡುವ ಮಹತ್ವದ ಯೋಜನೆ ಸರಕಾರದ ಬೊಕ್ಕಸಕ್ಕಿಂತ ಇವರ ಜೇಬು ಹೆಚ್ಚು ತುಂಬಿ ಕೊಳ್ಳುತ್ತಿದ್ದಾರೆ. ಕರ್ನಾಟಕ

ಯಾದಗಿರಿ/ ಗುರುಮಠಕಲ್: ಎಸ್ಸೆಸ್ಸೆಲ್ಸಿ ಸಿ.ಬಿ.ಎಸ್.ಸಿ ತರಗತಿಗಳ ಫಲಿತಾಂಶ ಪ್ರಕಟವಾಗಿದ್ದು, ಗಿರಿನಾಡು ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಎಸ್. ಎಲ್.ಟಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪ್ರಸಕ್ತ 2024-25 ನೇಯ ಸಾಲಿನಲ್ಲಿ ಶಾಲೆ ಶೇ.100

ಹೊಸಪೇಟೆಯಲ್ಲಿ ಜರುಗುವ ಬೃಹತ್ ಸಾಧನಾ ಸಮಾವೇಶಕ್ಕೆ ಆಹ್ವಾನ ಯಾದಗಿರಿ/ ಗುರುಮಠಕಲ್ : ಸಾರ್ವಜನಿಕರಿಗೆ ಉಪಯೋಗವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಮಹತ್ವದ ಬಿ ಖಾತೆ ಜಾರಿಗೊಳಿಸಿದ್ದು ಅಧಿಕಾರಿಗಳು ಲೋಪವೆಸಗಿದಲ್ಲಿ ಹಾಗೂ ಅಕ್ರಮ ಲಂಚ ಬೇಡಿಕೆಯಿಟ್ಟರೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದ ರೆಡ್ಡಿ ಬಾಂಧವರು ಊರಿನ ಪ್ರಮುಖ ಬೀದಿಗಳಲ್ಲಿ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರ ಮೆರವಣಿಗೆ ಮಾಡುವುದರ ಮೂಲಕ ಸಂಭ್ರಮದಿಂದ ಆಚರಿಸಿದರು. ಗ್ರಾಮದ ಪ್ರಮುಖರು ಸಾಮೂಹಿಕವಾಗಿ ಶ್ರೀ ಲಿಂಗೈಕ್ಯ ಶ್ರೀ

ಕೊಪ್ಪಳ : ಗ್ರಾಮೀಣ ಜನರಿಗೆ ಶಿಕ್ಷಣ, ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಅರಿವು ಮೂಡಿಸಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಹೇಳಿದರು.ತಾಲ್ಲೂಕಿನ ಲೇಬಗೆರೆ ಗ್ರಾಮದಲ್ಲಿ

ಕೊಪ್ಪಳ: ಸ್ವಚ್ಛತೆ ಇದ್ದ ಕಡೆ ಉತ್ತಮ ಅರೋಗ್ಯ ಇರುತ್ತದೆ ಎಂದು ಕೊಪ್ಪಳದ ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀ ಮತಿ ಗಂಗಮ್ಮ ಕಳಸಪುರ ಅವರು ಹೇಳಿದರು.ತಾಲ್ಲೂಕಿನ ಲೇಬಗೇರೆ ಗ್ರಾಮದಲ್ಲಿ ಬುಧವಾರ ದಂದು ಹಮ್ಮಿಕೊಂಡಿದ್ದ ಸರಕಾರಿ ಪ್ರಥಮ

ಕೊಪ್ಪಳ :ಎನ್. ಎಸ್. ಎಸ್ ಕಾರ್ಯಕ್ರಮಗಳ ಮೂಲಕ ನಿಮ್ಮಲ್ಲಿ ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಬಿ ಅವರು ಹೇಳಿದರು.ತಾಲ್ಲೂಕಿನ ಲೇಬಗೇರೆ ಗ್ರಾಮದಲ್ಲಿ

ವೈಶಾಖ ಹುಣ್ಣಿಮೆ, ಸೃಷ್ಟಿಯ ಇತಿಹಾಸದಲ್ಲೇ ಅತಿ ವಿಶಿಷ್ಟವಾದ ಹುಣ್ಣಿಮೆ. ಎಲ್ಲ ಎಲ್ಲೆಗಳನ್ನೂ ದಾಟಿ, ಭೂಮಿಯ ಎಲ್ಲ ಭಾಗವನ್ನೂ ತಲುಪಿದ ಬುದ್ಧನೆಂಬ ಬೆಳಕು ಹುಟ್ಟಿದ್ದು, ಜ್ಞಾನೋದಯ ಪಡೆದಿದ್ದು, ಕಾಲಗರ್ಭಕ್ಕೆ ಮರಳಿದ್ದು – ಈ ಮೂರೂ ಘಟನೆಗಳು

ಬಳ್ಳಾರಿ / ಎಮ್ಮಿಗನೂರು : ಇಲ್ಲಿನ ಕೂಸಿನ ಮನೆ ಕೇಂದ್ರದಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಾಡಲಾಯಿತು. ಎಮ್ಮಿಗನೂರಿನ ಶಿಕ್ಷಕ ಪಂಪಾಪತಿ. ಹೆಚ್. ಮಾತನಾಡಿ ಆರೋಗ್ಯಕರ ಜೀವನಕ್ಕಾಗಿ ಒಬ್ಬ ವ್ಯಕ್ತಿಯು ಸಮತೋಲಿತ ಆಹಾರವನ್ನು

ಬಳ್ಳಾರಿ / ಕಂಪ್ಲಿ : ಆಪರೇಷನ್ ಸಿಂಧೂರ ಯಶಸ್ವಿ ಹಿನ್ನಲೆಯಲ್ಲಿ ಸೋಮವಾರ ಆಗಿ ಹುಣ್ಣಿಮೆಯಂದು ಕಂಪ್ಲಿಯ ದೇವಾಂಗ ಸಮಾಜದ ಶ್ರೀಬಣ್ಣದ ಚೌಡೇಶ್ವರಿ ದೇವಸ್ಥಾನದಲ್ಲಿ, ಗದ್ದೆ ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ಅರ್ಚಕ ಮಿಟ್ಟಿ ಶಂಕರ್ ಪೌರೋಹಿತ್ಯದಲ್ಲಿ ವಿಶೇಷ
Website Design and Development By ❤ Serverhug Web Solutions