
ಮಾಜಿ ಸಂಸದ ದರೂರು ಪುಲ್ಲಯ್ಯ ಕಂಪ್ಲಿಯಲ್ಲಿಂದು ನಿಧನ
ಬಳ್ಳಾರಿ / ಕಂಪ್ಲಿ : ನೆರೆ ಆಂಧ್ರ ಪ್ರದೇಶದ ಅನಂತಪುರ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿದ್ದ ಕಂಪ್ಲಿ ಕೊಟ್ಟಾಲ್ ನಿವಾಸಿಗಳಾಗಿದ್ದ ಮಾಜಿ ಸಂಸದ ದರೂರು ಪುಲ್ಲಯ್ಯ (95) ಸೋಮವಾರ ಮಧ್ಯಾಹ್ನ ಪಟ್ಟದ ಕರುಗೋಡು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ನೆರೆ ಆಂಧ್ರ ಪ್ರದೇಶದ ಅನಂತಪುರ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿದ್ದ ಕಂಪ್ಲಿ ಕೊಟ್ಟಾಲ್ ನಿವಾಸಿಗಳಾಗಿದ್ದ ಮಾಜಿ ಸಂಸದ ದರೂರು ಪುಲ್ಲಯ್ಯ (95) ಸೋಮವಾರ ಮಧ್ಯಾಹ್ನ ಪಟ್ಟದ ಕರುಗೋಡು

ಬಳ್ಳಾರಿ / ಕಂಪ್ಲಿ : ರೈತರಿಗೆ ಸಿಗಬೇಕಾದ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸಕಲಾದಲ್ಲಿ ದೊರಕಿಸಿಕೊಡಲು ಕೃಷಿ ಇಲಾಖೆ ಅಧಿಕಾರಿಗಳು ಸೂಕ್ತವಾಗಿ ಗಮನ ಹರಿಸಬೇಕು ಎಂದು ಕಂಪ್ಲಿ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ವಿಪ್ರದ ನಾರಾಯಣಪ್ಪ

ಬಳ್ಳಾರಿ / ಕಂಪ್ಲಿ : ಸ್ಥಳೀಯ ತಹಶೀಲ್ದಾರ್ ಕಛೇರಿಯಲ್ಲಿ ನೂತನ ತಹಶೀಲ್ದಾರ್ ಆಗಿ ಮಂಜುನಾಥ ನಾಯಕ ಇವರು ಸೋಮವಾರ ಅಧಿಕಾರ ಸ್ವೀಕರಿಸಿದರು.ಒಂದು ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿತ್ತಿದ್ದ ಶಿವರಾಜ ಶಿವಪುರ ಇವರ ಜಾಗಕ್ಕೆ ನೂತನ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಕಾರ್ಮಿಕ ನೀತಿಗಳ ವಿರುದ್ದ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ರಾಜ್ಯಾದ್ಯಕ್ಷರ ಆದೇಶದ ಮೇರೆಗೆ ಪಟ್ಟಣದಲ್ಲಿ ದಿನಾಂಕ 20-5-2025 ರಂದು

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಗೌತಮ ಬುದ್ಧನ ಜನ್ಮದಿನವಾದ ದಿ 12.05.2025 ದಿನದಂದು ವೈಶಾಖ ಪೂರ್ಣಿಮೆಯ ನೆನಪಿಗಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳ ಒಂದನೇ

ಬೆಂಗಳೂರು ಗ್ರಾಮಾಂತರ/ ನೆಲಮಂಗಲ: ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಆಯಿಲ್ ಗೋದಾಮು – 30 ಕೋಟಿ ಮೌಲ್ಯದ ಎಣ್ಣೆ ಬೆಂಕಿಗಾಹುತಿ, ಯುದ್ಧ ಭೀತಿಯಿಂದ ಶೇಖರಿಸಿದ್ದ ಎಣ್ಣೆ ಸಂಪೂರ್ಣ ನಾಶ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ

ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗಮ್ಮ ಮತ್ತು ಉಪಾಧ್ಯಕ್ಷರಾಗಿ ಮಹಾಂತೇಶ ಇವರು ಅವಿರೋಧವಾಗಿ ಆಯ್ಕೆಗೊಂಡರು.ಇಲ್ಲಿನ ಗ್ರಾ. ಪಂ. ಯ ಕಚೇರಿಯಲ್ಲಿ ಇತ್ತೀಚೆಗೆ ತೆರವಾಗಿದ್ದ ಅಧ್ಯಕ್ಷ ಮತ್ತು

ಯಾದಗಿರಿ/ಗುರುಮಠಕಲ್: ಪಟ್ಟಣದ ಪತಂಜಲಿ ಆರೋಗ್ಯ ಕೇಂದ್ರದಲ್ಲಿ ನಾಳೆ ಹಲವು ರೋಗಗಳ ತಪಾಸಣೆ ಹಾಗೂ ಯಾವುದೇ ಅಡ್ಡ ಪರಿಣಾಮವಿಲ್ಲದ ಆಯುರ್ವೇದಿಕ ಔಷಧ ನೀಡಲಾಗುವುದು. ಮೊಣಕಾಲು ನೊವು, ಸೊಂಟನೊವು, ಥೈರಾಯಡ್, ಚರ್ಮರೋಗ, ಪೈಲ್ಸ್, ಬಿ.ಪಿ, ಶುಗರ್, ಆಸ್ತಮಾ,

ಬೆಂಗಳೂರು : ಪ್ರೀತಿಯ ಶ್ರೀವೈಷ್ಣವ ಬಂಧುಗಳೇ,ಭಾರತದ ಘನ ಸರ್ಕಾರದ ಕರ್ನಾಟಕದ ಘನ ಸರ್ಕಾರದ ವತಿಯಿಂದ ಶೀಘ್ರದಲ್ಲೇ ಜಾತಿಗಣತಿ ಜನಗಣತಿ ಪ್ರಾರಂಭವಾಗುತ್ತಿದೆ ಎಂದು ಸುದ್ದಿ ಮಾಧ್ಯಮಗಳಲ್ಲಿ ನಾವೆಲ್ಲರೂ ಗಮನಿಸುತ್ತಿದ್ದೇವೆ” ಶ್ರೀವೈಷ್ಣವ ” ಜನಾಂಗ ಜಾತಿ ಪಟ್ಟಿಯಲ್ಲಿ

ಶಿವಮೊಗ್ಗ: ಇಂದು ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು, ಶಿವಮೊಗ್ಗ ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದರು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಸಮುದಾಯದಲ್ಲಿ ಭಾರಿ ವಿರೋಧ
Website Design and Development By ❤ Serverhug Web Solutions