
ಶ್ರಮಿಕರ ಮಕ್ಕಳಿಗೆ ಆಸರೆಯ ಅರಮನೆಯಾದ ಕೂಸಿನಮನೆ
ಲಾಲನೆ-ಪಾಲನೆ ವ್ಯವಸ್ಥೆ ಮಗುವಿನ ಆರೈಕೆಯಲ್ಲಿ ಟಿ.ಬೇಗೂರಿನ ಕೂಸಿನ ಮನೆ ನಂ-೧ ಹೈಟೆಕ್ ಕೂಸಿನ ಮನೆಗೆ ಭೇಟಿ ನೀಡಿದ ಆರ್.ಡಿ.ಪಿ.ಆರ್ ಇಲಾಖೆ ತಂಡ : ಪೋಷಕರ ಅಭಿಪ್ರಾಯ ಸಂಗ್ರಹ ಬೆಂಗಳೂರು/ ಟಿ.ಬೇಗೂರು : ಕೂಲಿ ಕಾರ್ಮಿಕರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಲಾಲನೆ-ಪಾಲನೆ ವ್ಯವಸ್ಥೆ ಮಗುವಿನ ಆರೈಕೆಯಲ್ಲಿ ಟಿ.ಬೇಗೂರಿನ ಕೂಸಿನ ಮನೆ ನಂ-೧ ಹೈಟೆಕ್ ಕೂಸಿನ ಮನೆಗೆ ಭೇಟಿ ನೀಡಿದ ಆರ್.ಡಿ.ಪಿ.ಆರ್ ಇಲಾಖೆ ತಂಡ : ಪೋಷಕರ ಅಭಿಪ್ರಾಯ ಸಂಗ್ರಹ ಬೆಂಗಳೂರು/ ಟಿ.ಬೇಗೂರು : ಕೂಲಿ ಕಾರ್ಮಿಕರ

ಬಳ್ಳಾರಿ / ಕುಡತಿನಿ : ದೋಬಿಗಾಟ್ ಪರಿಶೀಲನೆ ಮಾಡಿದ್ದು, ತುಂಬಾ ಕಳಪೆ ಕಾಮಗಾರಿಯಾಗಿದ್ದು, ಗುತ್ತಿಗೆದಾರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಜತೆಗೆ ಪರ್ಯಾಯವಾಗಿ ದೋಬಿಗಾಟ್ ನಿರ್ಮಾಣಕ್ಕೆ ಸೂಚಿಸಲಾಗಿದೆ ಎಂದು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಹೇಳಿದರು.ಕುಡತಿನಿ

ಬಳ್ಳಾರಿ / ಕಂಪ್ಲಿ : ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ, ಮಸಣ ಕಾರ್ಮಿಕರ ಸಂಘದಿಂದ ದೇವದಾಸಿ ಮಹಿಳೆಯರಿಗೆ ಮತ್ತು ಮಸಣ ಕಾರ್ಮಿಕರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ಪಟ್ಟಣದ ಪುರಸಭೆ ಕಚೇರಿಯಲ್ಲಿ ಮುಖ್ಯಾಧಿಕಾರಿ

ಹಾಸನ ಜಿಲ್ಲೆ ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸುವ ಕುರಿತು ವರುಣ್ ಚಕ್ರವರ್ತಿ ಅವರು ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಪೋಕ್ಸೋ ಕಾಯ್ದೆ

ಶಿವಮೊಗ್ಗ: ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಲಾಯಿತು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ

ಸಾಗರ: ತಾಲ್ಲೂಕಿನಲ್ಲಿನಲ್ಲಿ ಅಕ್ರಮ- ಸಕ್ರಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು

ಶಿವಮೊಗ್ಗ : ಬುದ್ದ ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಬೆಳಕು ನೀಡಿದ್ದು, ಆ ಮೂಲಕ ಶಾಂತಿ, ಸಹಬಾಳ್ವೆಯ ಮಾರ್ಗವನ್ನು ತೋರಿಸಿ ಕೊಟ್ಟಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಬಣ್ಣಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ

ಧಾರವಾಡ: ಜಿಲ್ಲೆಯ ಹಾಗೂ ನಾಗರಿಕ ಸುರಕ್ಷತೆ, ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದು, ಅವರ ನಿರ್ದೇಶನದ ಅನುಸಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯಕ್ಕಾಗಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾವುದೇ

ವಿಜಯನಗರ ಜಿಲ್ಲೆಯ ಕೊಟ್ಟೂರಿನ ಕೆರೆಯ ಏರಿಯ ಮೇಲೆ ಇರುವಂತಹ ಬಿಕ್ಕಿ ಮರಡಿ ದುರುಗಮ್ಮ ದೇವಿ ರಥೋತ್ಸವಕ್ಕೆ ಜೀವಂತ ಕೋಳಿಗಳನ್ನು ತೂರುವ ಏಕೈಕ ಸಂಪ್ರದಾಯ ಕೊಟ್ಟೂರಿನ ಬಿಕ್ಕಿ ಮರುಡಿ ದುರುಗಮ್ಮ ದೇವಿಯ ಜಾತ್ರೆ ಕೊಟ್ಟೂರಿನ ಬಿಕ್ಕಿಮರಡಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅತಿ ಗಣ್ಯ ವ್ಯಕ್ತಿ ಅತಿಥಿ ಗೃಹದಲ್ಲಿ ರೈತ ಸಂಘದ ಪೂರ್ವಭಾವಿ ಸಭೆ ಕರೆಯಲಾಗಿತ್ತು ,ಇದರಲ್ಲಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾದ ಸೋಮಣ್ಣ ಅವರ
Website Design and Development By ❤ Serverhug Web Solutions